District News

IMG 20250221 WA0018

ಪಾವಗಡ : ಕೇಂದ್ರ ಸರ್ಕಾರದ ವಕೀಲರ ವಿಧೇಯಕ 2025 ತಿದ್ದುಪಡಿ ವಿರೋಧಿಸಿ. ವಕೀಲರ ಪ್ರತಿಭಟನೆ….!

ಕೇಂದ್ರ ಸರ್ಕಾರದ ವಕೀಲರ ವಿಧೇಯಕ 2025 ತಿದ್ದುಪಡಿ ವಿರೋಧಿಸಿ. ವಕೀಲರ ಪ್ರತಿಭಟನೆ. ಪಾವಗಡ: ಕೇಂದ್ರ ಸರ್ಕಾರ ವಕೀಲರ ವಿಧೇಯಕಕ್ಕೆ ತಿದ್ದುಪಡಿ ತರಲು ಮುಂದಾಗಿರುವುದನ್ನು ವಿರೋಧಿಸಿ ಶುಕ್ರವಾರ ವಕೀಲರು ನ್ಯಾಯಾಲಯದ ಕಾರ್ಯಕಲಾಪದಿಂದ ಹೊರಗುಳಿದು ಪ್ರತಿಭಟನೆ ನಡೆಸಿದರು. ತಾಲ್ಲೂಕು ವಕೀಲ ಸಂಘದ ವತಿಯಿಂದ ತಹಶೀಲ್ದಾರ್ ವರದರಾಜುರವರ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಕೇಂದ್ರ ಸರ್ಕಾರ ವಕೀಲರ ವಿಧೇಯಕ ಕಾಯ್ದೆ ತಿದ್ದುಪಡಿ 2025 ಮಂಡಿಸಲು ತೀರ್ಮಾನಿಸಿದ್ದು ಇದು ಮುಂದಿನ ದಿನಗಳಲ್ಲಿ ವಕೀಲ ವೃತ್ತಿಗೆ ಮಾರಕವಾಗಲಿದ್ದು.ಕೇಂ ದ್ರ ಸರ್ಕಾರದ ವಕೀಲರ ವಿಧೇಯ […]

Film News

IMG 20240229 100752

ಪಾವಗಡ : ಕೋಟೇಶ್ವರ ನʻ ಆಸ್ತಿ ʼ ಉಳಿಸಿ ಸ್ವಾಮಿ….!

ತನಿಖಾ ವರದಿ: ಶಿವಪ್ಪನಿಗೂ ತಪ್ಪದ ಸಂಕಷ್ಟ ಕೋಟೇಶ್ವರ ನ   ʻ ಆಸ್ತಿ ʼ ಉಳಿಸಿ ಸ್ವಾಮಿ….! ಪಾವಗಡ ತಾಲ್ಲೂಕಿನಲ್ಲಿ ವೈ ಎನ್‌ ಹೊಸಕೋಟೆ ಹೆಚ್ಚು ಜನಸಂಖ್ಯೆ ಇರುವ ಊರು ಇಲ್ಲಿ ಜಮೀನಿನ ಬೆಲೆ ಪಾವಗಡ ಪಟ್ಟಣದ ನಂತರದ ಸ್ಥಾನದಲ್ಲಿ ಇರುತ್ತೆ. ರಿಯಲ್‌ ಎಸ್ಟೇಟ್‌ ದಂಧೆ ಮಾಡುವವರ ಕಣ್ನು ಮೊದಲು ಬೀಳುವುದೇ ಸರ್ಕಾರಿ ಜಮೀನುಗಳ ಮೇಲೆ, ಬಹಳಷ್ಟು ಜಮೀನಿಗಳು  ಕಬಳಿಯಾಗಿವೆ. ಸರ್ಕಾರ ಆಸ್ತಿ ಕಾಪಾಡಬೇಕಾದ ತಹಸಿಲ್ದಾರ್‌, ಗ್ರಾಮಲೆಕ್ಕಿಗರು, ಆರ್‌ ಐ,ವಿ ಎ ಪಿಡಿಒ ಗಳು ಹಣ ಕ್ಕೆ ತಮ್ಮನ್ನು […]

National News

20240612 111155

ಆಂದ್ರಪ್ರದೇಶ: ನೂತನ ಸರ್ಕಾರದ ಪ್ರಮಾಣ ವಚನ ಸಮಾರಂಭ – ನೇರಪ್ರಸಾರ – Live

IMG 20240610 WA0015

ಮೋದಿ : ಹೊಸ ಸರ್ಕಾರದ ಮೊದಲ ನಿರ್ಧಾರ, ಕೃಷಿಕರ ಕಲ್ಯಾಣ…..!

ಪಿ ಎಂ ಕಿಸಾನ್ ನಿಧಿ ಬಿಡುಗಡೆಗೆ ಸಂಬಂಧಿಸಿದ ಮೊದಲ ಕಡತ ಸಹಿ ಮಾಡಿದ ಪ್ರಧಾನಮಂತ್ರಿ ಹೊಸ ಸರ್ಕಾರದ ಮೊದಲ ನಿರ್ಧಾರ, ಕೃಷಿಕರ ಕಲ್ಯಾಣಕ್ಕೆ ಸರ್ಕಾರದ ಬದ್ಧತೆಯ ಪ್ರತೀಕ ರೈತರ ಕಲ್ಯಾಣಕ್ಕೆ ತಮ್ಮ ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿರುವ ಕಾರಣ, ಅಧಿಕಾರ‌ ವಹಿಸಿಕೊಂಡ ಬಳಿಕ ಮೊದಲು ಕೃಷಿ ಸಂಬಂಧಿತ ಕಡತಕ್ಕೆ ಸಹಿ – ಪ್ರಧಾನ ಮಂತ್ರಿ ಭವಿಷ್ಯದಲ್ಲಿ ರೈತರು ಮತ್ತು ಕೃಷಿ ವಲಯ ಸಂಬಂಧಿತವಾಗಿ ಇನ್ನೂ ಹೆಚ್ಚು ಕಾರ್ಯೋನ್ಮುಖ – ಪ್ರಧಾನಿ ನರೇಂದ್ರ ಮೋದಿ ನವದೆಹಲಿ : – ಮೂರನೇ […]

Sports

IMG 20241117 WA0014

ಪಾವಗಡ : ಸುಳ್ಳು ದೂರು – ಹಿರಿಯ ಜೀವ ಬಲಿ -ನ್ಯಾಯ ಕೊಡಸಿ ಸ್ವಾಮಿ….!

 ವೀರಶೈವ ಲಿಂಗಾಯತ ಧರ್ಮದ ಆಚರಣೆಗಳಿಗೆ ಅವಮಾನ….! ಪೋಲಿಸ್‌ ವರಿಷ್ಠಾಧಿಕಾರ ಮಾತಿಗೂ ಬೆಲೆ ಇಲ್ಲ… ಪೋಲೀಸಪ್ಪನ  ಕೌರ್ಯ… ಮಾನವಹಕ್ಕುಗಳ ಹರಣ…. ಪಾವಗಡ ತಾಲ್ಲೂಕಿನ ವೈ ಎನ್‌ ಹೊಸಕೋಟೆ ಪೋಲೀಸ್‌ ಠಾಣೆಗೆ ಜೆಡಿ ಎಸ್‌ ಬೆಂಬಲಿತ ಮಾಜಿ ಗ್ರಾಮ ಪಂಚಾಯತಿ ಸದಸ್ಯ ಡಾನ್‌ ಸೀನ ಅಲಿಯಾಸ್‌ ಶ್ರೀನಿವಾಸ್‌ ಇವರ ಮಗ ಉದಯಕುಮಾರ್‌ ಹೆಚ್‌ ಎಮ್‌ ಷಣ್ಮುಖಮೂರ್ತಿ ಕುಟುಂಬ ವಿರುದ್ಧ ಸುಳ್ಳು ದೂರನ್ನು ನೀಡಿದ್ದಾರೆ. ಡಾನ್‌ ಎಂಬ ಭಯ ಪೋಲೀಸಪ್ಪನ ಕಿರುಕುಳದಿಂದ ಮಾನಸಿಕ ಖಿನ್ನತೆ ಹೊಳಗಾಗಿ 30-10-2024 ರಂದು ಗ  ನಿಧನ […]

Follow Us

Advertisement

videos

karnataka Congress protest