District News

Screenshot 20260826 172926 2 1

ಪಾವಗಡ : ಅಡಿಕೆ ಗಿಡಗಳನ್ನು ಕಡಿದು ಹಾಕಿದ ದುಷ್ಕರ್ಮಿಗಳು…..!

ಅಡಿಕೆ ಗಿಡಗಳನ್ನು ಕಡಿದು ಹಾಕಿದ ದುಷ್ಕರ್ಮಿಗಳು. ಸ್ವಂತ ಮಕ್ಕಳಂತೆ ಬೆಳೆಸಿದ್ದೆ ವೈ.ಎನ್. ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು. ಪಾವಗಡ: ತಾಲ್ಲೂಕಿನ ವೈ.ಎನ್. ಹೊಸಕೋಟೆ ಗ್ರಾಮದ ರೈತ ಎಚ್.ಪಿ. ಕೃಷ್ಣಪ್ಪ ಅವರ ಜಮೀನಿನಲ್ಲಿ ಫಸಲಿಗೆ ಬಂದಿದ್ದ 63ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ದುಷ್ಕರ್ಮಿಗಳು ಮಂಗಳವಾರ ರಾತ್ರಿ ಕಡಿದು ಹಾಕಿರುವ ಘಟನೆ ನಡೆದಿದೆ. ವೈ.ಎನ್. ಹೊಸಕೋಟೆ ಹೋಬಳಿಯ ಜೋಡಿ ಅಚ್ಚಮ್ಮನಹಳ್ಳಿ ಸರ್ವೆ ನಂ 8/1 ರ ವ್ಯಾಪ್ತಿಯ ಮೇಗಳಪಾಳ್ಯ ಗ್ರಾಮಕ್ಕೆ ಹೊಂದಿ ಕೊಂಡಂತೆ, ಆಂಜನೇಯ ದೇವಸ್ಥಾನದ ಹಿಂಭಾಗದಲ್ಲಿ ರೈತ […]

Sports

IMG 20260317 WA0003

Karnataka : 34ನೇ ರಾಷ್ಟ್ರೀಯ ಟೆನ್‌ಪಿನ್ ಬೌಲಿಂಗ್ ಚಾಂಪಿಯನ್‌ಶಿಪ್

ಕಿಶನ್ ಆರ್ ಮತ್ತು ಪ್ರೀಮಲ್ ಜೆ ಚಾಂಪಿಯನ್  ಕಿರೀಟಧಾರಿಗಳು ಬೆಂಗಳೂರು : ಕರ್ನಾಟಕದ ಮಾಜಿ ರಾಷ್ಟ್ರೀಯ ಚಾಂಪಿಯನ್ ಕಿಶನ್ ಆರ್ ಅವರು ಅಮೀಬಾ, ಚರ್ಚ್ ಸ್ಟ್ರೀಟ್, ಬೆಂಗಳೂರಿನಲ್ಲಿ ಇಂದು ಅಂತ್ಯಗೊಂಡ ಎಆರ್‌ಸಿ 34ನೇ ರಾಷ್ಟ್ರೀಯ ಟೆನ್‌ಪಿನ್ ಬೌಲಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ ವಿಭಾಗದಲ್ಲಿ ತಮ್ಮ ಎರಡನೇ ರಾಷ್ಟ್ರೀಯ ಪಟ್ಟವನ್ನು ಗೆದ್ದಿದ್ದಾರೆ. ಮಹಿಳಾ ವಿಭಾಗದಲ್ಲಿ ಕರ್ನಾಟಕದ ಪ್ರೀಮಲ್ ಜೆ ತಮ್ಮ ಮೊದಲ ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದು, ಈ ವಿಭಾಗದಲ್ಲಿ ಕರ್ನಾಟಕಕ್ಕೆ 15 ವರ್ಷಗಳ ನಂತರದ ವಿಜಯವನ್ನು ಸಾಧಿಸಿದರು. ಎರಡು ಗೇಮ್‌ಗಳ […]

Follow Us

Advertisement

videos

karnataka Congress protest