District News

IMG 20230530 WA0022

ಪಾವಗಡ:ನಕಾಶೆ ರಸ್ತೆ ಉಳಿಸಿಕೊಡುವಂತೆ ರೈತರ ಮನವಿ.

ನಕಾಶೆ ರಸ್ತೆ ಉಳಿಸಿಕೊಡುವಂತೆ ರೈತರ ಮನವಿ. ಪಾವಗಡ : ತಾಲೂಕಿನ ಕಡಪಲಕೆರೆ ಗ್ರಾಮದಪೂರ್ವ ಮತ್ತು ಪಶ್ಚಿಮ ಭಾಗಕ್ಕೆ ಖಾಸಗಿ ಕಂಪನಿಯ ಸೋಲಾರ್ ಪಾರ್ಕ್ ನಿರ್ಮಾಣ ವಾಗುತಿದ್ದು ಸುತ್ತಮುತ್ತಲಿನ ರೈತರು ಮತ್ತು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಕಡಪಲಕೆರೆಯಿಂದ ಕೋಮರ್ಲ ಹಳ್ಳಿ ಮತ್ತು ಸಿಂಗಾರೆಡ್ಡಿ ಹಳ್ಳಿ ಗೆ ಸಂಪರ್ಕ ಕಲ್ಪಿಸುವ ಸುಮಾರು 3 ಕಿಲೋಮೀಟರ್ ಉದ್ದದ ನಕಾಶೆ ರಸ್ತೆ ಹಲವು ದಶಕಗಳಿಂದ ಇದ್ದು.ಈಗ ಸೋಲಾರ್ ಪಾರ್ಕ್ ನಿರ್ಮಾಣ ಕಾಮಗಾರಿಯಿಂದಾಗಿ ಬಂದ್ ಆಗುವ ಆತಂಕದಲ್ಲಿ ಸುತ್ತಮುತ್ತಲಿನ ರೈತರಿದ್ದಾರೆ.ಸೋಲಾರ್ ಪಾರ್ಕ್ ಕಾಮಗಾರಿ ಚಾಲ್ತಿಯಲ್ಲಿದ್ದು […]

Film News

IMG 20230405 WA0055

BJP : ನಟ ಸುದೀಪ್ ಬೆಂಬಲದಿಂದ ಪಕ್ಷ ಹಾಗೂ ಪ್ರಚಾರಕ್ಕೆ ದೊಡ್ಡ ಶಕ್ತಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನಟ ಸುದೀಪ್ ಬೆಂಬಲಬೆಂಗಳೂರು, ಏಪ್ರಿಲ್ 05: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಚುನಾವಣೆಯಲ್ಲಿ ಬೆಂಬಲ ನೀಡುವುದಾಗಿ ಚಿತ್ರನಟ ಸುದೀಪ್ ಘೋಷಿಸಿದರು. ನಗರದ ಖಾಸಗಿ ಹೋಟೆಲ್ ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಇಂದು ಕರೆದಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಬೊಮ್ಮಾಯಿಯವರನ್ನು ಚಿಕ್ಕಂದಿನಿಂದ ನೋಡಿದ್ದು, ಚಿತ್ರರಂಗದ ಕಷ್ಟದ ದಿನಗಳಲ್ಲಿ ಕೆಲವರು ಬೆನ್ನಿಗೆ ಇದ್ದರು. ಕಷ್ಟ ಕಾಲದಲ್ಲಿ ಬೊಮ್ಮಾಯಿಯವರು ನನ್ನ ನೆರವಿಗೆ ನಿಂತಿದ್ದಾರೆ ಎಂದರು. ಪರಿಚಯಚಿತ್ರರಂಗದಲ್ಲಿ ನನಗೆ ಗಾಡ್ ಫಾದರ್ ಇರಲಿಲ್ಲ. ಬೊಮ್ಮಾಯಿಯವರು […]

National News

20230528 114223

Modi : ಹೊಸ ಸಂಸತ್ ಭವನ ಉದ್ಘಾಟನೆ ಯ ಸಮಾರೋಪ ಸಮಾರಂಭ ನೇರ ಪ್ರಸಾರ – Live

ಪ್ರಜಾಪ್ರಭುತ್ವದ ದೇಗುಲ’ ನೂತನ ಸಂಸತ್ ಭವನವನ್ನು ಪ್ರಧಾನಿ ಮೋದಿಯವರು ಇಂದು ಲೋಕಾರ್ಪಣೆಗೊಳಿಸಿದರು. ಇದೇ ಸಂದರ್ಭದಲ್ಲಿ ಪವಿತ್ರ ರಾಜದಂಡ ಸೆಂಗೋಲ್ ನ್ನು ಲೋಕಸಭೆಯ ಸಭಾಂಗಣದಲ್ಲಿ ಸ್ಪೀಕರ್ ಕುರ್ಚಿಯ ಬಲಭಾಗದಲ್ಲಿ ನಿಗದಿಪಡಿಸಲಾಗಿದ್ದ ವಿಶೇಷ ಆವರಣದಲ್ಲಿ ಪ್ರತಿಷ್ಟಾಪನೆ ಮಾಡಿದರು. ಸಮಾರೋಪ ಸಮಾರಂಭ ದ ನೇರಪ್ರಸಾರ ….

images 8

ಆನೇಕಲ್ : ಕಾಂಗ್ರೆಸ್ ಅಭ್ಯರ್ಥಿ ಪರ – ರಾಹುಲ್ ಗಾಂಧಿ ಸಭೆ- ನೇರಪ್ರಸಾರ – Live

ಕಾಂಗ್ರೆಸ್ ಅಭ್ಯರ್ಥಿ ಶಿವಣ್ಣ ಪರ ರಾಹುಲ್ ಗಾಂಧಿ ಸಭೆ ನೇರ ಪ್ರಸಾರ.. Live

Follow Us

Advertisement

videos

karnataka Congress protest