District News
ಪಾವಗಡ : ಕೆಟು ನಿಂತ ಶುದ್ಧ ಕುಡಿಯುವ ನೀರಿನ ಘಟಕಗಳು….!
ಕೆಟು ನಿಂತ ಶುದ್ಧ ಕುಡಿಯುವ ನೀರಿನ ಘಟಕಗಳು. ಪಾವಗಡ: ತಾಲ್ಲೂಕಿನ ಬ್ಯಾಡನೂರು ಗ್ರಾಮ ಪಂಚಾಯಿತಿಯ ಪಿ ವಡ್ಡರಹಟ್ಟಿ ಯಲ್ಲಿ ಗ್ರಾಮಸ್ಥರ ಅನುಕೂಲಕ್ಕಾಗಿ ಗ್ರಾಮದಲ್ಲಿ ಅಳವಡಿಸಲಾದ 02 ಶುದ್ಧ ಕುಡಿಯುವ ನೀರಿನ ಘಟಕಗಳು 10 ತಿಂಗಳಿನಿಂದ ಕೆಟ್ಟು ನಿಂತಿದೆ. ಆದರೆ, ಈ ಘಟಕವನ್ನು ಇನ್ನೂ ಸರಿಪಡಿಸದ ಹಿನ್ನೆಲೆಯಲ್ಲಿ ಗ್ರಾಮದ ಜನರು ಖಾಸಗಿ ವ್ಯಕ್ತಿಗಳಿಂದ ನೀರು ಖರೀದಿಸಿ ಕುಡಿಯುವ ಅನಿವಾರ್ಯತೆ ಎದುರಾಗಿದೆ. ಪಿ ವಡ್ಡರಹಟ್ಟಿ ಗ್ರಾಮಸ್ಥರು ಶುದ್ಧ ಕುಡಿಯುವ ನೀರಿಗಾಗಿ ಪ್ರತಿನಿತ್ಯ ದೂರದ ಬ್ಯಾಡನೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ […]
Film News
17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ: ಶಿವರಾಜಕುಮಾರ್ ನಿರ್ಮಾಣದ “ಫೈರ್ ಫ್ಲೈ” ಚಿತ್ರಕ್ಕೆ ಮೆಚ್ಚುಗೆ….!
*17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಿವೇದಿತ ಶಿವರಾಜಕುಮಾರ್ ನಿರ್ಮಾಣದ “ಫೈರ್ ಫ್ಲೈ” ಚಿತ್ರಕ್ಕೆ ಮೆಚ್ಚುಗೆ* ಬೆಂಗಳೂರು : ನಟ ಶಿವರಾಜಕುಮಾರ್ ಅವರ ಪುತ್ರಿ ನಿವೇದಿತ ಶಿವರಾಜಕುಮಾರ್ ನಿರ್ಮಾಣದ ಮೊದಲ ಚಿತ್ರ “ಫೈರ್ ಫ್ಲೈ” 17 ನೇ ಅಂತಾರಾಷ್ಟ್ರೀಯ ಬೆಂಗಳೂರು ಚಿತ್ರೋತ್ಸವದ ಕನ್ನಡ ಚಲನಚಿತ್ರ ಸ್ಪರ್ಧಾ ವಿಭಾಗದಲ್ಲಿ ಪ್ರದರ್ಶನವಾಯಿತು. ವಂಶಿಕೃಷ್ಣ ಶ್ರೀನಿವಾಸ್ ನಿರ್ದೇಶನದಲ್ಲಿ ಆನಂದ್ ನೀನಾಸಂ, ರಚನಾ ಇಂದರ್, ಅಚ್ಯುತ್ ಕುಮಾರ್, ಸುಧಾರಾಣಿ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರ ಈ ಬಾರಿಯ ಬೆಂಗಳೂರು ಚಿತ್ರೋತ್ಸವದಲ್ಲಿ ಎಲ್ಲರ […]
National News
ಮೋದಿ : ಹೊಸ ಸರ್ಕಾರದ ಮೊದಲ ನಿರ್ಧಾರ, ಕೃಷಿಕರ ಕಲ್ಯಾಣ…..!
ಪಿ ಎಂ ಕಿಸಾನ್ ನಿಧಿ ಬಿಡುಗಡೆಗೆ ಸಂಬಂಧಿಸಿದ ಮೊದಲ ಕಡತ ಸಹಿ ಮಾಡಿದ ಪ್ರಧಾನಮಂತ್ರಿ ಹೊಸ ಸರ್ಕಾರದ ಮೊದಲ ನಿರ್ಧಾರ, ಕೃಷಿಕರ ಕಲ್ಯಾಣಕ್ಕೆ ಸರ್ಕಾರದ ಬದ್ಧತೆಯ ಪ್ರತೀಕ ರೈತರ ಕಲ್ಯಾಣಕ್ಕೆ ತಮ್ಮ ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿರುವ ಕಾರಣ, ಅಧಿಕಾರ ವಹಿಸಿಕೊಂಡ ಬಳಿಕ ಮೊದಲು ಕೃಷಿ ಸಂಬಂಧಿತ ಕಡತಕ್ಕೆ ಸಹಿ – ಪ್ರಧಾನ ಮಂತ್ರಿ ಭವಿಷ್ಯದಲ್ಲಿ ರೈತರು ಮತ್ತು ಕೃಷಿ ವಲಯ ಸಂಬಂಧಿತವಾಗಿ ಇನ್ನೂ ಹೆಚ್ಚು ಕಾರ್ಯೋನ್ಮುಖ – ಪ್ರಧಾನಿ ನರೇಂದ್ರ ಮೋದಿ ನವದೆಹಲಿ : – ಮೂರನೇ […]
Sports
ಬೆಂಗಳೂರಿನಲ್ಲಿ ಅದ್ದೂರಿಯಾಗಿ ‘ಮ್ಯಾಚ್ ಡೇ 2026’ ಆಯೋಜನೆ….!
*ಕರ್ನಾಟಕ ಸರ್ಕಾರ, ಒರಾಕಲ್, ಬಿಟಿ ಗ್ರೂಪ್, ಬ್ರಿಟಿಷ್ ಏಷ್ಯನ್ ಟ್ರಸ್ಟ್ ಮತ್ತು ಬೆಂಗಳೂರು ಎಫ್ಸಿ ಸಾಕರ್ ಸ್ಕೂಲ್ಸ್ ಸಹಯೋಗದಲ್ಲಿ ಬೆಂಗಳೂರಿನಲ್ಲಿ ಅದ್ದೂರಿಯಾಗಿ ‘ಮ್ಯಾಚ್ ಡೇ 2026’ ಆಯೋಜಿಸಿದ ‘ಗೋಯಿಂಗ್ ಟು ಸ್ಕೂಲ್’ ಸಂಸ್ಥೆ* *ಬೆಂಗಳೂರು, ಫೆಬ್ರವರಿ 28, 2026:* ಸೃಜನಶೀಲ ಲಾಭರಹಿತ ಸಂಸ್ಥೆ ಆಗಿರುವ ‘ಗೋಯಿಂಗ್ ಟು ಸ್ಕೂಲ್’ ಸಂಸ್ಥೆಯು ಕರ್ನಾಟಕ ಸರ್ಕಾರ, ಒರಾಕಲ್, ಬ್ರಿಟಿಷ್ ಟೆಲಿಕಾಂ (ಬಿಟಿ) ಗ್ರೂಪ್, ಬ್ರಿಟಿಷ್ ಏಷ್ಯನ್ ಟ್ರಸ್ಟ್ ಮತ್ತು ಬೆಂಗಳೂರು ಎಫ್ಸಿ ಸಹಭಾಗಿತ್ವದಲ್ಲಿ ವಿನೂತನ ಕಾರ್ಯಕ್ರಮವಾದ ‘ಮ್ಯಾಚ್ ಡೇ’ಯನ್ನು ಅದ್ದೂರಿಯಾಗಿ […]
Follow Us
-
💥 SEX tonight. Message me ☞ yandex.com/poll/UL3yvwR5LM6wboX9ibTVrW?hs=98088ff2f523686a174056afcf165e45& 💥 commented on ಸದೃಢ ರಾಷ್ಟ್ರ ನಿರ್ಮಾಣಕ್ಕೆ ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ನೀಡಬೇಕು….!: 9qa8yy
-
😈🍑 SEX tonight. Message me - yandex.com/poll/UL3yvwR5LM6wboX9ibTVrW?hs=ac6e96238bbdad0b0a774c16e4bcfdef& 😈🍑 commented on ಪಾವಗಡ : ಹಿಂದೂ ಸಮಾಜದ ಪರಂಪರೆಯನ್ನು ಉಳಿಸಲು ಎಲ್ಲರೂ ಕೈ ಜೋಡಿಸಬೇಕು….!: xma0s0
-
🤌 SEX tonight. Message me => yandex.com/poll/UL3yvwR5LM6wboX9ibTVrW?hs=3c576f83a73a288ddad89144825e70f4& 🤌 commented on JD ( S) : ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು….!: loabtx
-
👅🍆 SEX tonight. Message me > yandex.com/poll/UL3yvwR5LM6wboX9ibTVrW?hs=a74062d24b6a792d90c5831884bd68e8& 👅🍆 commented on Karnataka : ಜನರ ಉಳಿತಾಯದ ಹೂಡಿಕೆಗಳು ಸುಭದ್ರವಾಗಿರುವುದು ಗ್ಯಾರಂಟಿ…..!: q36jqe
-
😛 SEX tonight. Message me 🔜 yandex.com/poll/UL3yvwR5LM6wboX9ibTVrW?hs=57a7b2a6c133a171d0a112d7736ffcd9& 😛 commented on ರಾಜ್ಯ ಟೆನ್ಪಿನ್ ಬೌಲಿಂಗ್ ಚಾಂಪಿಯನ್ಶಿಪ್ : ವಿಜಯ್ ಪಂಜಾಬೀಗೆ ಕಿರೀಟ….!: xila4w

