District News

IMG 20260107 WA0074

ಪಾವಗಡ : ಪ್ರಾರ್ಥಮಿಕ ಶಾಲಾ ಶಿಕ್ಷಣಕ್ಕೆ ಹೆಚ್ಚು ಒತ್ತನ್ನು ನೀಡಬೇಕು…!

ಪ್ರಾರ್ಥಮಿಕ ಶಾಲಾ ಶಿಕ್ಷಣಕ್ಕೆ ಹೆಚ್ಚು ಒತ್ತನ್ನು ನೀಡಬೇಕು.ಉಪ ನಿರ್ದೇಶಕ ವಿ. ಮಾಧವರಡ್ಡಿ. ಪಾವಗಡ: ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಹೆಚ್ಚಿಸಲು ಅನುಷ್ಠಾನಾಧಿಕಾರಿಗಳು ಕಾಲ ಕಾಲಕ್ಕೆ ಶಾಲೆಗಳಿಗೆ ಭೇಟಿ ನೀಡಬೇಕೆಂದು. ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಉಪ ನಿರ್ದೇಶಕ ವಿ. ಮಾಧವರಡ್ಡಿ ತಿಳಿಸಿದರು. ತಾಲ್ಲೂಕಿನ ದೊಡ್ಡಹಳ್ಳಿಯ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಜಿಲ್ಲಾ ಮಟ್ಟದ ಶೈಕ್ಷಣಿಕ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ […]

Film News

20260107 095429

Karnataka : ಮನ ಶಂಕರ ವರಪ್ರಸಾದ್ : Pre Release Event Live

  ಬೆಂಗಳೂರು :  ಮೆಗಾಸ್ಟಾರ್ ಚಿರಂಜೀವಿ ಅಭಿನಯದ ತೆಲಗು ಚಿತ್ರ ಮನ ಶಂಕರ ವರಪ್ರಸಾದ್ ಫ್ರೀ ರಿಲೀಜ್ ಇವೆಂಟ್ ಇಂದು ಹೈದರಾಬಾದ್ ನಲ್ಲಿ‌ ನಡೆಯುತ್ತಿದೆ.. ಸಂಕ್ರಾಂತಿ ಹಬ್ಬ ಕ್ಕೆ ಈ ಚಿತ್ರ ಪ್ರೇಕ್ಷಕರ  ಮುಂದೆ‌ ಬರುತ್ತಿದೆ. ಸಪ್ತಸ್ವರ ದಲ್ಲಿ ನೇರ ಪ್ರಸಾರ ವನ್ನು ವೀಕ್ಷಿಸಿ…..   Pre Release Event Live :    

National News

20240612 111155

ಆಂದ್ರಪ್ರದೇಶ: ನೂತನ ಸರ್ಕಾರದ ಪ್ರಮಾಣ ವಚನ ಸಮಾರಂಭ – ನೇರಪ್ರಸಾರ – Live

IMG 20240610 WA0015

ಮೋದಿ : ಹೊಸ ಸರ್ಕಾರದ ಮೊದಲ ನಿರ್ಧಾರ, ಕೃಷಿಕರ ಕಲ್ಯಾಣ…..!

ಪಿ ಎಂ ಕಿಸಾನ್ ನಿಧಿ ಬಿಡುಗಡೆಗೆ ಸಂಬಂಧಿಸಿದ ಮೊದಲ ಕಡತ ಸಹಿ ಮಾಡಿದ ಪ್ರಧಾನಮಂತ್ರಿ ಹೊಸ ಸರ್ಕಾರದ ಮೊದಲ ನಿರ್ಧಾರ, ಕೃಷಿಕರ ಕಲ್ಯಾಣಕ್ಕೆ ಸರ್ಕಾರದ ಬದ್ಧತೆಯ ಪ್ರತೀಕ ರೈತರ ಕಲ್ಯಾಣಕ್ಕೆ ತಮ್ಮ ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿರುವ ಕಾರಣ, ಅಧಿಕಾರ‌ ವಹಿಸಿಕೊಂಡ ಬಳಿಕ ಮೊದಲು ಕೃಷಿ ಸಂಬಂಧಿತ ಕಡತಕ್ಕೆ ಸಹಿ – ಪ್ರಧಾನ ಮಂತ್ರಿ ಭವಿಷ್ಯದಲ್ಲಿ ರೈತರು ಮತ್ತು ಕೃಷಿ ವಲಯ ಸಂಬಂಧಿತವಾಗಿ ಇನ್ನೂ ಹೆಚ್ಚು ಕಾರ್ಯೋನ್ಮುಖ – ಪ್ರಧಾನಿ ನರೇಂದ್ರ ಮೋದಿ ನವದೆಹಲಿ : – ಮೂರನೇ […]

Sports

IMG 20251221 WA0022

ವಿಶ್ವಮಟ್ಟದಲ್ಲಿ ಕರ್ನಾಟಕದ ಕೀರ್ತಿ ಹೆಚ್ಚಿಸಿ: ಕ್ರೀಡಾಪಟುಗಳಿಗೆ ರಾಜ್ಯಪಾಲರ ಕರೆ…..1

ವಿಶ್ವಮಟ್ಟದಲ್ಲಿ ಕರ್ನಾಟಕದ ಕೀರ್ತಿ ಹೆಚ್ಚಿಸಿ: ಕ್ರೀಡಾಪಟುಗಳಿಗೆ ರಾಜ್ಯಪಾಲರ ಕರೆ ಬೆಂಗಳೂರು, ಡಿಸೆಂಬರ್ 21 (ಕರ್ನಾಟಕ ವಾರ್ತೆ) : ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರವು ಕ್ರೀಡಾ ಚಟುವಟಿಕೆಗಳ ಅಭಿವೃದ್ಧಿ ಮತ್ತು ಕ್ರೀಡಾಪಟುಗಳ ಉನ್ನತಿಗಾಗಿ ನಿರಂತರವಾಗಿ ಸಕ್ರಿಯ ಪಾತ್ರ ವಹಿಸುತ್ತಿವೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ವತಿಯಿಂದ ಲೋಕಭವನದಲ್ಲಿ ಆಯೋಜಿಸಿದ್ದ ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಪ್ರಶಸ್ತಿಗಳು- 2025 ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು. ರಾಜ್ಯ […]

Follow Us

Advertisement

videos

karnataka Congress protest