District News

IMG 20260828 WA0050

ಪಾವಗಡ : ನಾಡಬಾಂಬ್ ಸ್ಫೋಟ.ಗ್ರಾಮಸ್ಥರಲ್ಲಿ ಆತಂಕ…..!

ಪಾವಗಡ ತಾಲ್ಲೂಕಿನ ಕನಿಕಲಬಂಡೆ ಬಳಿ ನಾಡಬಾಂಬ್ ಸ್ಫೋಟ.ಗ್ರಾಮಸ್ಥರಲ್ಲಿ ಆತಂಕ. ಪಾವಗಡ:: ತಾಲ್ಲೂಕಿನ ಕನಿಕಲಬಂಡೆ ಗ್ರಾಮದ ಬಳಿ ಗಿರಿಯಣ್ಣ ಎಂಬುವವರ ತೋಟದಲ್ಲಿ ಒಂದು ನಾಡಬಾಂಬ್ ಶುಕ್ರವಾರ ಸ್ಫೋಟಗೊಂಡಿದ್ದು, ಮತ್ತೊಂದು ಜೀವಂತ ಬಾಂಬ್ ಪತ್ತೆಯಾಗಿದ್ದು ಗ್ರಾಮಸ್ಥರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಪಾವಗಡ ತಾಲ್ಲೂಕು ಐತಿಹಾಸಿಕವಾಗಿ ನಕ್ಸಲ್ ಪೀಡಿತ ಪ್ರದೇಶವೆಂದು ಗುರುತಿಸಲ್ಪಟ್ಟಿರುವುದರಿಂದ, ಈ ಬಾಂಬ್ ಪತ್ತೆಯಾಗಿರುವುದು ಹಳೆಯ ನಕ್ಸಲ್ ಚಟುವಟಿಕೆಗಳ ನೆನಪನ್ನು ಮರುಕಳಿಸಿದೆ. ತಾಲೂಕಿನಲ್ಲಿ ಮತ್ತೆ ನಾಡ ಬಾಂಬ್ ಪತ್ತೆಯಾಗಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಗಿರಿಯಣ್ಣ ಎಂಬುವವರ ಬೋರ್‌ವೆಲ್ ನ ಸ್ಟಾರ್ಟರ್ […]

Sports

IMG 20260317 WA0003

Karnataka : 34ನೇ ರಾಷ್ಟ್ರೀಯ ಟೆನ್‌ಪಿನ್ ಬೌಲಿಂಗ್ ಚಾಂಪಿಯನ್‌ಶಿಪ್

ಕಿಶನ್ ಆರ್ ಮತ್ತು ಪ್ರೀಮಲ್ ಜೆ ಚಾಂಪಿಯನ್  ಕಿರೀಟಧಾರಿಗಳು ಬೆಂಗಳೂರು : ಕರ್ನಾಟಕದ ಮಾಜಿ ರಾಷ್ಟ್ರೀಯ ಚಾಂಪಿಯನ್ ಕಿಶನ್ ಆರ್ ಅವರು ಅಮೀಬಾ, ಚರ್ಚ್ ಸ್ಟ್ರೀಟ್, ಬೆಂಗಳೂರಿನಲ್ಲಿ ಇಂದು ಅಂತ್ಯಗೊಂಡ ಎಆರ್‌ಸಿ 34ನೇ ರಾಷ್ಟ್ರೀಯ ಟೆನ್‌ಪಿನ್ ಬೌಲಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ ವಿಭಾಗದಲ್ಲಿ ತಮ್ಮ ಎರಡನೇ ರಾಷ್ಟ್ರೀಯ ಪಟ್ಟವನ್ನು ಗೆದ್ದಿದ್ದಾರೆ. ಮಹಿಳಾ ವಿಭಾಗದಲ್ಲಿ ಕರ್ನಾಟಕದ ಪ್ರೀಮಲ್ ಜೆ ತಮ್ಮ ಮೊದಲ ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದು, ಈ ವಿಭಾಗದಲ್ಲಿ ಕರ್ನಾಟಕಕ್ಕೆ 15 ವರ್ಷಗಳ ನಂತರದ ವಿಜಯವನ್ನು ಸಾಧಿಸಿದರು. ಎರಡು ಗೇಮ್‌ಗಳ […]

Follow Us

Advertisement

videos

karnataka Congress protest