District News

IMG 20250617 WA0013

Tumkur : ನಾಯಕರ ಸೃಷ್ಟಿ ಮಾಡುವ ಫ್ಯಾಕ್ಟರಿ ಜೆಡಿಎಸ್…!

* ಚಿಕ್ಕನಾಯಕನಹಳ್ಳಿಯ ಬುಕ್ಕಾಪಟ್ಟಣದಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ ನಿಖಿಲ್ ಕುಮಾರಸ್ವಾಮಿ * ಅಭಿವೃದ್ಧಿ ಹೆಸರಲ್ಲಿ ರಾಜ್ಯ ಸರ್ಕಾರ ಲೂಟಿ ಹೊಡೆಯುತ್ತಿದೆ * ಜೆಡಿಎಸ್ ಭವಿಷ್ಯ ಭದ್ರವಾಗಿದೆ, ಸುಭದ್ರವಾಗಿದೆ ಎಂದು ವಿರೋಧಿಗಳಿಗೆ ನಿಖಿಲ್ ಟಾಂಗ್  *  ನಾಯಕರ ಸೃಷ್ಟಿ ಮಾಡುವ ಫ್ಯಾಕ್ಟರಿ ಜೆಡಿಎಸ್ ಕಾರ್ಯಕರ್ತರಿಗಿದೆ-ನಿಖಿಲ್ ತುಮಕೂರು: ಜೆಡಿಎಸ್ ಭವಿಷ್ಯದ ಬಗ್ಗೆ ಯಾರು ತಲೆ ಕೆಡಿಸಕೊಳ್ಳಬೇಕಾಗಿಲ್ಲ ಭದ್ರವಾಗಿದೆ ಸುಭದ್ರವಾಗಿದೆ ಅದು ಕಾರ್ಯಕರ್ತರ ಕೈಯಲ್ಲಿದೆ ಎಂದು ನಿಖಿಲ್ ಕುಮಾರಸ್ವಾಮಿ ವಿರೋಧಿಗಳಿಗೆ ಟಾಂಗ್ ನೀಡಿದರು. ತುಮಕೂರಿನ ಚಿಕ್ಕನಾಯಕನಹಳ್ಳಿಯ ಬುಕ್ಕಾ ಪಟ್ಟಣದಲ್ಲಿ ಆಯೋಜಿಸಲಾಗಿದ್ದ […]

Film News

IMG 20250309 WA0003

Karnataka : ಚಲನಚಿತ್ರ ಮಸೂದೆ ಅಗತ್ಯ….!

*16 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಮಾರೋಪ* *ಚಲನಚಿತ್ರ ಮಸೂದೆ ಅಗತ್ಯ – ಸಚಿವ ಸಂತೋಷ ಲಾಡ್* ಬೆಂಗಳೂರು (ಕರ್ನಾಟಕ ವಾರ್ತೆ) ಮಾರ್ಚ್ 08: ಚಲನಚಿತ್ರ ಸಶಕ್ತ ಮಾಧ್ಯಮವಾಗಿದ್ದು, ಏಕಪರದೆಯ ಚಿತ್ರಮಂದಿರಗಳ ಸಂಖ್ಯೆ ಇಳಿಮುಖವಾಗುತ್ತಿರುವುದು ಕಳವಳದ ಸಂಗತಿಯಾಗಿದೆ, ಜಗತ್ತಿನ ಇತರೆ ರಾಷ್ಟ್ರಗಳಲ್ಲಿ ಚಿತ್ರಮಂದಿರಗಳ ಸಂಖ್ಯೆ ಹೆಚ್ಚಾಗುತ್ತಿರುವದನ್ನು ತುಲನಾತ್ಮಕವಾಗಿ ಅಧ್ಯಯನ ಮಾಡಿ, ಚಿತ್ರರಂಗದ ಉಳಿವು ಮತ್ತು ಬೆಳವಣಿಗೆಗೆ ಎಲ್ಲರೂ ಪಣತೊಡಬೇಕು.ಪೈರಸಿ ಹಾವಳಿ ತಡೆಯಬೇಕು ಎಂದು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಹೇಳಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ,ಕರ್ನಾಟಕ […]

National News

20240612 111155

ಆಂದ್ರಪ್ರದೇಶ: ನೂತನ ಸರ್ಕಾರದ ಪ್ರಮಾಣ ವಚನ ಸಮಾರಂಭ – ನೇರಪ್ರಸಾರ – Live

IMG 20240610 WA0015

ಮೋದಿ : ಹೊಸ ಸರ್ಕಾರದ ಮೊದಲ ನಿರ್ಧಾರ, ಕೃಷಿಕರ ಕಲ್ಯಾಣ…..!

ಪಿ ಎಂ ಕಿಸಾನ್ ನಿಧಿ ಬಿಡುಗಡೆಗೆ ಸಂಬಂಧಿಸಿದ ಮೊದಲ ಕಡತ ಸಹಿ ಮಾಡಿದ ಪ್ರಧಾನಮಂತ್ರಿ ಹೊಸ ಸರ್ಕಾರದ ಮೊದಲ ನಿರ್ಧಾರ, ಕೃಷಿಕರ ಕಲ್ಯಾಣಕ್ಕೆ ಸರ್ಕಾರದ ಬದ್ಧತೆಯ ಪ್ರತೀಕ ರೈತರ ಕಲ್ಯಾಣಕ್ಕೆ ತಮ್ಮ ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿರುವ ಕಾರಣ, ಅಧಿಕಾರ‌ ವಹಿಸಿಕೊಂಡ ಬಳಿಕ ಮೊದಲು ಕೃಷಿ ಸಂಬಂಧಿತ ಕಡತಕ್ಕೆ ಸಹಿ – ಪ್ರಧಾನ ಮಂತ್ರಿ ಭವಿಷ್ಯದಲ್ಲಿ ರೈತರು ಮತ್ತು ಕೃಷಿ ವಲಯ ಸಂಬಂಧಿತವಾಗಿ ಇನ್ನೂ ಹೆಚ್ಚು ಕಾರ್ಯೋನ್ಮುಖ – ಪ್ರಧಾನಿ ನರೇಂದ್ರ ಮೋದಿ ನವದೆಹಲಿ : – ಮೂರನೇ […]

Sports

images 76

RCB ಸಂಭ್ರಮಾಚರಣೆ : ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ

ಬೆಂಗಳೂರಿನಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ ಬೆಂಗಳೂರಿನಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿರುವ ಪ್ರಧಾನಿಯವರು, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ಈ ಕುರಿತು ಪ್ರಧಾನಮಂತ್ರಿಯವರ ಕಚೇರಿಯು X ನಲ್ಲಿ ಪೋಸ್ಟ್ ನಲ್ಲಿ; “ಬೆಂಗಳೂರಿನಲ್ಲಿ ನಡೆದ ಅವಘಡ ನಿಜಕ್ಕೂ ಹೃದಯವಿದ್ರಾವಕ. ಈ ದುರಂತದ ಸಮಯದಲ್ಲಿ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ನನ್ನ ಸಾಂತ್ವನಗಳು. ಗಾಯಗೊಂಡವರು […]

Follow Us

Advertisement

videos

karnataka Congress protest