District News

IMG 20260830 WA0023

ಪಾವಗಡ : ಆರ್ಯ ವೈಶ್ಯ ಸಮದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ….!

ಆರ್ಯ ವೈಶ್ಯ ಸೇವಾ ಸಮಿತಿಯು ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತದೆ – ಅಧ್ಯಕ್ಷ ಕೆ.ವಿ. ಶ್ರೀನಿವಾಸ್. ಪಾವಗಡ: ಆರ್ಯ ವೈಶ್ಯ ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಹಲವಾರು ಕಾರ್ಯಕ್ರಮಗಳ ಮೂಲಕ ಪ್ರೋತ್ಸಾಹಿಸುವ ಉದ್ದೇಶದಿಂದ ಆರ್ಯ ವೈಶ್ಯ ಸೇವಾ ಸಮಿತಿ ಸ್ಥಾಪಿಸಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಕೆ.ವಿ. ಶ್ರೀನಿವಾಸ್ ತಿಳಿಸಿದರು. ಪಟ್ಟಣದ ಅಗಸರಕುಂಟೆ ಬಳಿಯಿರುವ ಸಾಯಿಬಾಬಾ ದೇವಸ್ಥಾನದ ಅನ್ನಪೂರ್ಣೇಶ್ವರಿ ಭವನದಲ್ಲಿ ಏರ್ಪಡಿಸಿದ್ದ ಆರ್ಯ ವೈಶ್ಯ ಸೇವಾ ಸಮಿತಿಯ ಪ್ರಥಮ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ ಹಾಗೂ […]

Sports

IMG 20260317 WA0003

Karnataka : 34ನೇ ರಾಷ್ಟ್ರೀಯ ಟೆನ್‌ಪಿನ್ ಬೌಲಿಂಗ್ ಚಾಂಪಿಯನ್‌ಶಿಪ್

ಕಿಶನ್ ಆರ್ ಮತ್ತು ಪ್ರೀಮಲ್ ಜೆ ಚಾಂಪಿಯನ್  ಕಿರೀಟಧಾರಿಗಳು ಬೆಂಗಳೂರು : ಕರ್ನಾಟಕದ ಮಾಜಿ ರಾಷ್ಟ್ರೀಯ ಚಾಂಪಿಯನ್ ಕಿಶನ್ ಆರ್ ಅವರು ಅಮೀಬಾ, ಚರ್ಚ್ ಸ್ಟ್ರೀಟ್, ಬೆಂಗಳೂರಿನಲ್ಲಿ ಇಂದು ಅಂತ್ಯಗೊಂಡ ಎಆರ್‌ಸಿ 34ನೇ ರಾಷ್ಟ್ರೀಯ ಟೆನ್‌ಪಿನ್ ಬೌಲಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ ವಿಭಾಗದಲ್ಲಿ ತಮ್ಮ ಎರಡನೇ ರಾಷ್ಟ್ರೀಯ ಪಟ್ಟವನ್ನು ಗೆದ್ದಿದ್ದಾರೆ. ಮಹಿಳಾ ವಿಭಾಗದಲ್ಲಿ ಕರ್ನಾಟಕದ ಪ್ರೀಮಲ್ ಜೆ ತಮ್ಮ ಮೊದಲ ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದು, ಈ ವಿಭಾಗದಲ್ಲಿ ಕರ್ನಾಟಕಕ್ಕೆ 15 ವರ್ಷಗಳ ನಂತರದ ವಿಜಯವನ್ನು ಸಾಧಿಸಿದರು. ಎರಡು ಗೇಮ್‌ಗಳ […]

Follow Us

Advertisement

videos

karnataka Congress protest