District News
ಪಾವಗಡ: ಮತದಾರ ರ ಪಟ್ಟಿ ಸೇರ್ಪಡೆ ಗೆ ಜಾಗೃತಿ ಜಾಥ…!
ನಾವು ಚಲಾಯಿಸುವ ಪ್ರತಿಯೊಂದು ಮತಕ್ಕೂ ಅದರದೇ ಆದ ಮೌಲ್ಯವಿದೆ. ತಹಶೀಲ್ದಾರ್ ವರದರಾಜು. ಪಾವಗಡ : ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಸದೃಡಗೊಳಿಸುವ ನಿಟ್ಟಿನಲ್ಲಿ ಯುವ ಮತದಾರರನ್ನು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಸಲು ತುಮಕೂರು ಜಿಲ್ಲಾ ಆಡಳಿತ, ತಾಲ್ಲೂಕು ಆಡಳಿತ ಸ್ವೀಪ್ ಸಮಿತಿಯಿಂದ ಆಯೋಜಿಸಿದ್ದ ಜಾಗೃತಿ ಜಾಥಕ್ಕೆ ತಹಶೀಲ್ದಾರ್ ವರದರಾಜು ಚಾಲನೆ ನೀಡಿ ಮಾತನಾಡಿದರು. 18 ವರ್ಷ ತುಂಬಿದ ಎಲ್ಲರೂ ತಪ್ಪದೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಬೇಕು.ಯುವ ವಿದ್ಯಾವಂತ ಮತದಾರರು ನಿಮ್ಮ ಮನೆಯ ನೆರೆಹೊರೆಯವರಲ್ಲೂ ಸಹ ಜಾಗೃತಿ ಮೂಡಿಸ ಬೇಕು, […]
Film News
BJP : ನಟ ಸುದೀಪ್ ಬೆಂಬಲದಿಂದ ಪಕ್ಷ ಹಾಗೂ ಪ್ರಚಾರಕ್ಕೆ ದೊಡ್ಡ ಶಕ್ತಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನಟ ಸುದೀಪ್ ಬೆಂಬಲಬೆಂಗಳೂರು, ಏಪ್ರಿಲ್ 05: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಚುನಾವಣೆಯಲ್ಲಿ ಬೆಂಬಲ ನೀಡುವುದಾಗಿ ಚಿತ್ರನಟ ಸುದೀಪ್ ಘೋಷಿಸಿದರು. ನಗರದ ಖಾಸಗಿ ಹೋಟೆಲ್ ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಇಂದು ಕರೆದಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಬೊಮ್ಮಾಯಿಯವರನ್ನು ಚಿಕ್ಕಂದಿನಿಂದ ನೋಡಿದ್ದು, ಚಿತ್ರರಂಗದ ಕಷ್ಟದ ದಿನಗಳಲ್ಲಿ ಕೆಲವರು ಬೆನ್ನಿಗೆ ಇದ್ದರು. ಕಷ್ಟ ಕಾಲದಲ್ಲಿ ಬೊಮ್ಮಾಯಿಯವರು ನನ್ನ ನೆರವಿಗೆ ನಿಂತಿದ್ದಾರೆ ಎಂದರು. ಪರಿಚಯಚಿತ್ರರಂಗದಲ್ಲಿ ನನಗೆ ಗಾಡ್ ಫಾದರ್ ಇರಲಿಲ್ಲ. ಬೊಮ್ಮಾಯಿಯವರು […]
National News
ರಬಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಗೆ ಸಂಪುಟದ ಅನುಮೋದನೆ….!
2024-25ರ ಮಾರುಕಟ್ಟೆ ಋತುವಿನಲ್ಲಿ ರಬಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಗೆ ಸಂಪುಟದ ಅನುಮೋದನೆ Posted On: 18 OCT 2023 3:26PM by PIB Bengaluru ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ, 2024-25ರ ಮಾರುಕಟ್ಟೆ ಋತುವಿನಲ್ಲಿ ಎಲ್ಲಾ ಕಡ್ಡಾಯ ರಬಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಹೆಚ್ಚಳಕ್ಕೆ ತನ್ನ ಅನುಮೋದನೆ ನೀಡಿದೆ. ಬೆಳೆಗಾರರು ತಮ್ಮ ಉತ್ಪನ್ನಗಳಿಗೆ ಲಾಭದಾಯಕ ಬೆಲೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು […]
ಲೋಕಸಭಾಚುನಾವಣೆಯಲ್ಲಿ 20-24 ಸೀಟು ಗೆಲ್ಲುವ ಭರವಸೆ….!
*ಐದು ಗ್ಯಾರಂಟಿಗಳ ಯಶಸ್ವಿ ಜಾರಿಯಿಂದ ಕರ್ನಾಟಕ ಮಾದರಿ ಅಭಿವೃದ್ಧಿಗೆ ಹೈಕಮಾಂಡ್ ಮೆಚ್ಚುಗೆ* *ಪ್ರತಿಯೊಬ್ಬ ಫಲಾನುಭವಿಗೆ ಐದು ಗ್ಯಾರಂಟಿಗಳು ತಲುಪಬೇಕು. ಇದರ ಯಶಸ್ಸು ಲೋಕಸಭಾ ಚುನಾವಣೆಯಲ್ಲಿ ಪ್ರತಿಫಲಿಸಬೇಕು* *ಪಾರ್ಲಿಮೆಂಟ್ ಚುನಾವಣೆಯಲ್ಲಿ 20-24 ಸೀಟು ಗೆಲ್ಲುವ ಭರವಸೆ: ಮುಖ್ಯಮಂತ್ರಿ ಸಿದ್ದರಾಮಯ್ಯ* ನವ ದೆಹಲಿ, ಆ 2: ಐದು ಗ್ಯಾರಂಟಿಗಳ ಜಾರಿ ಮೂಲಕ ಕರ್ನಾಟಕ ಮಾದರಿ ಅಭಿವೃದ್ಧಿ ಲೋಕಸಭಾ ಚುನಾವಣೆಯಲ್ಲಿ ಪ್ರತಿಫಲಿಸಲಿದ್ದು ನಾವು 20-24 ಸೀಟುಗಳಲ್ಲಿ ಜಯಗಳಿಸುವ ಭರವಸೆ ವ್ಯಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಎಐಸಿಸಿ ಕಚೇರಿಯಲ್ಲಿ ನಡೆದ ಸತತ […]
Sports
Karnataka: ಇಪಿಎಲ್(EPL) ಪಡೆಯ ಟೋಟನ್ಹ್ಯಾಮ್ ಹಾಟ್ಸ್ಪರ್ನೊಂದಿಗೆ ಸಹಭಾಗಿತ್ವಕ್ಕೆ ಸಹಿ ಹಾಕಿದ ಕಿಕ್ಸ್ಟಾರ್ಟ್ ಎಫ್ಸಿ…!
ಇಪಿಎಲ್(EPL) ಪಡೆಯ ಟೋಟನ್ಹ್ಯಾಮ್ ಹಾಟ್ಸ್ಪರ್ನೊಂದಿಗೆ ಐತಿಹಾಸಿಕ ಸಹಭಾಗಿತ್ವಕ್ಕೆ ಸಹಿ ಹಾಕಿದ ಕಿಕ್ಸ್ಟಾರ್ಟ್ ಎಫ್ಸಿ(Kickstart FC) ಇಂಗ್ಲಿಷ್ ಪ್ರೀಮಿಯರ್ ಲೀಗ್ ಕ್ಲಬ್ನ ಟೋಟನ್ಹ್ಯಾಮ್ ಹಾಟ್ಸ್ಪರ್ದೊಂದಿಗೆ ಸಹಭಾಗಿತ್ವಕ್ಕೆ ಸಹಿ ಹಾಕಿರುವುದನ್ನು ಘೋಷಿಸುವುದಕ್ಕೆ Kickstart FC ಅತ್ಯಂತ ಹರ್ಷಗೊಂಡಿದೆ ಈ ಸಹಭಾಗಿತ್ವವು, ಸ್ಥಳೀಯ ಕ್ರೀಡೆಯ ಅಭಿವೃದ್ಧಿಗೆ ನೆರವಾಗಲು ಎಲ್ಲಾ ಫುಟ್ಬಾಲ್ ಅಂಶಗಳಾದ್ಯಂತ ಎಳೆಯ ಆಟಗಾರರು ಮತ್ತು ಮಹತ್ವಾಕಾಂಕ್ಷೆಯುಳ್ಳ ಕೋಚ್ಗಳನ್ನು ಬೆಳೆಸಲು ನೆರವಾಗಲಿದೆ ಬೆಂಗಳೂರು, ನವಂಬರ್ 28, 2023: ಭಾರತೀಯ ಫುಟ್ಬಾಲ್ನ ಚಿತ್ರಣವನ್ನು ಮರುವಿವರಿಸುವ ಪ್ರಯತ್ನದ ನಿಟ್ಟಿನಲ್ಲಿ, ಕರ್ನಾಟಕದ ಪ್ರೀಮಿಯರ್ ಫುಟ್ಬಾಲ್ ಕ್ಲಬ್ […]
Follow Us
-
Kumar commented on Karnataka:ಬಿಜೆಪಿ-ಜನಸಂಘ ತಮ್ಮ ಹುಟ್ಟಿನಿಂದಲೇ ಮೀಸಲಾತಿ – ಸಾಮಾಜಿಕ ನ್ಯಾಯದ ವಿರೋಧಿಗಳು…!: Don’t make nonsense
-
Krishna Murthy commented on ಮಧುಗಿರಿ: ಜನಪರ<br>ಯೋಜನೆಗಳ ಜಾರಿಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸ: Krishna Murthy
-
Manjunatha b r commented on ಪಾವಗಡ :ಸರ್ಕಾರಿ ಶಾಲೆ ಮಾರಾಟ- ಲೋಕಾಯುಕ್ತ ತನಿಖೆ….!: ನಿಜಕ್ಕೂ ಈ ವಿಚಾರವಾಗಿ ಭ್ರಷ್ಟ ಅಧಿಕಾರಿಗಳಿಗೆ ಶಿಕ್ಷೆಯಾಗಬ
-
Manjunathabr commented on ಪಾವಗಡ :ಸರ್ಕಾರಿ ಶಾಲೆ ಮಾರಾಟ- ಲೋಕಾಯುಕ್ತ ತನಿಖೆ….!: ನಿಜಕ್ಕೂ ಈ ವಿಚಾರವಾಗಿ ಭ್ರಷ್ಟ ಅಧಿಕಾರಿಗಳಿಗೆ ಶಿಕ್ಷೆಯಾಗಬ
-
Verlene Whitehouse commented on ಮಧುಗಿರಿ:ಲಕ್ಲಲಹಟ್ಟಗ್ರಾಮಕ್ಕೆ ಸಂಪರ್ಕ ಸೇತುವೆ ಕುಸಿದಿ ಬಿದ್ದು ಸಂಚಾರಕ್ಕೆ ಅಡ್ಡಿ…..!: Good job on the new site! Now go ahead and submit