District News

IMG 20260603 WA0051

Karnataka : ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ…..!

*ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ* *ಅಧಿಕಾರಪದ ಮತ್ತು ಗೋಪ್ಯಾತಾ ಪ್ರಮಾಣ ವಚನ ಬೋಧಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್* *ನೂತನ ಮುಖ್ಯಮಂತ್ರಿಗಳ ಸಂಪುಟದ 12 ಮಂತ್ರಿಮಂಡಲದ ಸದಸ್ಯರು, ಉಪ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ* ಬೆಂಗಳೂರು, ಜೂನ್ 03, (ಕರ್ನಾಟಕ ವಾರ್ತೆ) :ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಅವರು ಇಂದು ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇಂದು ಲೋಕಭವನದ ಗಾಜಿನ ಮನೆಯಲ್ಲಿ ಹಮ್ಮಿಕೊಳ್ಳಲಾದ ಸರಳ ಸಮಾರಂಭದಲ್ಲಿ, […]

Sports

IMG 20260317 WA0003

Karnataka : 34ನೇ ರಾಷ್ಟ್ರೀಯ ಟೆನ್‌ಪಿನ್ ಬೌಲಿಂಗ್ ಚಾಂಪಿಯನ್‌ಶಿಪ್

ಕಿಶನ್ ಆರ್ ಮತ್ತು ಪ್ರೀಮಲ್ ಜೆ ಚಾಂಪಿಯನ್  ಕಿರೀಟಧಾರಿಗಳು ಬೆಂಗಳೂರು : ಕರ್ನಾಟಕದ ಮಾಜಿ ರಾಷ್ಟ್ರೀಯ ಚಾಂಪಿಯನ್ ಕಿಶನ್ ಆರ್ ಅವರು ಅಮೀಬಾ, ಚರ್ಚ್ ಸ್ಟ್ರೀಟ್, ಬೆಂಗಳೂರಿನಲ್ಲಿ ಇಂದು ಅಂತ್ಯಗೊಂಡ ಎಆರ್‌ಸಿ 34ನೇ ರಾಷ್ಟ್ರೀಯ ಟೆನ್‌ಪಿನ್ ಬೌಲಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ ವಿಭಾಗದಲ್ಲಿ ತಮ್ಮ ಎರಡನೇ ರಾಷ್ಟ್ರೀಯ ಪಟ್ಟವನ್ನು ಗೆದ್ದಿದ್ದಾರೆ. ಮಹಿಳಾ ವಿಭಾಗದಲ್ಲಿ ಕರ್ನಾಟಕದ ಪ್ರೀಮಲ್ ಜೆ ತಮ್ಮ ಮೊದಲ ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದು, ಈ ವಿಭಾಗದಲ್ಲಿ ಕರ್ನಾಟಕಕ್ಕೆ 15 ವರ್ಷಗಳ ನಂತರದ ವಿಜಯವನ್ನು ಸಾಧಿಸಿದರು. ಎರಡು ಗೇಮ್‌ಗಳ […]

Follow Us

Advertisement

videos

karnataka Congress protest