ಪಾವಗಡ: ಗಡಿನಾಡಿನ ಪತ್ರಕರ್ತರಾದ ದವಡಬೆಟ್ಟ ನಾಗರಾಜ್ ನಿಧನ
ಗಡಿನಾಡಿನ ಪತ್ರಕರ್ತರಾದ ದವಡಬೆಟ್ಟ ನಾಗರಾಜ್ ನಿಧನ ಪಾವಗಡ : ಪ್ರಜಾಭೂಷಣ ರಾಜ್ಯ ಪ್ರಶಸ್ತಿ ವಿಜೇತರಾದ ಹಿರಿಯ ಪತ್ರಕರ್ತ ದವಡಬೆಟ್ಟ ನಾಗರಾಜ್ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಮತ್ತು ಪಾವಗಡ ತಾಲ್ಲೂಕಿನಲ್ಲಿ ಹಲವು ವರ್ಷಗಳಿಂದ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದ ಅವರು, ರಾಜ್ಯ ಮಟ್ಟದಲ್ಲಿ ಪತ್ರಿಕೋದ್ಯಮದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು, ಗಡಿನಾಡು ಪಾವಗಡ ತಾಲೂಕಿನಲ್ಲಿ ಇರುವ ಹಲವಾರು ಸಮಸ್ಯೆಗಳ ಬಗ್ಗೆ ವರದಿ ಮಾಡಿ ಸರ್ಕಾರದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದರು ರಕ್ತದೊತ್ತಡ ಮತ್ತು ಸಕ್ಕರೆ […]
Continue Reading