ab3483b9 7a3f 4863 8aa9 4526e57ad39b

ಪಾವಗಡ :ಸರ್ಕಾರಿ ಶಾಲೆ ಮಾರಾಟ- ಲೋಕಾಯುಕ್ತ ತನಿಖೆ….!

ಪಾವಗಡ : ಪಟ್ಟಣದ ಬ್ರಿಟಿಷರು ಸ್ಥಾಪಿಸಿದ್ದ ಸರ್ಕಾರಿ ಶಾಲೆಯನ್ನು 65 ಲಕ್ಷ ಕ್ಕೆ ಮಾರಾಟ ಮಾಡುವ ನಿರ್ಣಯವನ್ನು ತಾಲ್ಲೂಕು ಪಂಚಾಯತಿಯಲ್ಲಿ ತೆಗೆದು ಕೊಂಡಿತ್ತು. ಈ ನಿರ್ಣದ ವಿರುದ್ಧ ಕಳೆದ ವರ್ಷ ಆಗಸ್ಟ್‌ ನಲ್ಲಿ ಸಪ್ತಸ್ವರ ದಲ್ಲಿ ಸುದ್ದಿ ಪ್ರಕಟಿಸಿದ್ದೆವು. ಈ ಶಾಲೆಯ ಜಾಗ ತಾಲ್ಲೂಕು ಪಂಚಾಯತಿ ಹೆಸರಿನಲ್ಲಿ ಖಾತೆ ಇದೆ ಇದನ್ನು ಶಿಕ್ಷಣ ಇಲಾಖೆ ಗೆ ವರ್ಗಾವಣೆ ಆಗಬೇಕು. ಜಿಲ್ಲಾಪಂಚಾಯತಿ ಸಿಇಓ ವಿಧ್ಯಾಕುಮಾರಿ ಯವರು ಈ ಪ್ರಕರಣದಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅದರೆ ತಾಲ್ಲೂಕು ಪಂಚಾಯತಿ ಇಓ ಶಾಲೆ […]

Continue Reading
Mangalore Uniteds Samarth in action against Mysore Warriors scaled

ಕ್ರಿಕೆಟ್:ಮಹಾರಾಜ ಟ್ರೋಫಿಯ-ಮಂಗಳೂರಿಗೆ ಜಯ

ಮೈಸೂರು ಮಳೆಯಲ್ಲಿ ಮಂಗಳೂರಿಗೆ ಜಯ ಮೈಸೂರು, ಆಗಸ್ಟ್‌, 08, 2022: ನಿರಂತರವಾಗಿ ಸುರಿದ ಮಳೆಯಿಂದಾಗಿ ಮೈಸೂರು ವಾರಿಯರ್ಸ್‌ ಮತ್ತು ಮಂಗಳೂರು ಯುನೈಟೆಡ್‌ ನಡುವಿನ ಮಹಾರಾಜ ಟ್ರೋಫಿಯ ಪಂದ್ಯವನ್ನು ವಿಜೆಡಿ ನಿಯಮಕ್ಕೆ ಅಳವಡಿಸಲಾಯಿತು. ಈ ನಿಯಮದಂತೆ ಮಂಗಳೂರು ಯುನೈಟೆಡ್‌ ತಂಡವು 8 ರನ್‌ನಿಂದ ಜಯ ಗಳಿಸಿದೆ.ಮಳೆಯಿಂದಾಗಿ ಮೈಸೂರು ವಾರಿಯರ್ಸ್‌ ಇನ್ನಿಂಗ್ಸ್‌ 16.3 ಓವರ್‌ಗಳಿಗೆ ಸೀಮಿತಗೊಂಡಿತ್ತು. ಕರುಣ್‌ ನಾಯರ್‌ ಪಡೆ 5 ವಿಕೆಟ್‌ ನಷ್ಟಕ್ಕೆ 112 ರನ್‌ ಗಳಿಸಿತ್ತು. ಮಳೆ ನಿಂತ ಬಳಿಕ ವಿಜೆಡಿ ನಿಯಮಾನುಸಾರ ಮಂಗಳೂರು ಯುನೈಟೆಡ್‌ಗೆ 14 […]

Continue Reading
IMG 20220716 145455 scaled

ಕ್ರಿಕೆಟ್ : ಕೆಎಸ್‌ಸಿಎ ಮಹಾರಾಜ ಟ್ರೋಫಿ ಟಿ20 ಗೆ ಚಾಲನೆ….!

ಆಗಸ್ಟ್‌ 7 ರಿಂದ ಮೈಸೂರಿನಲ್ಲಿ ಆರಂಭಗೊಳ್ಳಲಿರುವ ಕ್ರಿಕೆಟ್‌ ಸಂಭ್ರಮದಲ್ಲಿ ಒಟ್ಟು ಆರು ತಂಡಗಳು ಪ್ರಶಸ್ತಿಗಾಗಿ ಸೆಣಸಲಿವೆ. ಬೆಂಗಳೂರು : ಯುವ ಕ್ರಿಕೆಟಿಗರಿಗೆ ಉತ್ತಮ ಅವಕಾಶವನ್ನು ಕಲ್ಪಿಸುವುದಕ್ಕೆ ಬದ್ಧವಾಗಿರುವ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ)ಯು ಮೈಸೂರಿನ ಮಹಾರಾಜರು, ರಾಜ್ಯ ಕ್ರಿಕೆಟ್‌ ಸಂಸ್ಥೆಯ ಮಾಜಿ  ಅಧ್ಯಕ್ಷರೂ ಆಗಿದ್ದ  ಶ್ರಿಕಂಠದತ್ತ ನರಸಿಂಹರಾಜ ಒಡೆಯರ್‌ ಸ್ಮರಣಾರ್ಥ ಮಹಾರಾಜ ಟ್ರೋಫಿ ಟಿ20 ಕ್ರಿಕೆಟ್‌ ಟೂರ್ನಿಯನ್ನು ಆಯೋಜಿಸಲಿದೆ. ಟೂರ್ನಿಯು ಆಗಸ್ಟ್‌ 7 ರಿಂದ ಆಗಸ್ಟ್‌ 26ರ ವರೆಗೆ ನಡೆಯಲಿದೆ. ರಾಜ್ಯ ಕ್ರಿಕೆಟ್‌ ಸಂಸ್ಥೆಯ ಗೌರವ […]

Continue Reading
IMG 20220629 WA0012

ಬೆಂಗಳೂರು: ಅಡಿಡಾಸ್ ಬೃಹತ್ ಮಳಿಗೆ ಅನಾವರಣ….!

ಬೆಂಗಳೂರು: ಅಡಿಡಾಸ್ ಬೃಹತ್ ಮಳಿಗೆ ಅನಾವರಣ ಬೆಂಗಳೂರು, 28 ಜೂನ್ 2022: ಕ್ರೀಡಾ ಉಡುಪುಗಳ ಕ್ಷೇತ್ರದ ದೈತ್ಯ ಸಂಸ್ಥೆಯಾಗಿರುವ ಅಡಿಡಾಸ್ ಬೆಂಗಳೂರಿನಲ್ಲಿ ತನ್ನ ಅತಿ ದೊಡ್ಡ ಮಳಿಗೆಯನ್ನು ನಗರದ ಹೃದಯ ಭಾಗವಾಗಿರುವ ಬ್ರಿಗೇಡ್ ರಸ್ತೆಯಲ್ಲಿ ಅನಾವರಣಗೊಳಿಸಿದೆ. ಈ ಮಳಿಗೆಯು ಹಲವು ಡಿಜಿಟಲ್ ಟಚ್ ಪಾಯಿಂಟ್‍ಗಳ ಮಿಶ್ರಣವಾಗಿದೆ ಮತ್ತು ಗ್ರಾಹಕರಿಗೆ ರೀಟೇಲ್ ಅನುಭವದ ಭವಿಷ್ಯವನ್ನು ಸಾಕಾರಗೊಳಿಸುತ್ತದೆ. ನಾಲ್ಕು ಮಹಡಿಗಳಲ್ಲಿ 6500 ಚದರ ಅಡಿ ರೀಟೇಲ್ ಪ್ರದೇಶದಲ್ಲಿ ಹರಡಿರುವ ಈ ಮಳಿಗೆಯು ಅನುಭವ, ಸುಸ್ಥಿರತೆ, ಮತ್ತು ವಿಶ್ವಾಸಾರ್ಹತೆ- ಈ 3 […]

Continue Reading
IMG 20220515 WA0010

TCS 10K ರನ್ ಹೊಸ ಚೈತನ್ಯ ತುಂಬಲಿರುವ ಓಟ…!

ಟಿ. ಸಿ.ಎಸ್ 10 ಕೆ ರನ್ ಗೆ ಮುಖ್ಯ ಮಂತ್ರಿಗಳಿಂದ ಚಾಲನೆಹೊಸ ಚೈತನ್ಯ ತುಂಬಲಿರುವ ಓಟ: ಸಿಎಂ ಬೊಮ್ಮಾಯಿ ಬೆಂಗಳೂರು, ಮೇ 15: ಟಿ. ಸಿ.ಎಸ್ ಆಯೋಜಿಸಿರುವ 10 ಕೆ ರನ್ ಎಲ್ಲರ ಜೀವನದಲ್ಲಿ ಈ ಓಟ ಹೊಸ ಚೈತನ್ಯವನ್ನು ತರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಅವರು ಇಂದು ಅವರು ಇಂದು ಟಿಸಿಎಸ್ ಸಂಸ್ಥೆ ಕಂಠೀರವ ಸ್ಟುಡಿಯೋದಲ್ಲಿ ಆಯೋಜಿಸಿದ್ದ ವರ್ಲ್ಡ್ ಪ್ರೀಮಿಯರ್ 10 ಕೆ ರನ್ – ಗೆ ಚಾಲನೆ ನೀಡಿದ ನಂತರ […]

Continue Reading
IMG 20210626 214222

ಓಲಂಪಿಕ್ ಆಯ್ಕೆಯಾಗುವ ಕರ್ನಾಟಕದ ಕ್ರೀಡಾಪಟುಗಳಿಗೆ ತಲಾ ರೂ. 10 ಲಕ್ಷ ಪ್ರೋತ್ಸಾಹಧನ….!

*ಓಲಂಪಿಕ್ ಆಯ್ಕೆಯಾಗುವ ಕರ್ನಾಟಕದ ಕ್ರೀಡಾಪಟುಗಳಿಗೆ ತಲಾ ರೂ. 10 ಲಕ್ಷ ಪ್ರೋತ್ಸಾಹಧನ- ಸಚಿವ ಡಾ. ನಾರಾಯಣಗೌಡ* ಬೆಂಗಳೂರು, ಜೂನ್ 26-ಟೋಕಿಯೋ ಓಲಂಪಿಕ್ ಗೆ ರಾಜ್ಯದ ಐವರು ಕ್ರೀಡಾಪಟುಗಳು ಸಂಭವನೀಯ ಪಟ್ಟಿಯಲ್ಲಿ ಸ್ಥಾನಪಡೆದಿದ್ದು, ಆಯ್ಕೆಯಾಗುವ ಕ್ರೀಡಾಪಟುಗಳಿಗೆ ತಲಾ ರೂ. 10 ಲಕ್ಷ ಪ್ರೋತ್ಸಾಹ ಧನ ಘೋಷಿಸಿ ಆದೇಶ ಹೊರಡಿಸಲಾಗಿದೆ. 2020 ರ ಓಲಂಪಿಕ್ ಕ್ರೀಡಾಕೂಟವು ಜಪಾನ್ ಟೋಕಿಯೋದಲ್ಲಿ ಜುಲೈ 23 ರಿಂದ ಸೆಪ್ಟಂಬರ್ 5 ರ ವರೆಗೆ ನಡೆಯಲಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. […]

Continue Reading
e4577b4d shik

Team India: ಶೀಲಂಕಾ ಪ್ರವಾಸಕ್ಕೆ ಭಾರತ ತಂಡ ದ ನಾಯಕ ನಾಗಿ ಶಿಖರ್ ಧವನ್

ಜುಲೈ ೧೩ ರಿಂದ ಆರಂಭವಾಗಲಿರುವ ಶ್ರೀಲಂಕ ವಿರುದ್ಧದ ಕ್ರಿಕೆಟ್‌ ಸರಣಿಗೆ ಟೀಂ ಇಂಡಿಯಾ ಆಟಗಾರರ ಪಟ್ಟಿ ಬಿಡುಗಡೆ ಮಾಡಿದೆ. ಅನುಭವಿ ಎಡಗೈ ಆರಂಭಿಕ ಬ್ಯಾಟ್ಸ್​ಮನ್​ ಶಿಖರ್​ ಧವನ್​ ಅವರು ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ವೇಗಿ ಭುವನೇಶ್ವರ್​ ಕುಮಾರ್​ ಅವರನ್ನು ತಂಡದ ಉಪನಾಯಕನನ್ನಾಗಿ ಆಯ್ಕೆ ಮಾಡಿದ್ದಾರೆ. ಟೀಂ ಇಂಡಿಯಾ ಮತ್ತು ಶ್ರೀಲಂಕಾ ವಿರುದ್ಧ ಮೂರು ಏಕದಿನ ಪಂದ್ಯ ಮತ್ತು ಮೂರು ಟಿ20 ಪಂದ್ಯ ನಡೆಯಲಿದೆ. ಜುಲೈ 13ಕ್ಕೆ ಪಂದ್ಯ ಪ್ರಾರಂಭವಾಗಲಿದ್ದು, ಜುಲೈ 25ಕ್ಕೆ ಕೊನೆಗೊಳ್ಳಲಿದೆ. ಕೊಲಂಬೋದಲ್ಲಿರುವ ಆರ್​ ಪ್ರೇಮದಾಸ […]

Continue Reading