IMG 20260317 WA0003

Karnataka : 34ನೇ ರಾಷ್ಟ್ರೀಯ ಟೆನ್‌ಪಿನ್ ಬೌಲಿಂಗ್ ಚಾಂಪಿಯನ್‌ಶಿಪ್

ಕಿಶನ್ ಆರ್ ಮತ್ತು ಪ್ರೀಮಲ್ ಜೆ ಚಾಂಪಿಯನ್  ಕಿರೀಟಧಾರಿಗಳು ಬೆಂಗಳೂರು : ಕರ್ನಾಟಕದ ಮಾಜಿ ರಾಷ್ಟ್ರೀಯ ಚಾಂಪಿಯನ್ ಕಿಶನ್ ಆರ್ ಅವರು ಅಮೀಬಾ, ಚರ್ಚ್ ಸ್ಟ್ರೀಟ್, ಬೆಂಗಳೂರಿನಲ್ಲಿ ಇಂದು ಅಂತ್ಯಗೊಂಡ ಎಆರ್‌ಸಿ 34ನೇ ರಾಷ್ಟ್ರೀಯ ಟೆನ್‌ಪಿನ್ ಬೌಲಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ ವಿಭಾಗದಲ್ಲಿ ತಮ್ಮ ಎರಡನೇ ರಾಷ್ಟ್ರೀಯ ಪಟ್ಟವನ್ನು ಗೆದ್ದಿದ್ದಾರೆ. ಮಹಿಳಾ ವಿಭಾಗದಲ್ಲಿ ಕರ್ನಾಟಕದ ಪ್ರೀಮಲ್ ಜೆ ತಮ್ಮ ಮೊದಲ ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದು, ಈ ವಿಭಾಗದಲ್ಲಿ ಕರ್ನಾಟಕಕ್ಕೆ 15 ವರ್ಷಗಳ ನಂತರದ ವಿಜಯವನ್ನು ಸಾಧಿಸಿದರು. ಎರಡು ಗೇಮ್‌ಗಳ […]

Continue Reading
cult UNBOUND Championship participants at cult Fitness Carnival

Karnataka : ಕಲ್ಟ್ ಫಿಟ್ನೆಸ್ ಕಾರ್ನಿವಲ್ ನಲ್ಲಿ ಬೆಂಗಳೂರಿಗರ ಭರ್ಜರಿ ಸಂಭ್ರಮಾಚರಣೆ….!

*ಕಲ್ಟ್ ಫಿಟ್ನೆಸ್ ಕಾರ್ನಿವಲ್ ನಲ್ಲಿ ಬೆಂಗಳೂರಿಗರ ಭರ್ಜರಿ ಸಂಭ್ರಮಾಚರಣೆ* 5,000ಕ್ಕೂ ಹೆಚ್ಚು ಮಂದಿ ಫಿಟ್ನೆಸ್, ಸಂವಾದ ಮತ್ತು ಸ್ಪರ್ಧಾ ಕಾರ್ಯಕ್ರಮಗಳಲ್ಲಿ ಭಾಗಿ *ಬೆಂಗಳೂರು, ಮಾರ್ಚ್ 15, 2026:* ಜನಪ್ರಿಯ ಕಲ್ಟ್ ಸಂಸ್ಥೆಯ ಪ್ರತಿಷ್ಠಿತ ‘ಕಲ್ಟ್ ಫಿಟ್ನೆಸ್ ಕಾರ್ನಿವಲ್’ ವೈಟ್ ಫೀಲ್ಡ್ ನ ಕೆಟಿಪಿಒ ಆವರಣದಲ್ಲಿ ಅದ್ದೂರಿಯಾಗಿ ನಡೆದಿದ್ದು, ಈ ಕಾರ್ಯಕ್ರಮಕ್ಕೆ ಫಿಟ್ನೆಸ್ ಉತ್ಸಾಹಿಗಳು, ಆಸಕ್ತ ಕುಟುಂಬಗಳು ಮತ್ತು ಹೊಸಬರು ಸೇರಿದಂತೆ 5,000ಕ್ಕೂ ಹೆಚ್ಚು ಮಂದಿ ಫಿಟ್ನೆಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಎಲ್ಲಾ ವಯಸ್ಸಿನವರಿಗೂ ಮತ್ತು ವಿವಿಧ ಫಿಟ್ನೆಸ್ ಮಟ್ಟಗಳವರಿಗೂ […]

Continue Reading
IMG 20260228 WA0009

ಬೆಂಗಳೂರಿನಲ್ಲಿ ಅದ್ದೂರಿಯಾಗಿ ‘ಮ್ಯಾಚ್ ಡೇ 2026’ ಆಯೋಜನೆ….!

*ಕರ್ನಾಟಕ ಸರ್ಕಾರ, ಒರಾಕಲ್, ಬಿಟಿ ಗ್ರೂಪ್, ಬ್ರಿಟಿಷ್ ಏಷ್ಯನ್ ಟ್ರಸ್ಟ್ ಮತ್ತು ಬೆಂಗಳೂರು ಎಫ್‌ಸಿ ಸಾಕರ್ ಸ್ಕೂಲ್ಸ್ ಸಹಯೋಗದಲ್ಲಿ ಬೆಂಗಳೂರಿನಲ್ಲಿ ಅದ್ದೂರಿಯಾಗಿ ‘ಮ್ಯಾಚ್ ಡೇ 2026’ ಆಯೋಜಿಸಿದ ‘ಗೋಯಿಂಗ್ ಟು ಸ್ಕೂಲ್’ ಸಂಸ್ಥೆ* *ಬೆಂಗಳೂರು, ಫೆಬ್ರವರಿ 28, 2026:* ಸೃಜನಶೀಲ ಲಾಭರಹಿತ ಸಂಸ್ಥೆ ಆಗಿರುವ ‘ಗೋಯಿಂಗ್ ಟು ಸ್ಕೂಲ್’ ಸಂಸ್ಥೆಯು ಕರ್ನಾಟಕ ಸರ್ಕಾರ, ಒರಾಕಲ್, ಬ್ರಿಟಿಷ್ ಟೆಲಿಕಾಂ (ಬಿಟಿ) ಗ್ರೂಪ್, ಬ್ರಿಟಿಷ್ ಏಷ್ಯನ್ ಟ್ರಸ್ಟ್ ಮತ್ತು ಬೆಂಗಳೂರು ಎಫ್‌ಸಿ ಸಹಭಾಗಿತ್ವದಲ್ಲಿ ವಿನೂತನ ಕಾರ್ಯಕ್ರಮವಾದ ‘ಮ್ಯಾಚ್ ಡೇ’ಯನ್ನು ಅದ್ದೂರಿಯಾಗಿ […]

Continue Reading
IMG 20260201 WA0007

ರಾಜ್ಯ ಟೆನ್‌ಪಿನ್ ಬೌಲಿಂಗ್ ಚಾಂಪಿಯನ್‌ಶಿಪ್ : ವಿಜಯ್ ಪಂಜಾಬೀಗೆ ಕಿರೀಟ….!

ವಿಜಯ್ ಪಂಜಾಬೀಗೆ ಚಾಂಪಿಯನ್ ಕಿರೀಟ! ಕುಮಾರ್ಅಮೀಬಾ, ಚರ್ಚ್ ಸ್ಟ್ರೀಟ್‌ನಲ್ಲಿ ನಡೆದ ಕೆ. ದಾಮೋದರ್ & ಕೋ. 10ನೇ ಕರ್ನಾಟಕ ರಾಜ್ಯ ಟೆನ್‌ಪಿನ್ ಬೌಲಿಂಗ್ ಚಾಂಪಿಯನ್‌ಶಿಪ್ (ಪುರುಷರ ವಿಭಾಗ) ನಲ್ಲಿ ವಿಜಯ್ ಪಂಜಾಬೀ ಪುರುಷರ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಸ್ಟೆಪ್‌ಲ್ಯಾಡರ್ ಫೈನಲ್ಸ್‌ನ್ನು ಎರಡು ಆಟಗಳ ಒಟ್ಟು ಪಿನ್‌ಫಾಲ್ ಆಧಾರದಲ್ಲಿ ಆಡಲಾಯಿತು. ಎರಡನೇ ಸೀಡ್ ವಿಜಯ್ ಪಂಜಾಬೀ ಮೊದಲ ಆಟದಲ್ಲಿ ಟಾಪ್ ಸೀಡ್ ಆಕಾಶ್ ಅಶೋಕ್ ಕುಮಾರ್ ವಿರುದ್ಧ 24 ಪಿನ್‌ಗಳ ಹಿನ್ನಡೆ ಅನುಭವಿಸಿದರು (190 – 214). ಆದರೆ ಎರಡನೇ […]

Continue Reading
IMG 20251221 WA0022 scaled

ವಿಶ್ವಮಟ್ಟದಲ್ಲಿ ಕರ್ನಾಟಕದ ಕೀರ್ತಿ ಹೆಚ್ಚಿಸಿ: ಕ್ರೀಡಾಪಟುಗಳಿಗೆ ರಾಜ್ಯಪಾಲರ ಕರೆ…..1

ವಿಶ್ವಮಟ್ಟದಲ್ಲಿ ಕರ್ನಾಟಕದ ಕೀರ್ತಿ ಹೆಚ್ಚಿಸಿ: ಕ್ರೀಡಾಪಟುಗಳಿಗೆ ರಾಜ್ಯಪಾಲರ ಕರೆ ಬೆಂಗಳೂರು, ಡಿಸೆಂಬರ್ 21 (ಕರ್ನಾಟಕ ವಾರ್ತೆ) : ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರವು ಕ್ರೀಡಾ ಚಟುವಟಿಕೆಗಳ ಅಭಿವೃದ್ಧಿ ಮತ್ತು ಕ್ರೀಡಾಪಟುಗಳ ಉನ್ನತಿಗಾಗಿ ನಿರಂತರವಾಗಿ ಸಕ್ರಿಯ ಪಾತ್ರ ವಹಿಸುತ್ತಿವೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ವತಿಯಿಂದ ಲೋಕಭವನದಲ್ಲಿ ಆಯೋಜಿಸಿದ್ದ ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಪ್ರಶಸ್ತಿಗಳು- 2025 ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು. ರಾಜ್ಯ […]

Continue Reading
IMG 20251215 WA0007

ಬೆಂಗಳೂರು : ಮ್ಯಾಂಚೆಸ್ಟರ್ ಸಿಟಿ ಮತ್ತು ಜೆಐಎನ್(ಜೈನ್) ಸ್ಪೋರ್ಟ್ಸ್ ಭಾರತದಲ್ಲಿ ಹೊಸ ಫುಟ್ಬಾಲ್ ಶಾಲೆ ಆರಂಭ….!

*ಮ್ಯಾಂಚೆಸ್ಟರ್ ಸಿಟಿ ಮತ್ತು ಜೆಐಎನ್(ಜೈನ್) ಸ್ಪೋರ್ಟ್ಸ್ ಭಾರತದಲ್ಲಿ ಹೊಸ ಫುಟ್ಬಾಲ್ ಶಾಲೆಯನ್ನು ಪ್ರಾರಂಭಿಸಿವೆ* ಬೆಂಗಳೂರು, 15 ಡಿಸೆಂಬರ್ 2025: ಭಾರತದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಜೆಜಿಐ ಗ್ರೂಪ್ ಒಡೆತನದ ಜೆಐಎನ್(ಜೈನ್) ಗ್ಲೋಬಲ್ ಕ್ಯಾಂಪಸ್ ನ ಜೆಐಎನ್ ಸ್ಪೋರ್ಟ್ಸ್ ನಲ್ಲಿ ಮ್ಯಾಂಚೆಸ್ಟರ್ ಸಿಟಿ ಫುಟ್ಬಾಲ್ ಶಾಲೆಯನ್ನು ಮ್ಯಾಂಚೆಸ್ಟರ್ ಸಿಟಿ ಮತ್ತು ಜೆಐಎನ್ ಸ್ಪೋರ್ಟ್ಸ್ ಇಂದು ಘೋಷಿಸಿವೆ. ಈ ಘೋಷಣೆಯು ಜೆಐಎನ್ ಸ್ಪೋರ್ಟ್ಸ್ ನ ಪ್ರಯಾಣದ ಮೊದಲ ಹೆಜ್ಜೆಯನ್ನು ಪ್ರತಿನಿಧಿಸುತ್ತದೆ. ಜಾಗತಿಕವಾಗಿ ಗುರುತಿಸಲ್ಪಟ್ಟ ಫುಟ್ಬಾಲ್ ಶಿಕ್ಷಣ ಕಾರ್ಯಕ್ರಮವನ್ನು ಅದರ […]

Continue Reading
IMG 20250711 WA0016

RCB ದುರಂತ : ನ್ಯಾ.ಡಿ.ಕುನ್ಹಾ ವರದಿ ಸಲ್ಲಿಕೆ….!

*ನ್ಯಾ.ಡಿ.ಕುನ್ಹಾ ವರದಿ ಸಲ್ಲಿಕೆ: *ಜುಲೈ 17 ರ ಸಚಿವ ಸಂಪುಟದಲ್ಲಿ ವರದಿ ಬಗ್ಗೆ ಚರ್ಚಿಸಿ ತೀರ್ಮಾನ*: *ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು, ಜುಲೈ 11: ಜುಲೈ 17 ರಂದು ನಡೆಯಲಿರುವ ಸಚಿವ ಸಂಪುಟದಲ್ಲಿ ನ್ಯಾಯಮೂರ್ತಿ ಕುನ್ಹಾ ಅವರ ವರದಿಯನ್ನು ಮಂಡಿಸಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಆರ್.ಸಿ.ಬಿ ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಸಿಕ್ಕು ಹನ್ನೊಂದು ಜನ ಮೃತ ಪಟ್ಟಿದ್ದ ಹಿನ್ನೆಲೆಯಲ್ಲಿ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಕುನ್ಹಾ […]

Continue Reading
images 76

RCB ಸಂಭ್ರಮಾಚರಣೆ : ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ

ಬೆಂಗಳೂರಿನಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ ಬೆಂಗಳೂರಿನಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿರುವ ಪ್ರಧಾನಿಯವರು, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ಈ ಕುರಿತು ಪ್ರಧಾನಮಂತ್ರಿಯವರ ಕಚೇರಿಯು X ನಲ್ಲಿ ಪೋಸ್ಟ್ ನಲ್ಲಿ; “ಬೆಂಗಳೂರಿನಲ್ಲಿ ನಡೆದ ಅವಘಡ ನಿಜಕ್ಕೂ ಹೃದಯವಿದ್ರಾವಕ. ಈ ದುರಂತದ ಸಮಯದಲ್ಲಿ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ನನ್ನ ಸಾಂತ್ವನಗಳು. ಗಾಯಗೊಂಡವರು […]

Continue Reading
IMG 20250604 WA0029

Karnataka : RCB ಸಂಭ್ರಮ – ಮ್ಯಾಜಿಸ್ಟ್ರೀಯಲ್ ತನಿಖೆಗೆ ಆದೇಶ….!

11.ಜನರ ಸಾವು 47 ಮಂದಿ ಗಯಾಗೊಂಡಿದ್ದಾರೆ. ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ಪರಿಹಾರ ಕೇಂದ್ರ ಸರ್ಕಾರದಿಂದ 2ಲಕ್ಷ ಪರಿಹಾರ ಘೋಷಣೆ ಬೆಂಗಳೂರು :  ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿದೆ. ಇಲ್ಲಿ ಕಾಲ್ತುಳಿತಕ್ಕೆ ಒಳಗಾಗಿ 11ಜನರು ಮೃತಪಟ್ಟಿದ್ದಾರೆ. 47 ಮಂದಿಗಾಯಗೊಂಡಿದ್ದಾರೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಯುವ ವಯಸ್ಸಿನವರು. ನಾವು ಮೃತಪಟ್ಟವರ ಕುಟುಂಬದವರ ವಾರೀಸುದಾರರಿಗೆ ರೂ.10 ಲಕ್ಷ ಪರಿಹಾರವಾಗಿ ನೀಡಲಿದ್ದೇವೆ. ಗಾಯಗೊಂಡವರಿಗೆ ಚಿಕಿತ್ಸೆ ವೆಚ್ಚವನ್ನು ಸರ್ಕಾರ ಭರಿಸಲಿದೆ. ಗಾಯಗೊಂಡವರು ಪ್ರಾಣಾಪಾಯಾದಿಂದ ಪಾರಾಗಿದ್ದಾರೆ ಎಂದು ವೈದ್ಯರು […]

Continue Reading
IMG 20241117 WA0014

ಪಾವಗಡ : ಸುಳ್ಳು ದೂರು – ಹಿರಿಯ ಜೀವ ಬಲಿ -ನ್ಯಾಯ ಕೊಡಸಿ ಸ್ವಾಮಿ….!

 ವೀರಶೈವ ಲಿಂಗಾಯತ ಧರ್ಮದ ಆಚರಣೆಗಳಿಗೆ ಅವಮಾನ….! ಪೋಲಿಸ್‌ ವರಿಷ್ಠಾಧಿಕಾರ ಮಾತಿಗೂ ಬೆಲೆ ಇಲ್ಲ… ಪೋಲೀಸಪ್ಪನ  ಕೌರ್ಯ… ಮಾನವಹಕ್ಕುಗಳ ಹರಣ…. ಪಾವಗಡ ತಾಲ್ಲೂಕಿನ ವೈ ಎನ್‌ ಹೊಸಕೋಟೆ ಪೋಲೀಸ್‌ ಠಾಣೆಗೆ ಜೆಡಿ ಎಸ್‌ ಬೆಂಬಲಿತ ಮಾಜಿ ಗ್ರಾಮ ಪಂಚಾಯತಿ ಸದಸ್ಯ ಡಾನ್‌ ಸೀನ ಅಲಿಯಾಸ್‌ ಶ್ರೀನಿವಾಸ್‌ ಇವರ ಮಗ ಉದಯಕುಮಾರ್‌ ಹೆಚ್‌ ಎಮ್‌ ಷಣ್ಮುಖಮೂರ್ತಿ ಕುಟುಂಬ ವಿರುದ್ಧ ಸುಳ್ಳು ದೂರನ್ನು ನೀಡಿದ್ದಾರೆ. ಡಾನ್‌ ಎಂಬ ಭಯ ಪೋಲೀಸಪ್ಪನ ಕಿರುಕುಳದಿಂದ ಮಾನಸಿಕ ಖಿನ್ನತೆ ಹೊಳಗಾಗಿ 30-10-2024 ರಂದು ಗ  ನಿಧನ […]

Continue Reading