ಪಾವಗಡ : ಸುಳ್ಳು ದೂರು – ಹಿರಿಯ ಜೀವ ಬಲಿ -ನ್ಯಾಯ ಕೊಡಸಿ ಸ್ವಾಮಿ….!
ವೀರಶೈವ ಲಿಂಗಾಯತ ಧರ್ಮದ ಆಚರಣೆಗಳಿಗೆ ಅವಮಾನ….! ಪೋಲಿಸ್ ವರಿಷ್ಠಾಧಿಕಾರ ಮಾತಿಗೂ ಬೆಲೆ ಇಲ್ಲ… ಪೋಲೀಸಪ್ಪನ ಕೌರ್ಯ… ಮಾನವಹಕ್ಕುಗಳ ಹರಣ…. ಪಾವಗಡ ತಾಲ್ಲೂಕಿನ ವೈ ಎನ್ ಹೊಸಕೋಟೆ ಪೋಲೀಸ್ ಠಾಣೆಗೆ ಜೆಡಿ ಎಸ್ ಬೆಂಬಲಿತ ಮಾಜಿ ಗ್ರಾಮ ಪಂಚಾಯತಿ ಸದಸ್ಯ ಡಾನ್ ಸೀನ ಅಲಿಯಾಸ್ ಶ್ರೀನಿವಾಸ್ ಇವರ ಮಗ ಉದಯಕುಮಾರ್ ಹೆಚ್ ಎಮ್ ಷಣ್ಮುಖಮೂರ್ತಿ ಕುಟುಂಬ ವಿರುದ್ಧ ಸುಳ್ಳು ದೂರನ್ನು ನೀಡಿದ್ದಾರೆ. ಡಾನ್ ಎಂಬ ಭಯ ಪೋಲೀಸಪ್ಪನ ಕಿರುಕುಳದಿಂದ ಮಾನಸಿಕ ಖಿನ್ನತೆ ಹೊಳಗಾಗಿ 30-10-2024 ರಂದು ಗ ನಿಧನ […]
Continue Reading