IMG 20250711 WA0016

RCB ದುರಂತ : ನ್ಯಾ.ಡಿ.ಕುನ್ಹಾ ವರದಿ ಸಲ್ಲಿಕೆ….!

*ನ್ಯಾ.ಡಿ.ಕುನ್ಹಾ ವರದಿ ಸಲ್ಲಿಕೆ: *ಜುಲೈ 17 ರ ಸಚಿವ ಸಂಪುಟದಲ್ಲಿ ವರದಿ ಬಗ್ಗೆ ಚರ್ಚಿಸಿ ತೀರ್ಮಾನ*: *ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು, ಜುಲೈ 11: ಜುಲೈ 17 ರಂದು ನಡೆಯಲಿರುವ ಸಚಿವ ಸಂಪುಟದಲ್ಲಿ ನ್ಯಾಯಮೂರ್ತಿ ಕುನ್ಹಾ ಅವರ ವರದಿಯನ್ನು ಮಂಡಿಸಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಆರ್.ಸಿ.ಬಿ ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಸಿಕ್ಕು ಹನ್ನೊಂದು ಜನ ಮೃತ ಪಟ್ಟಿದ್ದ ಹಿನ್ನೆಲೆಯಲ್ಲಿ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಕುನ್ಹಾ […]

Continue Reading
images 76

RCB ಸಂಭ್ರಮಾಚರಣೆ : ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ

ಬೆಂಗಳೂರಿನಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ ಬೆಂಗಳೂರಿನಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿರುವ ಪ್ರಧಾನಿಯವರು, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ಈ ಕುರಿತು ಪ್ರಧಾನಮಂತ್ರಿಯವರ ಕಚೇರಿಯು X ನಲ್ಲಿ ಪೋಸ್ಟ್ ನಲ್ಲಿ; “ಬೆಂಗಳೂರಿನಲ್ಲಿ ನಡೆದ ಅವಘಡ ನಿಜಕ್ಕೂ ಹೃದಯವಿದ್ರಾವಕ. ಈ ದುರಂತದ ಸಮಯದಲ್ಲಿ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ನನ್ನ ಸಾಂತ್ವನಗಳು. ಗಾಯಗೊಂಡವರು […]

Continue Reading
IMG 20250604 WA0029

Karnataka : RCB ಸಂಭ್ರಮ – ಮ್ಯಾಜಿಸ್ಟ್ರೀಯಲ್ ತನಿಖೆಗೆ ಆದೇಶ….!

11.ಜನರ ಸಾವು 47 ಮಂದಿ ಗಯಾಗೊಂಡಿದ್ದಾರೆ. ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ಪರಿಹಾರ ಕೇಂದ್ರ ಸರ್ಕಾರದಿಂದ 2ಲಕ್ಷ ಪರಿಹಾರ ಘೋಷಣೆ ಬೆಂಗಳೂರು :  ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿದೆ. ಇಲ್ಲಿ ಕಾಲ್ತುಳಿತಕ್ಕೆ ಒಳಗಾಗಿ 11ಜನರು ಮೃತಪಟ್ಟಿದ್ದಾರೆ. 47 ಮಂದಿಗಾಯಗೊಂಡಿದ್ದಾರೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಯುವ ವಯಸ್ಸಿನವರು. ನಾವು ಮೃತಪಟ್ಟವರ ಕುಟುಂಬದವರ ವಾರೀಸುದಾರರಿಗೆ ರೂ.10 ಲಕ್ಷ ಪರಿಹಾರವಾಗಿ ನೀಡಲಿದ್ದೇವೆ. ಗಾಯಗೊಂಡವರಿಗೆ ಚಿಕಿತ್ಸೆ ವೆಚ್ಚವನ್ನು ಸರ್ಕಾರ ಭರಿಸಲಿದೆ. ಗಾಯಗೊಂಡವರು ಪ್ರಾಣಾಪಾಯಾದಿಂದ ಪಾರಾಗಿದ್ದಾರೆ ಎಂದು ವೈದ್ಯರು […]

Continue Reading
IMG 20241117 WA0014

ಪಾವಗಡ : ಸುಳ್ಳು ದೂರು – ಹಿರಿಯ ಜೀವ ಬಲಿ -ನ್ಯಾಯ ಕೊಡಸಿ ಸ್ವಾಮಿ….!

 ವೀರಶೈವ ಲಿಂಗಾಯತ ಧರ್ಮದ ಆಚರಣೆಗಳಿಗೆ ಅವಮಾನ….! ಪೋಲಿಸ್‌ ವರಿಷ್ಠಾಧಿಕಾರ ಮಾತಿಗೂ ಬೆಲೆ ಇಲ್ಲ… ಪೋಲೀಸಪ್ಪನ  ಕೌರ್ಯ… ಮಾನವಹಕ್ಕುಗಳ ಹರಣ…. ಪಾವಗಡ ತಾಲ್ಲೂಕಿನ ವೈ ಎನ್‌ ಹೊಸಕೋಟೆ ಪೋಲೀಸ್‌ ಠಾಣೆಗೆ ಜೆಡಿ ಎಸ್‌ ಬೆಂಬಲಿತ ಮಾಜಿ ಗ್ರಾಮ ಪಂಚಾಯತಿ ಸದಸ್ಯ ಡಾನ್‌ ಸೀನ ಅಲಿಯಾಸ್‌ ಶ್ರೀನಿವಾಸ್‌ ಇವರ ಮಗ ಉದಯಕುಮಾರ್‌ ಹೆಚ್‌ ಎಮ್‌ ಷಣ್ಮುಖಮೂರ್ತಿ ಕುಟುಂಬ ವಿರುದ್ಧ ಸುಳ್ಳು ದೂರನ್ನು ನೀಡಿದ್ದಾರೆ. ಡಾನ್‌ ಎಂಬ ಭಯ ಪೋಲೀಸಪ್ಪನ ಕಿರುಕುಳದಿಂದ ಮಾನಸಿಕ ಖಿನ್ನತೆ ಹೊಳಗಾಗಿ 30-10-2024 ರಂದು ಗ  ನಿಧನ […]

Continue Reading
IMG 20240601 WA0001

Karnataka : ಸಿಇಟಿ‌ ₹3000 ಕೋಟಿ ಹಗರಣ ಆರೋಪ…..!

*ಸಿಇಟಿ ಫಲಿತಾಂಶ ವಿಳಂಬದಿಂದ ₹3000 ಕೋಟಿ ಹಗರಣ: ಬಿ.ಟಿ. ನಾಗಣ್ಣ* *ಬೆಂಗಳೂರು:* ಸಿಇಟಿ ಫಲಿತಾಂಶ ಪ್ರಕಟಿಸಲು ಸರ್ಕಾರ ವಿಳಂಬ ಮಾಡುವ ಮೂಲಕ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಿಗೆ ಅನುಕೂಲ ಮಾಡಿಕೊಟ್ಟಿದ್ದು, ಇದು ಸುಮಾರು ₹3000 ಕೋಟಿ ಹಗರಣವಾಗಿದೆ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಟಿ. ನಾಗಣ್ಣ ಇಂದು ಪಕ್ಷದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು. ನಗರದ ಪಕ್ಷದ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಸಿಇಟಿ ಪರೀಕ್ಷೆ ಮುಗಿದು ಸುಮಾರು 42 ದಿನ ಆಗಿದೆ. […]

Continue Reading
IMG 20240222 WA0000

ಸಿಯಟ್ ಐಎಸ್ಆರ್‌ಎಲ್ ಗ್ರ್ಯಾಂಡ್ ಫಿನಾಲೆ…!

“ಸಿಯಟ್ ಐಎಸ್ಆರ್‌ಎಲ್ ಗ್ರ್ಯಾಂಡ್ ಫಿನಾಲೆಃ ಹೈ-ಆಕ್ಟೇನ್ ಆಕ್ಷನ್ ಮತ್ತು ಚಾಂಪಿಯನ್‌ ಶಿಪ್ ಪ್ರದರ್ಶನಕ್ಕೆ ಬೆಂಗಳೂರು ಸಾಕ್ಷಿಯಾಗಲಿದೆ” ಬೆಂಗಳೂರು, ಫೆಬ್ರವರಿ 21,2024: ಸಿಯಾಟ್ ಇಂಡಿಯನ್ ಸೂಪರ್‌ ಕ್ರಾಸ್‌ ರೇಸಿಂಗ್ ಲೀಗ್ (ಐಎಸ್ಆರ್‌ಎಲ್) ತನ್ನ ಗ್ರ್ಯಾಂಡ್ ಫಿನಾಲೆಗಾಗಿ ಸಜ್ಜಾಗುತ್ತಿದೆ, ಇದು ಐತಿಹಾಸಿಕ ಉದ್ಘಾಟನಾ ಋತುವಿನ ಪರಾಕಾಷ್ಠೆಯನ್ನು ಗುರುತಿಸುತ್ತದೆ, ಇದು ರಾಷ್ಟ್ರದಾದ್ಯಂತದ ಮೋಟಾರ್‌ ಸ್ಪೋರ್ಟ್ಸ್‌ ಉತ್ಸಾಹಿಗಳನ್ನು ಆಕರ್ಷಿಸಿದೆ. ಮೂರನೇ ಮತ್ತು ಅಂತಿಮ ಸುತ್ತು ಫೆಬ್ರವರಿ 25 ರಂದು ರೋಮಾಂಚಕ ನಗರವಾದ ಬೆಂಗಳೂರಿನಲ್ಲಿ ನಡೆಯಲಿದ್ದು, ಇದು ವಿಶ್ವದ ಮೊದಲ ಫ್ರ್ಯಾಂಚೈಸ್ ಆಧಾರಿತ ಸೂಪರ್‌ […]

Continue Reading
IMG 20231128 WA0025

Karnataka: ಇಪಿಎಲ್(EPL) ಪಡೆಯ ಟೋಟನ್‌ಹ್ಯಾಮ್ ಹಾಟ್‌ಸ್ಪರ್‌ನೊಂದಿಗೆ ಸಹಭಾಗಿತ್ವಕ್ಕೆ ಸಹಿ ಹಾಕಿದ ಕಿಕ್‌ಸ್ಟಾರ್ಟ್ ಎಫ್‌ಸಿ…!

ಇಪಿಎಲ್(EPL) ಪಡೆಯ ಟೋಟನ್‌ಹ್ಯಾಮ್ ಹಾಟ್‌ಸ್ಪರ್‌ನೊಂದಿಗೆ ಐತಿಹಾಸಿಕ ಸಹಭಾಗಿತ್ವಕ್ಕೆ ಸಹಿ ಹಾಕಿದ ಕಿಕ್‌ಸ್ಟಾರ್ಟ್ ಎಫ್‌ಸಿ(Kickstart FC) ಇಂಗ್ಲಿಷ್ ಪ್ರೀಮಿ‌ಯರ್‌ ಲೀಗ್ ಕ್ಲಬ್‌ನ ಟೋಟನ್‌ಹ್ಯಾಮ್ ಹಾಟ್‌ಸ್ಪರ್‌ದೊಂದಿಗೆ ಸಹಭಾಗಿತ್ವಕ್ಕೆ ಸಹಿ ಹಾಕಿರುವುದನ್ನು ಘೋಷಿಸುವುದಕ್ಕೆ Kickstart FC ಅತ್ಯಂತ ಹರ್ಷಗೊಂಡಿದೆ ಈ ಸಹಭಾಗಿತ್ವವು, ಸ್ಥಳೀಯ ಕ್ರೀಡೆಯ ಅಭಿವೃದ್ಧಿಗೆ ನೆರವಾಗಲು ಎಲ್ಲಾ ಫುಟ್‌ಬಾಲ್ ಅಂಶಗಳಾದ್ಯಂತ ಎಳೆಯ ಆಟಗಾರರು ಮತ್ತು ಮಹತ್ವಾಕಾಂಕ್ಷೆಯುಳ್ಳ ಕೋಚ್‌ಗಳನ್ನು ಬೆಳೆಸಲು ನೆರವಾಗಲಿದೆ ಬೆಂಗಳೂರು, ನವಂಬರ್ 28, 2023: ಭಾರತೀಯ ಫುಟ್‌ಬಾಲ್‌ನ ಚಿತ್ರಣವನ್ನು ಮರುವಿವರಿಸುವ ಪ್ರಯತ್ನದ ನಿಟ್ಟಿನಲ್ಲಿ, ಕರ್ನಾಟಕದ ಪ್ರೀಮಿಯರ್ ಫುಟ್‌ಬಾಲ್ ಕ್ಲಬ್ […]

Continue Reading
ab3483b9 7a3f 4863 8aa9 4526e57ad39b

ಪಾವಗಡ :ಸರ್ಕಾರಿ ಶಾಲೆ ಮಾರಾಟ- ಲೋಕಾಯುಕ್ತ ತನಿಖೆ….!

ಪಾವಗಡ : ಪಟ್ಟಣದ ಬ್ರಿಟಿಷರು ಸ್ಥಾಪಿಸಿದ್ದ ಸರ್ಕಾರಿ ಶಾಲೆಯನ್ನು 65 ಲಕ್ಷ ಕ್ಕೆ ಮಾರಾಟ ಮಾಡುವ ನಿರ್ಣಯವನ್ನು ತಾಲ್ಲೂಕು ಪಂಚಾಯತಿಯಲ್ಲಿ ತೆಗೆದು ಕೊಂಡಿತ್ತು. ಈ ನಿರ್ಣದ ವಿರುದ್ಧ ಕಳೆದ ವರ್ಷ ಆಗಸ್ಟ್‌ ನಲ್ಲಿ ಸಪ್ತಸ್ವರ ದಲ್ಲಿ ಸುದ್ದಿ ಪ್ರಕಟಿಸಿದ್ದೆವು. ಈ ಶಾಲೆಯ ಜಾಗ ತಾಲ್ಲೂಕು ಪಂಚಾಯತಿ ಹೆಸರಿನಲ್ಲಿ ಖಾತೆ ಇದೆ ಇದನ್ನು ಶಿಕ್ಷಣ ಇಲಾಖೆ ಗೆ ವರ್ಗಾವಣೆ ಆಗಬೇಕು. ಜಿಲ್ಲಾಪಂಚಾಯತಿ ಸಿಇಓ ವಿಧ್ಯಾಕುಮಾರಿ ಯವರು ಈ ಪ್ರಕರಣದಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅದರೆ ತಾಲ್ಲೂಕು ಪಂಚಾಯತಿ ಇಓ ಶಾಲೆ […]

Continue Reading
Mangalore Uniteds Samarth in action against Mysore Warriors scaled

ಕ್ರಿಕೆಟ್:ಮಹಾರಾಜ ಟ್ರೋಫಿಯ-ಮಂಗಳೂರಿಗೆ ಜಯ

ಮೈಸೂರು ಮಳೆಯಲ್ಲಿ ಮಂಗಳೂರಿಗೆ ಜಯ ಮೈಸೂರು, ಆಗಸ್ಟ್‌, 08, 2022: ನಿರಂತರವಾಗಿ ಸುರಿದ ಮಳೆಯಿಂದಾಗಿ ಮೈಸೂರು ವಾರಿಯರ್ಸ್‌ ಮತ್ತು ಮಂಗಳೂರು ಯುನೈಟೆಡ್‌ ನಡುವಿನ ಮಹಾರಾಜ ಟ್ರೋಫಿಯ ಪಂದ್ಯವನ್ನು ವಿಜೆಡಿ ನಿಯಮಕ್ಕೆ ಅಳವಡಿಸಲಾಯಿತು. ಈ ನಿಯಮದಂತೆ ಮಂಗಳೂರು ಯುನೈಟೆಡ್‌ ತಂಡವು 8 ರನ್‌ನಿಂದ ಜಯ ಗಳಿಸಿದೆ.ಮಳೆಯಿಂದಾಗಿ ಮೈಸೂರು ವಾರಿಯರ್ಸ್‌ ಇನ್ನಿಂಗ್ಸ್‌ 16.3 ಓವರ್‌ಗಳಿಗೆ ಸೀಮಿತಗೊಂಡಿತ್ತು. ಕರುಣ್‌ ನಾಯರ್‌ ಪಡೆ 5 ವಿಕೆಟ್‌ ನಷ್ಟಕ್ಕೆ 112 ರನ್‌ ಗಳಿಸಿತ್ತು. ಮಳೆ ನಿಂತ ಬಳಿಕ ವಿಜೆಡಿ ನಿಯಮಾನುಸಾರ ಮಂಗಳೂರು ಯುನೈಟೆಡ್‌ಗೆ 14 […]

Continue Reading