IMG 20260201 WA0007

ರಾಜ್ಯ ಟೆನ್‌ಪಿನ್ ಬೌಲಿಂಗ್ ಚಾಂಪಿಯನ್‌ಶಿಪ್ : ವಿಜಯ್ ಪಂಜಾಬೀಗೆ ಕಿರೀಟ….!

ವಿಜಯ್ ಪಂಜಾಬೀಗೆ ಚಾಂಪಿಯನ್ ಕಿರೀಟ! ಕುಮಾರ್ಅಮೀಬಾ, ಚರ್ಚ್ ಸ್ಟ್ರೀಟ್‌ನಲ್ಲಿ ನಡೆದ ಕೆ. ದಾಮೋದರ್ & ಕೋ. 10ನೇ ಕರ್ನಾಟಕ ರಾಜ್ಯ ಟೆನ್‌ಪಿನ್ ಬೌಲಿಂಗ್ ಚಾಂಪಿಯನ್‌ಶಿಪ್ (ಪುರುಷರ ವಿಭಾಗ) ನಲ್ಲಿ ವಿಜಯ್ ಪಂಜಾಬೀ ಪುರುಷರ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಸ್ಟೆಪ್‌ಲ್ಯಾಡರ್ ಫೈನಲ್ಸ್‌ನ್ನು ಎರಡು ಆಟಗಳ ಒಟ್ಟು ಪಿನ್‌ಫಾಲ್ ಆಧಾರದಲ್ಲಿ ಆಡಲಾಯಿತು. ಎರಡನೇ ಸೀಡ್ ವಿಜಯ್ ಪಂಜಾಬೀ ಮೊದಲ ಆಟದಲ್ಲಿ ಟಾಪ್ ಸೀಡ್ ಆಕಾಶ್ ಅಶೋಕ್ ಕುಮಾರ್ ವಿರುದ್ಧ 24 ಪಿನ್‌ಗಳ ಹಿನ್ನಡೆ ಅನುಭವಿಸಿದರು (190 – 214). ಆದರೆ ಎರಡನೇ […]

Continue Reading
IMG 20251221 WA0022 scaled

ವಿಶ್ವಮಟ್ಟದಲ್ಲಿ ಕರ್ನಾಟಕದ ಕೀರ್ತಿ ಹೆಚ್ಚಿಸಿ: ಕ್ರೀಡಾಪಟುಗಳಿಗೆ ರಾಜ್ಯಪಾಲರ ಕರೆ…..1

ವಿಶ್ವಮಟ್ಟದಲ್ಲಿ ಕರ್ನಾಟಕದ ಕೀರ್ತಿ ಹೆಚ್ಚಿಸಿ: ಕ್ರೀಡಾಪಟುಗಳಿಗೆ ರಾಜ್ಯಪಾಲರ ಕರೆ ಬೆಂಗಳೂರು, ಡಿಸೆಂಬರ್ 21 (ಕರ್ನಾಟಕ ವಾರ್ತೆ) : ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರವು ಕ್ರೀಡಾ ಚಟುವಟಿಕೆಗಳ ಅಭಿವೃದ್ಧಿ ಮತ್ತು ಕ್ರೀಡಾಪಟುಗಳ ಉನ್ನತಿಗಾಗಿ ನಿರಂತರವಾಗಿ ಸಕ್ರಿಯ ಪಾತ್ರ ವಹಿಸುತ್ತಿವೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ವತಿಯಿಂದ ಲೋಕಭವನದಲ್ಲಿ ಆಯೋಜಿಸಿದ್ದ ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಪ್ರಶಸ್ತಿಗಳು- 2025 ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು. ರಾಜ್ಯ […]

Continue Reading
IMG 20251215 WA0007

ಬೆಂಗಳೂರು : ಮ್ಯಾಂಚೆಸ್ಟರ್ ಸಿಟಿ ಮತ್ತು ಜೆಐಎನ್(ಜೈನ್) ಸ್ಪೋರ್ಟ್ಸ್ ಭಾರತದಲ್ಲಿ ಹೊಸ ಫುಟ್ಬಾಲ್ ಶಾಲೆ ಆರಂಭ….!

*ಮ್ಯಾಂಚೆಸ್ಟರ್ ಸಿಟಿ ಮತ್ತು ಜೆಐಎನ್(ಜೈನ್) ಸ್ಪೋರ್ಟ್ಸ್ ಭಾರತದಲ್ಲಿ ಹೊಸ ಫುಟ್ಬಾಲ್ ಶಾಲೆಯನ್ನು ಪ್ರಾರಂಭಿಸಿವೆ* ಬೆಂಗಳೂರು, 15 ಡಿಸೆಂಬರ್ 2025: ಭಾರತದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಜೆಜಿಐ ಗ್ರೂಪ್ ಒಡೆತನದ ಜೆಐಎನ್(ಜೈನ್) ಗ್ಲೋಬಲ್ ಕ್ಯಾಂಪಸ್ ನ ಜೆಐಎನ್ ಸ್ಪೋರ್ಟ್ಸ್ ನಲ್ಲಿ ಮ್ಯಾಂಚೆಸ್ಟರ್ ಸಿಟಿ ಫುಟ್ಬಾಲ್ ಶಾಲೆಯನ್ನು ಮ್ಯಾಂಚೆಸ್ಟರ್ ಸಿಟಿ ಮತ್ತು ಜೆಐಎನ್ ಸ್ಪೋರ್ಟ್ಸ್ ಇಂದು ಘೋಷಿಸಿವೆ. ಈ ಘೋಷಣೆಯು ಜೆಐಎನ್ ಸ್ಪೋರ್ಟ್ಸ್ ನ ಪ್ರಯಾಣದ ಮೊದಲ ಹೆಜ್ಜೆಯನ್ನು ಪ್ರತಿನಿಧಿಸುತ್ತದೆ. ಜಾಗತಿಕವಾಗಿ ಗುರುತಿಸಲ್ಪಟ್ಟ ಫುಟ್ಬಾಲ್ ಶಿಕ್ಷಣ ಕಾರ್ಯಕ್ರಮವನ್ನು ಅದರ […]

Continue Reading
IMG 20250711 WA0016

RCB ದುರಂತ : ನ್ಯಾ.ಡಿ.ಕುನ್ಹಾ ವರದಿ ಸಲ್ಲಿಕೆ….!

*ನ್ಯಾ.ಡಿ.ಕುನ್ಹಾ ವರದಿ ಸಲ್ಲಿಕೆ: *ಜುಲೈ 17 ರ ಸಚಿವ ಸಂಪುಟದಲ್ಲಿ ವರದಿ ಬಗ್ಗೆ ಚರ್ಚಿಸಿ ತೀರ್ಮಾನ*: *ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು, ಜುಲೈ 11: ಜುಲೈ 17 ರಂದು ನಡೆಯಲಿರುವ ಸಚಿವ ಸಂಪುಟದಲ್ಲಿ ನ್ಯಾಯಮೂರ್ತಿ ಕುನ್ಹಾ ಅವರ ವರದಿಯನ್ನು ಮಂಡಿಸಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಆರ್.ಸಿ.ಬಿ ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಸಿಕ್ಕು ಹನ್ನೊಂದು ಜನ ಮೃತ ಪಟ್ಟಿದ್ದ ಹಿನ್ನೆಲೆಯಲ್ಲಿ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಕುನ್ಹಾ […]

Continue Reading
images 76

RCB ಸಂಭ್ರಮಾಚರಣೆ : ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ

ಬೆಂಗಳೂರಿನಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ ಬೆಂಗಳೂರಿನಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿರುವ ಪ್ರಧಾನಿಯವರು, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ಈ ಕುರಿತು ಪ್ರಧಾನಮಂತ್ರಿಯವರ ಕಚೇರಿಯು X ನಲ್ಲಿ ಪೋಸ್ಟ್ ನಲ್ಲಿ; “ಬೆಂಗಳೂರಿನಲ್ಲಿ ನಡೆದ ಅವಘಡ ನಿಜಕ್ಕೂ ಹೃದಯವಿದ್ರಾವಕ. ಈ ದುರಂತದ ಸಮಯದಲ್ಲಿ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ನನ್ನ ಸಾಂತ್ವನಗಳು. ಗಾಯಗೊಂಡವರು […]

Continue Reading
IMG 20250604 WA0029

Karnataka : RCB ಸಂಭ್ರಮ – ಮ್ಯಾಜಿಸ್ಟ್ರೀಯಲ್ ತನಿಖೆಗೆ ಆದೇಶ….!

11.ಜನರ ಸಾವು 47 ಮಂದಿ ಗಯಾಗೊಂಡಿದ್ದಾರೆ. ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ಪರಿಹಾರ ಕೇಂದ್ರ ಸರ್ಕಾರದಿಂದ 2ಲಕ್ಷ ಪರಿಹಾರ ಘೋಷಣೆ ಬೆಂಗಳೂರು :  ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿದೆ. ಇಲ್ಲಿ ಕಾಲ್ತುಳಿತಕ್ಕೆ ಒಳಗಾಗಿ 11ಜನರು ಮೃತಪಟ್ಟಿದ್ದಾರೆ. 47 ಮಂದಿಗಾಯಗೊಂಡಿದ್ದಾರೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಯುವ ವಯಸ್ಸಿನವರು. ನಾವು ಮೃತಪಟ್ಟವರ ಕುಟುಂಬದವರ ವಾರೀಸುದಾರರಿಗೆ ರೂ.10 ಲಕ್ಷ ಪರಿಹಾರವಾಗಿ ನೀಡಲಿದ್ದೇವೆ. ಗಾಯಗೊಂಡವರಿಗೆ ಚಿಕಿತ್ಸೆ ವೆಚ್ಚವನ್ನು ಸರ್ಕಾರ ಭರಿಸಲಿದೆ. ಗಾಯಗೊಂಡವರು ಪ್ರಾಣಾಪಾಯಾದಿಂದ ಪಾರಾಗಿದ್ದಾರೆ ಎಂದು ವೈದ್ಯರು […]

Continue Reading
IMG 20241117 WA0014

ಪಾವಗಡ : ಸುಳ್ಳು ದೂರು – ಹಿರಿಯ ಜೀವ ಬಲಿ -ನ್ಯಾಯ ಕೊಡಸಿ ಸ್ವಾಮಿ….!

 ವೀರಶೈವ ಲಿಂಗಾಯತ ಧರ್ಮದ ಆಚರಣೆಗಳಿಗೆ ಅವಮಾನ….! ಪೋಲಿಸ್‌ ವರಿಷ್ಠಾಧಿಕಾರ ಮಾತಿಗೂ ಬೆಲೆ ಇಲ್ಲ… ಪೋಲೀಸಪ್ಪನ  ಕೌರ್ಯ… ಮಾನವಹಕ್ಕುಗಳ ಹರಣ…. ಪಾವಗಡ ತಾಲ್ಲೂಕಿನ ವೈ ಎನ್‌ ಹೊಸಕೋಟೆ ಪೋಲೀಸ್‌ ಠಾಣೆಗೆ ಜೆಡಿ ಎಸ್‌ ಬೆಂಬಲಿತ ಮಾಜಿ ಗ್ರಾಮ ಪಂಚಾಯತಿ ಸದಸ್ಯ ಡಾನ್‌ ಸೀನ ಅಲಿಯಾಸ್‌ ಶ್ರೀನಿವಾಸ್‌ ಇವರ ಮಗ ಉದಯಕುಮಾರ್‌ ಹೆಚ್‌ ಎಮ್‌ ಷಣ್ಮುಖಮೂರ್ತಿ ಕುಟುಂಬ ವಿರುದ್ಧ ಸುಳ್ಳು ದೂರನ್ನು ನೀಡಿದ್ದಾರೆ. ಡಾನ್‌ ಎಂಬ ಭಯ ಪೋಲೀಸಪ್ಪನ ಕಿರುಕುಳದಿಂದ ಮಾನಸಿಕ ಖಿನ್ನತೆ ಹೊಳಗಾಗಿ 30-10-2024 ರಂದು ಗ  ನಿಧನ […]

Continue Reading
IMG 20240601 WA0001

Karnataka : ಸಿಇಟಿ‌ ₹3000 ಕೋಟಿ ಹಗರಣ ಆರೋಪ…..!

*ಸಿಇಟಿ ಫಲಿತಾಂಶ ವಿಳಂಬದಿಂದ ₹3000 ಕೋಟಿ ಹಗರಣ: ಬಿ.ಟಿ. ನಾಗಣ್ಣ* *ಬೆಂಗಳೂರು:* ಸಿಇಟಿ ಫಲಿತಾಂಶ ಪ್ರಕಟಿಸಲು ಸರ್ಕಾರ ವಿಳಂಬ ಮಾಡುವ ಮೂಲಕ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಿಗೆ ಅನುಕೂಲ ಮಾಡಿಕೊಟ್ಟಿದ್ದು, ಇದು ಸುಮಾರು ₹3000 ಕೋಟಿ ಹಗರಣವಾಗಿದೆ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಟಿ. ನಾಗಣ್ಣ ಇಂದು ಪಕ್ಷದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು. ನಗರದ ಪಕ್ಷದ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಸಿಇಟಿ ಪರೀಕ್ಷೆ ಮುಗಿದು ಸುಮಾರು 42 ದಿನ ಆಗಿದೆ. […]

Continue Reading
IMG 20240222 WA0000

ಸಿಯಟ್ ಐಎಸ್ಆರ್‌ಎಲ್ ಗ್ರ್ಯಾಂಡ್ ಫಿನಾಲೆ…!

“ಸಿಯಟ್ ಐಎಸ್ಆರ್‌ಎಲ್ ಗ್ರ್ಯಾಂಡ್ ಫಿನಾಲೆಃ ಹೈ-ಆಕ್ಟೇನ್ ಆಕ್ಷನ್ ಮತ್ತು ಚಾಂಪಿಯನ್‌ ಶಿಪ್ ಪ್ರದರ್ಶನಕ್ಕೆ ಬೆಂಗಳೂರು ಸಾಕ್ಷಿಯಾಗಲಿದೆ” ಬೆಂಗಳೂರು, ಫೆಬ್ರವರಿ 21,2024: ಸಿಯಾಟ್ ಇಂಡಿಯನ್ ಸೂಪರ್‌ ಕ್ರಾಸ್‌ ರೇಸಿಂಗ್ ಲೀಗ್ (ಐಎಸ್ಆರ್‌ಎಲ್) ತನ್ನ ಗ್ರ್ಯಾಂಡ್ ಫಿನಾಲೆಗಾಗಿ ಸಜ್ಜಾಗುತ್ತಿದೆ, ಇದು ಐತಿಹಾಸಿಕ ಉದ್ಘಾಟನಾ ಋತುವಿನ ಪರಾಕಾಷ್ಠೆಯನ್ನು ಗುರುತಿಸುತ್ತದೆ, ಇದು ರಾಷ್ಟ್ರದಾದ್ಯಂತದ ಮೋಟಾರ್‌ ಸ್ಪೋರ್ಟ್ಸ್‌ ಉತ್ಸಾಹಿಗಳನ್ನು ಆಕರ್ಷಿಸಿದೆ. ಮೂರನೇ ಮತ್ತು ಅಂತಿಮ ಸುತ್ತು ಫೆಬ್ರವರಿ 25 ರಂದು ರೋಮಾಂಚಕ ನಗರವಾದ ಬೆಂಗಳೂರಿನಲ್ಲಿ ನಡೆಯಲಿದ್ದು, ಇದು ವಿಶ್ವದ ಮೊದಲ ಫ್ರ್ಯಾಂಚೈಸ್ ಆಧಾರಿತ ಸೂಪರ್‌ […]

Continue Reading
IMG 20231128 WA0025

Karnataka: ಇಪಿಎಲ್(EPL) ಪಡೆಯ ಟೋಟನ್‌ಹ್ಯಾಮ್ ಹಾಟ್‌ಸ್ಪರ್‌ನೊಂದಿಗೆ ಸಹಭಾಗಿತ್ವಕ್ಕೆ ಸಹಿ ಹಾಕಿದ ಕಿಕ್‌ಸ್ಟಾರ್ಟ್ ಎಫ್‌ಸಿ…!

ಇಪಿಎಲ್(EPL) ಪಡೆಯ ಟೋಟನ್‌ಹ್ಯಾಮ್ ಹಾಟ್‌ಸ್ಪರ್‌ನೊಂದಿಗೆ ಐತಿಹಾಸಿಕ ಸಹಭಾಗಿತ್ವಕ್ಕೆ ಸಹಿ ಹಾಕಿದ ಕಿಕ್‌ಸ್ಟಾರ್ಟ್ ಎಫ್‌ಸಿ(Kickstart FC) ಇಂಗ್ಲಿಷ್ ಪ್ರೀಮಿ‌ಯರ್‌ ಲೀಗ್ ಕ್ಲಬ್‌ನ ಟೋಟನ್‌ಹ್ಯಾಮ್ ಹಾಟ್‌ಸ್ಪರ್‌ದೊಂದಿಗೆ ಸಹಭಾಗಿತ್ವಕ್ಕೆ ಸಹಿ ಹಾಕಿರುವುದನ್ನು ಘೋಷಿಸುವುದಕ್ಕೆ Kickstart FC ಅತ್ಯಂತ ಹರ್ಷಗೊಂಡಿದೆ ಈ ಸಹಭಾಗಿತ್ವವು, ಸ್ಥಳೀಯ ಕ್ರೀಡೆಯ ಅಭಿವೃದ್ಧಿಗೆ ನೆರವಾಗಲು ಎಲ್ಲಾ ಫುಟ್‌ಬಾಲ್ ಅಂಶಗಳಾದ್ಯಂತ ಎಳೆಯ ಆಟಗಾರರು ಮತ್ತು ಮಹತ್ವಾಕಾಂಕ್ಷೆಯುಳ್ಳ ಕೋಚ್‌ಗಳನ್ನು ಬೆಳೆಸಲು ನೆರವಾಗಲಿದೆ ಬೆಂಗಳೂರು, ನವಂಬರ್ 28, 2023: ಭಾರತೀಯ ಫುಟ್‌ಬಾಲ್‌ನ ಚಿತ್ರಣವನ್ನು ಮರುವಿವರಿಸುವ ಪ್ರಯತ್ನದ ನಿಟ್ಟಿನಲ್ಲಿ, ಕರ್ನಾಟಕದ ಪ್ರೀಮಿಯರ್ ಫುಟ್‌ಬಾಲ್ ಕ್ಲಬ್ […]

Continue Reading