TCS 10K ರನ್ ಹೊಸ ಚೈತನ್ಯ ತುಂಬಲಿರುವ ಓಟ…!
ಟಿ. ಸಿ.ಎಸ್ 10 ಕೆ ರನ್ ಗೆ ಮುಖ್ಯ ಮಂತ್ರಿಗಳಿಂದ ಚಾಲನೆಹೊಸ ಚೈತನ್ಯ ತುಂಬಲಿರುವ ಓಟ: ಸಿಎಂ ಬೊಮ್ಮಾಯಿ ಬೆಂಗಳೂರು, ಮೇ 15: ಟಿ. ಸಿ.ಎಸ್ ಆಯೋಜಿಸಿರುವ 10 ಕೆ ರನ್ ಎಲ್ಲರ ಜೀವನದಲ್ಲಿ ಈ ಓಟ ಹೊಸ ಚೈತನ್ಯವನ್ನು ತರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಅವರು ಇಂದು ಅವರು ಇಂದು ಟಿಸಿಎಸ್ ಸಂಸ್ಥೆ ಕಂಠೀರವ ಸ್ಟುಡಿಯೋದಲ್ಲಿ ಆಯೋಜಿಸಿದ್ದ ವರ್ಲ್ಡ್ ಪ್ರೀಮಿಯರ್ 10 ಕೆ ರನ್ – ಗೆ ಚಾಲನೆ ನೀಡಿದ ನಂತರ […]
Continue Reading