IMG 20250806 WA0064

Karnataka : ವಿಕ್ಟೋರಿಯಾ ಆಸ್ಪತ್ರೆಗೆ ಮುಖ್ಯಮಂತ್ರಿಗಳ ದಿಢೀರ್ ಭೇಟಿ ಪರಿಶೀಲನೆ…!

*ವಿಕ್ಟೋರಿಯಾ ಆಸ್ಪತ್ರೆಗೆ ಮುಖ್ಯಮಂತ್ರಿಗಳ ದಿಢೀರ್ ಭೇಟಿ* *ವೈದ್ಯರು ರೋಗಿಗಳನ್ನು ಸಹಾನುಭೂತಿಯಿಂದ ಕಾಣಬೇಕು* *ವೈದ್ಯರು ಸಹನೆಯಿಂದ ಕೆಲಸ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ* ಬೆಂಗಳೂರು, ಆಗಸ್ಟ್ 8: ವೈದ್ಯರು ರೋಗಿಗಳನ್ನು ಸಹಾನುಭೂತಿಯಿಂದ ಕಾಣಬೇಕು. ಉಚಿತ ಚಿಕಿತ್ಸೆ ಇರುವುದರಿಂದ ಒತ್ತಡವೂ ಹೆಚ್ಚಿರುತ್ತದೆ. ವೈದ್ಯರು ಸಹನೆಯಿಂದ ಕೆಲಸ ಮಾಡಬೇಕು. ಯಾರ ಬಳಿಯೂ ಹಣ ಪಡೆಯಬಾರದು ಎಂದು ವೈದ್ಯರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕೊಪ್ಪಳ ಕಾರ್ಯಕ್ರಮ ಇಂದು […]

Continue Reading
IMG 20250721 WA0040

ಪಾವಗಡ : ಹಿಂದುಳಿದ ತಾಲ್ಲೂಕಾಗಿದ್ದ ಪಾವಗಡದ ಚಿತ್ರಣ ಬದಲಾಗಲು ಕಾಂಗ್ರೆಸ್ ಸರ್ಕಾರವೇ ಕಾರಣ….!

*ಕರ್ನಾಟಕದಲ್ಲಿ ಜೆಡಿಎಸ್ ಪಕ್ಷದ ಶಕ್ತಿ ಕುಂದುತ್ತಿದೆ* *ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳು , ಬಿಜೆಪಿ ಹಾಗೂ ಜೆಡಿಎಸ್ ನ್ನು ಕಂಗೆಡಿಸಿದೆ* *ಹಿಂದುಳಿದ ತಾಲ್ಲೂಕಾಗಿದ್ದ ಪಾವಗಡದ ಚಿತ್ರಣ ಬದಲಾಗಲು ಕಾಂಗ್ರೆಸ್ ಸರ್ಕಾರವೇ ಕಾರಣ* *17.50 ಲಕ್ಷ ಜನರ ಆರೋಗ್ಯ ಖಾತ್ರಿಪಡಿಸುವ ಶುದ್ಧ ಕುಡಿಯುವ ನೀರಿನ ಯೋಜನೆ ಉದ್ಘಾಟಿಸಿದ ಸಿಎಂ* ತುಮಕೂರು(ಪಾವಗಡ)ಜುಲೈ 21: ತುಂಗಭದ್ರಾ ಜಲಾಶಯದ ಹಿನ್ನರಿನಿಂದ ಪಾವಗಡ ತಾಲ್ಲೋಕು ಮತ್ತು ಪಟ್ಟಣ ವ್ಯಾಪ್ತಿಯ ಶುದ್ಧ ಕುಡಿಯುವ ನೀರಿನ ಯೋಜನೆಯು ಸುಮಾರು 17.50 ಲಕ್ಷ ಜನರ ಆರೋಗ್ಯವನ್ನು ಕಾಪಾಡುವ ಉತ್ತಮ […]

Continue Reading
IMG 20221226 WA0021

ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ತಡೆದು ಖನಿಜ ಸಂಪತ್ತನ್ನು ರಕ್ಷಿಸಲು ಪ್ರಪ್ರಥಮ ಬಾರಿಗೆ ಖನಿಜ ರಕ್ಷಣಾ ಪಡೆ ಸ್ಥಾಪನೆ…!

ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ತಡೆದು ಖನಿಜ ಸಂಪತ್ತನ್ನು ರಕ್ಷಿಸಲು ಪ್ರಪ್ರಥಮ ಬಾರಿಗೆ ಖನಿಜ ರಕ್ಷಣಾ ಪಡೆ ಸ್ಥಾಪನೆ : ಸಚಿವ ಹಾಲಪ್ಪ ಆಚಾರ್ ಬೆಂಗಳೂರು/ ಬೆಳಗಾವಿ,  ಡಿಸೆಂಬರ್ 27 (ಕರ್ನಾಟಕ ವಾರ್ತೆ): ರಾಜ್ಯದ ಖನಿಜ ಮತ್ತು ಉಪಖನಿಜ ಅನಧಿಕೃತ ಗಣಿಗಾರಿಕೆ ಮತ್ತು ಸಾಗಾಣಿಕೆಯನ್ನು ತಡೆಗಟ್ಟಲು ಹಾಗೂ ರಾಜ್ಯದ ಖನಿಜ ಸಂಪತ್ತನ್ನ ಸಂರಕ್ಷಿಸಿ ಆದಾಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ದಿಟ್ಟ ಹೆಜ್ಜೆಗಳನ್ನು ಇಟ್ಟಿದೆ. ಪ್ರಪ್ರಥಮ ಬಾರಿಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧೀನದಲ್ಲಿ ಪ್ರತಿ ಜಿಲ್ಲೆಯಲ್ಲಿ ಖನಿಜ […]

Continue Reading
IMG 20220828 WA0057

ಮಳೆಯಿಂದಾದ ಹಾನಿ ಕುರಿತು ಜಿಲ್ಲಾಧಿಕಾರಿ ಗಳೊಂದಿಗೆ ವೀಡಿಯೋ ಸಂವಾದ…!

ಮುಖ್ಯಮಂತ್ರಿಗಳಿಂದ ಮಳೆಯಿಂದಾದ ಹಾನಿ ಕುರಿತು ಜಿಲ್ಲಾಧಿಕಾರಿ ಗಳೊಂದಿಗೆ ವೀಡಿಯೋ ಸಂವಾದ ತಕ್ಷಣವೇ ಮನೆ ಮತ್ತು ಬೆಳೆ ಪರಿಹಾರ ವಿತರಿಸಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ಬೆಂಗಳೂರು, ಆಗಸ್ಟ್ 28 : ಸಂತ್ರಸ್ತರಿಗೆ ವಿಳಂಬ ಮಾಡದೆ ತಕ್ಷಣವೇ ಮನೆ ಮತ್ತು ಬೆಳೆ ಹಾನಿಗೆ ಪರಿಹಾರ ವಿತರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಿಂದ ಕಳೆದ ಮೂರು ದಿನಗಳಲ್ಲಿ ರಾಜ್ಯದಲ್ಲಿ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ […]

Continue Reading
IMG 20210910 205708

ಸೋಮವಾರದಿಂದ ವಿಧಾನ ಮಂಡಲ ಅಧಿವೇಶನ….!

ಸೋಮವಾರದಿಂದ ವಿಧಾನ ಮಂಡಲ ಅಧಿವೇಶನ: ಕಲಾಪದಲ್ಲಿ ಸಚಿವರ ಕಡ್ಡಾಯ ಹಾಜರಿಗೆ ಸೂಚನೆ ನೀಡುವಂತೆ ಮುಖ್ಯಮಂತ್ರಿಗಳಿಗೆ ಸಭಾಪತಿ ಬಸವರಾಜ ಹೊರಟ್ಟಿ ಕೋರಿಕೆ. ಬೆಂಗಳೂರು, ಸೆಪ್ಟೆಂಬರ್ 09, (ಕರ್ನಾಟಕ ವಾರ್ತೆ): ಸೋಮವಾರ ದಿನಾಂಕ 13-09-2021 ರಿಂದ ಹತ್ತು ದಿನಗಳ ಕಾಲ ವಿಧಾನಮಂಡಲದ ಅಧಿವೇಶನ ನಡೆಯಲಿದ್ದು, ಸದನ ಕಲಾಪಗಳ ಸಂದರ್ಭದಲ್ಲಿ ಸಚಿವರು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಸೂಚನೆ ನೀಡುವಂತೆ ವಿಧಾನ ಪರಿಷತ್ತಿನ ಮಾನ್ಯ ಸಭಾಪತಿ ಬಸವರಾಜ ಹೊರಟ್ಟಿ ಅವರು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಕೋರಿದ್ದಾರೆ.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿಧಾನ ಮಂಡಲದ […]

Continue Reading
IMG 20210903 WA0028

ಕೊರೊನಾ: ಹೊರಮಾವು ನರ್ಸಿಂಗ್ ಕಾಲೇಜು ತಾತ್ಕಾಲಿಕ ಬಂದ್…!

*ಹೊರಮಾವು ನರ್ಸಿಂಗ್ ಕಾಲೇಜು ತಾತ್ಕಾಲಿಕ ಬಂದ್, ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಎಚ್ಚರ ವಹಿಸಲು ಸೂಚನೆ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್* *700-800 ನಿವಾಸಿಗಳಿಗೆ ಪರೀಕ್ಷೆ* ಬೆಂಗಳೂರು, ಸೆ 3:- ಹೊರಮಾವು ನರ್ಸಿಂಗ್ ಕಾಲೇಜು ಹಾಗೂ ಕೆಜಿಎಫ್ ನ ನರ್ಸಿಂಗ್ ಕಾಲೇಜಿನಲ್ಲಿ ಕೋವಿಡ್ ಪ್ರಕರಣಗಳು ಕಂಡುಬಂದಿದೆ. ಹೊರರಾಜ್ಯದಿಂದ ವಿದ್ಯಾರ್ಥಿಗಳು ಬರುವುದರಿಂದ ಶಿಕ್ಷಣ ಸಂಸ್ಥೆಗಳು ಎಚ್ಚರ ವಹಿಸಬೇಕೆಂದು ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಹೊರಮಾವು ಕ್ರಿಸ್ಟಿಯನ್ ನರ್ಸಿಂಗ್ ಕಾಲೇಜಿಗೆ ಭೇಟಿ ನೀಡಿ […]

Continue Reading
IMG 20210618 110809

ಕೇಬಲ್ ಟೆಲಿವಿಷನ್ ಜಾಲದ ನಿಯಮಗಳಿಗೆ ತಿದ್ದುಪಡಿ…..!

ಕೇಬಲ್ ಟೆಲಿವಿಷನ್ ಜಾಲದ ನಿಯಮಗಳಿಗೆ ತಿದ್ದುಪಡಿ ಟಿವಿ ಪ್ರಸಾರದ ಸಾರ್ವಜನಿಕ ಕುಂದುಕೊರತೆ/ ದೂರುಗಳ ಪರಿಹರಿಸಲು ಶಾಸನಾತ್ಮಕ ವ್ಯವಸ್ಥೆ ಕೇಂದ್ರ ಸರ್ಕಾರದಿಂದ ಸ್ವಯಂ ನಿಯಂತ್ರಕ ಕಾಯಗಳ ಗುರುತಿಸುವಿಕೆ ಕೇಬಲ್ ಟೆಲಿವಿಷನ್ ನೆಟ್ ವರ್ಕ್ ನಿಯಮ 1994ಕ್ಕೆ ತಿದ್ದುಪಡಿ ಮಾಡಿ ಕೇಂದ್ರ ಸರ್ಕಾರ ಇಂದು ಅಧಿಸೂಚನೆ ಹೊರಡಿಸಿದ್ದು, ಆ ಮೂಲಕ ಕೇಬಲ್ ಟೆಲಿವಿಷನ್ ನೆಟ್ವರ್ಕ್ ಕಾಯಿದೆ, 1995ರ ನಿಬಂಧನೆಗಳಿಗೆ ಅನುಗುಣವಾಗಿ ಟೆಲಿವಿಷನ್ ವಾಹಿನಿಗಳು ಪ್ರಸಾರ ಮಾಡುವ ವಸ್ತುವಿಷಯಕ್ಕೆ ಸಂಬಂಧಿಸಿದ ನಾಗರಿಕರ ಕುಂದುಕೊರತೆ/ದೂರುಗಳ ಪರಿಹಾರಕ್ಕಾಗಿ ಶಾಸನಬದ್ಧ ಕಾರ್ಯವಿಧಾನವನ್ನು ಒದಗಿಸುತ್ತದೆ. ಹಾಲಿ ನಿಯಮಗಳ […]

Continue Reading
fireman 100722 1280

Destruction in Montania

Nunc consectetur ipsum nisi, ut pellentesque felis tempus vitae. Integer eget lacinia nunc. Vestibulum consectetur convallis augue id egestas. Nullam rhoncus, arcu in tincidunt ultricies, velit diam imperdiet lacus, sed faucibus mi massa vel nunc. In ac viverra augue, a luctus nisl. Donec interdum enim tempus, aliquet metus maximus, euismod quam. Sed pretium finibus rhoncus. […]

Continue Reading
vehicle 193213 1280

Invention of Advance Technology

Pellentesque nec ipsum nec dolor pretium ultrices et eleifend nisl. Donec mattis at sem eu auctor. Aenean varius ligula lacinia condimentum maximus. Nam est lorem, suscipit sit amet sodales vitae, consectetur ac libero. In pharetra lectus in aliquam congue. Quisque posuere luctus ligula eu gravida. Aliquam sed dui purus. Morbi dignissim ut sapien sed blandit. […]

Continue Reading
swimmer 583667 1280

Swimming Record

Fusce hendrerit sodales enim, quis egestas turpis volutpat et. Mauris malesuada lacus vitae tincidunt porttitor. Integer condimentum nulla a lacus rutrum tempor. Vivamus ornare a ligula nec tempor. Donec et interdum eros, quis scelerisque nunc. Maecenas vel elementum libero. Nunc mattis massa odio, eget lacinia nisi convallis ut.

Continue Reading