ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಸಮರ್ಥ ಕೇಂದ್ರ ಮತ್ತು ರಾಜ್ಯಗಳು ಅಗತ್ಯ…!
*ದಕ್ಷಿಣ ವಲಯ ಪರಿಷತ್ತಿನ 29 ನೇ ಸಭೆ:* *ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಸಮರ್ಥ ಕೇಂದ್ರ ಮತ್ತು ರಾಜ್ಯಗಳು ಅಗತ್ಯ*- *ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ* ತಿರುಪತಿ, ನವೆಂಬರ್14: ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಸಮರ್ಥ ಕೇಂದ್ರ ಮತ್ತು ರಾಜ್ಯಗಳ ಅಗತ್ಯವಿದೆ. ನಾವು ಪರಸ್ಪರ ಸಹಕಾರದೊಂದಿಗೆ ಕೆಲಸ ಮಾಡಿದರೆ ಹಲವು ವರ್ಷಗಳಿಂದ ಬಾಕಿ ಉಳಿದಿರುವ ಹಲವಾರು ಸಮಸ್ಯೆಗಳನ್ನು ಬಗೆ ಹರಿಸಿಕೊಳ್ಳಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಆಂಧ್ರ ಪ್ರದೇಶದ ತಿರುಪತಿಯಲ್ಲಿ ಇಂದು ನಡೆದ ದಕ್ಷಿಣ ವಲಯ ಪರಿಷತ್ತಿನ 29 ನೇ […]
Continue Reading