20260107 095429 scaled

Karnataka : ಮನ ಶಂಕರ ವರಪ್ರಸಾದ್ : Pre Release Event Live

  ಬೆಂಗಳೂರು :  ಮೆಗಾಸ್ಟಾರ್ ಚಿರಂಜೀವಿ ಅಭಿನಯದ ತೆಲಗು ಚಿತ್ರ ಮನ ಶಂಕರ ವರಪ್ರಸಾದ್ ಫ್ರೀ ರಿಲೀಜ್ ಇವೆಂಟ್ ಇಂದು ಹೈದರಾಬಾದ್ ನಲ್ಲಿ‌ ನಡೆಯುತ್ತಿದೆ.. ಸಂಕ್ರಾಂತಿ ಹಬ್ಬ ಕ್ಕೆ ಈ ಚಿತ್ರ ಪ್ರೇಕ್ಷಕರ  ಮುಂದೆ‌ ಬರುತ್ತಿದೆ. ಸಪ್ತಸ್ವರ ದಲ್ಲಿ ನೇರ ಪ್ರಸಾರ ವನ್ನು ವೀಕ್ಷಿಸಿ…..   Pre Release Event Live :    

Continue Reading
IMG 20251223 WA0009 scaled

:  17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : . ಜನವರಿ 29ರಿಂದ ಫೆಬ್ರವರಿ 06ರ ವರೆಗೆ…..!

  17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಬಗಳೂರು‌:   17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ *ಜನವರಿ 29ರಿಂದ ಫೆಬ್ರವರಿ 06ರ ವರೆಗೆ ನಡೆಯಲಿದೆ*. ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕರು ಆದ  *ಶ್ರೀ ಪ್ರಕಾಶ್ ರಾಜ್* ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ. *ಅಂತರಾಷ್ಟ್ರೀಯ ಚಲನಚಿತ್ರ ಉತ್ಸವದ ಉದ್ಘಾಟನೆ ವಿಧಾನಸೌಧದ ಮುಂಭಾಗದಲ್ಲಿಭವ್ಯ ಮೆಟ್ಟಿಲುಗಳ ಮೇಲೆ ನಡೆಯಲಿದೆ* *ಈ ಬಾರಿಯ ಚಲನಚಿತ್ರೋತ್ಸವದಲ್ಲಿ ಮಹಿಳಾ ಸಬಲೀಕರಣ ಕುರಿತಾದ ಥೀಮ್ ಇರಲಿದೆ* ರಾಜಾಜಿನಗರದ ಲುಲುಮಾಲ್‌ನಲ್ಲಿರುವ ಸಿನಿ […]

Continue Reading
IMG 20250309 WA0003 scaled

Karnataka : ಚಲನಚಿತ್ರ ಮಸೂದೆ ಅಗತ್ಯ….!

*16 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಮಾರೋಪ* *ಚಲನಚಿತ್ರ ಮಸೂದೆ ಅಗತ್ಯ – ಸಚಿವ ಸಂತೋಷ ಲಾಡ್* ಬೆಂಗಳೂರು (ಕರ್ನಾಟಕ ವಾರ್ತೆ) ಮಾರ್ಚ್ 08: ಚಲನಚಿತ್ರ ಸಶಕ್ತ ಮಾಧ್ಯಮವಾಗಿದ್ದು, ಏಕಪರದೆಯ ಚಿತ್ರಮಂದಿರಗಳ ಸಂಖ್ಯೆ ಇಳಿಮುಖವಾಗುತ್ತಿರುವುದು ಕಳವಳದ ಸಂಗತಿಯಾಗಿದೆ, ಜಗತ್ತಿನ ಇತರೆ ರಾಷ್ಟ್ರಗಳಲ್ಲಿ ಚಿತ್ರಮಂದಿರಗಳ ಸಂಖ್ಯೆ ಹೆಚ್ಚಾಗುತ್ತಿರುವದನ್ನು ತುಲನಾತ್ಮಕವಾಗಿ ಅಧ್ಯಯನ ಮಾಡಿ, ಚಿತ್ರರಂಗದ ಉಳಿವು ಮತ್ತು ಬೆಳವಣಿಗೆಗೆ ಎಲ್ಲರೂ ಪಣತೊಡಬೇಕು.ಪೈರಸಿ ಹಾವಳಿ ತಡೆಯಬೇಕು ಎಂದು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಹೇಳಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ,ಕರ್ನಾಟಕ […]

Continue Reading
IMG 20240229 100752 scaled

ಪಾವಗಡ : ಕೋಟೇಶ್ವರ ನʻ ಆಸ್ತಿ ʼ ಉಳಿಸಿ ಸ್ವಾಮಿ….!

ತನಿಖಾ ವರದಿ: ಶಿವಪ್ಪನಿಗೂ ತಪ್ಪದ ಸಂಕಷ್ಟ ಕೋಟೇಶ್ವರ ನ   ʻ ಆಸ್ತಿ ʼ ಉಳಿಸಿ ಸ್ವಾಮಿ….! ಪಾವಗಡ ತಾಲ್ಲೂಕಿನಲ್ಲಿ ವೈ ಎನ್‌ ಹೊಸಕೋಟೆ ಹೆಚ್ಚು ಜನಸಂಖ್ಯೆ ಇರುವ ಊರು ಇಲ್ಲಿ ಜಮೀನಿನ ಬೆಲೆ ಪಾವಗಡ ಪಟ್ಟಣದ ನಂತರದ ಸ್ಥಾನದಲ್ಲಿ ಇರುತ್ತೆ. ರಿಯಲ್‌ ಎಸ್ಟೇಟ್‌ ದಂಧೆ ಮಾಡುವವರ ಕಣ್ನು ಮೊದಲು ಬೀಳುವುದೇ ಸರ್ಕಾರಿ ಜಮೀನುಗಳ ಮೇಲೆ, ಬಹಳಷ್ಟು ಜಮೀನಿಗಳು  ಕಬಳಿಯಾಗಿವೆ. ಸರ್ಕಾರ ಆಸ್ತಿ ಕಾಪಾಡಬೇಕಾದ ತಹಸಿಲ್ದಾರ್‌, ಗ್ರಾಮಲೆಕ್ಕಿಗರು, ಆರ್‌ ಐ,ವಿ ಎ ಪಿಡಿಒ ಗಳು ಹಣ ಕ್ಕೆ ತಮ್ಮನ್ನು […]

Continue Reading
IMG 20240229 WA0045 scaled

ವಿಶ್ವದ ಬದುಕು ಸಂಸ್ಕೃತಿ ತಿಳಿಯಲು ಅಂತಾರಾಷ್ಟ್ರೀಯ ಚಿತ್ರೋತ್ಸವ ನೆರವಾಗುತ್ತದೆ….!

*ವಿಶ್ವದ ಬದುಕು ಸಂಸ್ಕೃತಿ ತಿಳಿಯಲು ಅಂತಾರಾಷ್ಟ್ರೀಯ ಚಿತ್ರೋತ್ಸವ ನೆರವಾಗುತ್ತದೆ: ಸಿಎಂ ಸಿದ್ದರಾಮಯ್ಯ* *ಅಂಬೇಡ್ಕರ್ ಮತ್ತು ಇವರ ಮೌಲ್ಯಗಳ ಕುರಿತಾದ ಸಿನಿಮಾಗಳಿಗೆ ಅಗತ್ಯವಾದ ಎಲ್ಲಾ ರೀತಿಯ ನೆರವನ್ನು ನೀಡಲಾಗುವುದು : ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ* ಬೆಂಗಳೂರು ಫೆ 29: ವಿಶ್ವದ ಬದುಕು ಸಂಸ್ಕೃತಿ ತಿಳಿಯಲು ಮತ್ತು ನಮ್ಮ ಸಮಾಜವನ್ನು ಇನ್ನಷ್ಟು ಮಾನವೀಯಗೊಳಿಸಲು ಅಂತಾರಾಷ್ಟ್ರೀಯ ಚಿತ್ರೋತ್ಸವ ನೆರವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಲ್ಲಿ 15 ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. […]

Continue Reading
IMG 20231209 WA0005

Karnataka : ಹಿರಿಯ ನಟಿ ಲೀಲಾವತಿ ಪರಿಪೂರ್ಣ ಕಲಾವಿದೆ….!

ಸರ್ಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ : ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಡಿಸೆಂಬರ್ 12: ಕನ್ನಡ ಚಿತ್ರರಂಗ ಕಂಡಂತಹ ಬಹುಮುಖ ಪ್ರತಿಭೆಯಾಗಿದ್ದ ನಟಿ ಲೀಲಾವತಿಯವರಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರವನ್ನು ನೆರವೇರಿಸಲು ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ನಟಿ ಶ್ರೀಮತಿ ಲೀಲಾವತಿಯವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವವನ್ನು ಸಲ್ಲಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು. ಲೀಲಾವತಿಯವರು ಅನಾರೋಗ್ಯದಿಂದ ಬಳಲುತ್ತಿದ್ದಾಗ ಅವರ ನಿವಾಸಕ್ಕೆ ತೆರಳಿ ಅವರ ಯೋಗಕ್ಷೇಮ ವಿಚಾರಿಸಿದ್ದೆ. ಆಗ ಅವರ ಮಗ ವಿನೋದರಾಜ್ ರನ್ನು […]

Continue Reading
IMG 20230405 WA0055

BJP : ನಟ ಸುದೀಪ್ ಬೆಂಬಲದಿಂದ ಪಕ್ಷ ಹಾಗೂ ಪ್ರಚಾರಕ್ಕೆ ದೊಡ್ಡ ಶಕ್ತಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನಟ ಸುದೀಪ್ ಬೆಂಬಲಬೆಂಗಳೂರು, ಏಪ್ರಿಲ್ 05: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಚುನಾವಣೆಯಲ್ಲಿ ಬೆಂಬಲ ನೀಡುವುದಾಗಿ ಚಿತ್ರನಟ ಸುದೀಪ್ ಘೋಷಿಸಿದರು. ನಗರದ ಖಾಸಗಿ ಹೋಟೆಲ್ ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಇಂದು ಕರೆದಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಬೊಮ್ಮಾಯಿಯವರನ್ನು ಚಿಕ್ಕಂದಿನಿಂದ ನೋಡಿದ್ದು, ಚಿತ್ರರಂಗದ ಕಷ್ಟದ ದಿನಗಳಲ್ಲಿ ಕೆಲವರು ಬೆನ್ನಿಗೆ ಇದ್ದರು. ಕಷ್ಟ ಕಾಲದಲ್ಲಿ ಬೊಮ್ಮಾಯಿಯವರು ನನ್ನ ನೆರವಿಗೆ ನಿಂತಿದ್ದಾರೆ ಎಂದರು. ಪರಿಚಯಚಿತ್ರರಂಗದಲ್ಲಿ ನನಗೆ ಗಾಡ್ ಫಾದರ್ ಇರಲಿಲ್ಲ. ಬೊಮ್ಮಾಯಿಯವರು […]

Continue Reading
IMG 20230220 WA0004

Karnataka: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ‌ ಭಗವಾನ್ ಇನ್ನಿಲ್ಲ….!

ಕನ್ಮಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಭಗವಾನ್ (90) ಚಿಕಿತ್ಸೆ ಫಲಕಾರಿಯಾಗದೇ ಜಯದೇವ ಆಸ್ಪತ್ರೆ ಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕನ್ನಡ ಸಿನಿಮಾ ರಂಗದಲ್ಲಿ ದೊರೈ ಭಗವಾನ್ ಎಂದೇ ಕನ್ಜೋನಡಡಿ ಖ್ಯಾತಿಯಾಗಿತ್ತು. ಈಗಾಗಲೇ ದೊರೆ ದೂರವಾಗಿದ್ದಾರೆ. ಭಗವಾನ್ ಅವರು ಇಂದು ಇಹ ಲೋಕ ತ್ಯಜಿಸಿದ್ದಾರೆ. ಶ್ರೀನಿವಾಸ್ ಕೃಷ್ಣ ಅಯ್ಯಂಗಾರ್ ಭಗವಾನ್ ಇವರು ಪೂರ್ಣ ಹೆಸರು. 1933ರಲ್ಲಿ ಮೈಸೂರಿನ ತಮಿಳು ಅಯ್ಯಂಗಾರ್ ಕುಟುಂಬದಲ್ಲಿ ಜನಿಸಿದ್ದರು 1956ರಲ್ಲಿ ಕಣಗಾಲ್ ಪ್ರಭಾಕರ ಶಾಸ್ತ್ರಿಗಳಿಗೆ ಸಹಾಯಕ ನಿರ್ದೇಶಕರಾಗಿ ಸಿನಿಮಾ […]

Continue Reading
20230114 143509

ʼವಾಲ್ಟೇರ್‌ ವೀರಯ್ಯʼ ಸಕ್ಸಸ್ ಮೀಟ್- LIVE

ಮೆಗಾಸ್ಟಾರ್ ಚಿರಂಜೀವಿ ಅಭಿನಯ ದ ವಾಲ್ತರ್ ವೀರಯ್ಯ ಜನವರಿ 13 ರಂದು ಬಿಡುಗಡಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು. ಚಿತ್ರತಂಡದ ಸಕಸ್ಸ್ ಮೀಟ್ ಸುದ್ದಿ ಗೋಷ್ಠಿ

Continue Reading