IMG 20230405 WA0055

BJP : ನಟ ಸುದೀಪ್ ಬೆಂಬಲದಿಂದ ಪಕ್ಷ ಹಾಗೂ ಪ್ರಚಾರಕ್ಕೆ ದೊಡ್ಡ ಶಕ್ತಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನಟ ಸುದೀಪ್ ಬೆಂಬಲಬೆಂಗಳೂರು, ಏಪ್ರಿಲ್ 05: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಚುನಾವಣೆಯಲ್ಲಿ ಬೆಂಬಲ ನೀಡುವುದಾಗಿ ಚಿತ್ರನಟ ಸುದೀಪ್ ಘೋಷಿಸಿದರು. ನಗರದ ಖಾಸಗಿ ಹೋಟೆಲ್ ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಇಂದು ಕರೆದಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಬೊಮ್ಮಾಯಿಯವರನ್ನು ಚಿಕ್ಕಂದಿನಿಂದ ನೋಡಿದ್ದು, ಚಿತ್ರರಂಗದ ಕಷ್ಟದ ದಿನಗಳಲ್ಲಿ ಕೆಲವರು ಬೆನ್ನಿಗೆ ಇದ್ದರು. ಕಷ್ಟ ಕಾಲದಲ್ಲಿ ಬೊಮ್ಮಾಯಿಯವರು ನನ್ನ ನೆರವಿಗೆ ನಿಂತಿದ್ದಾರೆ ಎಂದರು. ಪರಿಚಯಚಿತ್ರರಂಗದಲ್ಲಿ ನನಗೆ ಗಾಡ್ ಫಾದರ್ ಇರಲಿಲ್ಲ. ಬೊಮ್ಮಾಯಿಯವರು […]

Continue Reading
IMG 20230220 WA0004

Karnataka: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ‌ ಭಗವಾನ್ ಇನ್ನಿಲ್ಲ….!

ಕನ್ಮಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಭಗವಾನ್ (90) ಚಿಕಿತ್ಸೆ ಫಲಕಾರಿಯಾಗದೇ ಜಯದೇವ ಆಸ್ಪತ್ರೆ ಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕನ್ನಡ ಸಿನಿಮಾ ರಂಗದಲ್ಲಿ ದೊರೈ ಭಗವಾನ್ ಎಂದೇ ಕನ್ಜೋನಡಡಿ ಖ್ಯಾತಿಯಾಗಿತ್ತು. ಈಗಾಗಲೇ ದೊರೆ ದೂರವಾಗಿದ್ದಾರೆ. ಭಗವಾನ್ ಅವರು ಇಂದು ಇಹ ಲೋಕ ತ್ಯಜಿಸಿದ್ದಾರೆ. ಶ್ರೀನಿವಾಸ್ ಕೃಷ್ಣ ಅಯ್ಯಂಗಾರ್ ಭಗವಾನ್ ಇವರು ಪೂರ್ಣ ಹೆಸರು. 1933ರಲ್ಲಿ ಮೈಸೂರಿನ ತಮಿಳು ಅಯ್ಯಂಗಾರ್ ಕುಟುಂಬದಲ್ಲಿ ಜನಿಸಿದ್ದರು 1956ರಲ್ಲಿ ಕಣಗಾಲ್ ಪ್ರಭಾಕರ ಶಾಸ್ತ್ರಿಗಳಿಗೆ ಸಹಾಯಕ ನಿರ್ದೇಶಕರಾಗಿ ಸಿನಿಮಾ […]

Continue Reading
20230114 143509

ʼವಾಲ್ಟೇರ್‌ ವೀರಯ್ಯʼ ಸಕ್ಸಸ್ ಮೀಟ್- LIVE

ಮೆಗಾಸ್ಟಾರ್ ಚಿರಂಜೀವಿ ಅಭಿನಯ ದ ವಾಲ್ತರ್ ವೀರಯ್ಯ ಜನವರಿ 13 ರಂದು ಬಿಡುಗಡಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು. ಚಿತ್ರತಂಡದ ಸಕಸ್ಸ್ ಮೀಟ್ ಸುದ್ದಿ ಗೋಷ್ಠಿ

Continue Reading
20230112 195747

ವೀರಸಿಂಹ ರೆಡ್ಡಿ’ ಸಿನಿಮಾ ಸಕ್ಸಸ್ ಮೀಟ್ – Live

ಬಾಲಕೃಷ್ಣ ಹಾಗೂ ದುನಿಯಾ ವಿಜಯ್‌ ಅಭಿನಯದ ‘ವೀರಸಿಂಹ ರೆಡ್ಡಿ’ ಸಿನಿಮಾ ಇಂದು ತೆರೆ ಕಂಡಿದೆ. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಿತ್ರತಂಡ ಸಕ್ಸಸ್ ಮೀಟ್‌‌ ನೇರ ಪರಸಾರ

Continue Reading
IMG 20221101 WA0040

ದಿ. ಪುನೀತ್ ರಾಜ್‍ ಕುಮಾರ್ ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ…!

‘ಕರ್ನಾಟಕ ರತ್ನ’ಕ್ಕೆ ವರುಣನ ಅಭಿಷೇಕ ದಿ. ಪುನೀತ್ ರಾಜ್‍ ಕುಮಾರ್ ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಅಭಿಮಾನಿಗಳಿಗಾಗಿ ಮತ್ತೆ ಹುಟ್ಟಿ ಬನ್ನಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು, ನವೆಂಬರ್ 1- ವರ್ಷಧಾರೆಯನ್ನೂ ಲೆಕ್ಕಿಸದೆ ನೆರೆದಿದ್ದ ಅಸಂಖ್ಯ ಅಭಿಮಾನಿಗಳ ಸಮ್ಮುಖದಲ್ಲಿ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. 13 ವರ್ಷಗಳ ನಂತರ ಪ್ರದಾನ ಮಾಡಲಾದ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪುನೀತ್ ಅವರ ಪತ್ನಿ ಅಶ್ವಿನಿ ಪುನೀತ್ […]

Continue Reading
20221024 122210

Waltair Veerayya: ದೀಪಾವಳಿ ಧಮಾಕ ನೀಡಿದ ಮೆಗಾಸ್ಟಾರ್‌ ಚಿರಂಜೀವಿ…!

ಮೆಗಾಸ್ಟಾರ್ ಚಿರಂಜೀವಿ ಅಭಿನಯದ‌154 ನೇ ಚಿತ್ರ ವಾಲ್ತೆರು ವೀರಯ್ಯ ಚಿತ್ರದ ಟೈಟಲ್ ಮತ್ತು‌ಟೀಸರ್‌ ಬಿಡುಗಡೆಯಾಗಿದೆ.ಚಿರಂಜೀವಿ ಮಾಸ್ ಲುಕ್ ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ದೀಪಾವಳಿ ಧಮಾಕ ನೀಡಿದ್ದಾರೆ ವಾಲ್ಟೇರ್ ವೀರಯ್ಯ ಮುಂಬರುವ ಭಾರತೀಯ ತೆಲುಗು ಭಾಷೆಯ ಆಕ್ಷನ್ ಚಿತ್ರವಾಗಿದ್ದು, ಇದನ್ನು ಕೆ. ಎಸ್. ರವೀಂದ್ರ ನಿರ್ದೇಶಿಸಿದ್ದಾರೆ ಮಸ್ ಮಹರಾಜ ರವಿತೇಜ, ಶ್ರುತಿ ಹಾಸನ್, ಬಾಬಿ ಸಿಂಹ ಮತ್ತು ಕ್ಯಾಥರೀನ್ ತ್ರೇಸಾ ನಟಿಸಿರುವ ಈ ಚಿತ್ರವನ್ನು ಮೈತ್ರಿ ಮೂವೀ ಮೇಕರ್ಸ್ ನಿರ್ಮಿಸಿದ್ದಾರೆ.

Continue Reading
20220925 234201

Godfather : ಗಾಡ್ ಫಾದರ್ ಚಿತ್ರದ ಸಕ್ಸಸ್ ಮೀಟ್ – ನೇರಪ್ರಸಾರ- Live..

ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಗಾಡ್ ಫಾದರ್ ಚಿತ್ರ ಪ್ರಪಂಚಾದ್ಯಂತ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದ್ದು ಕಲೆಕ್ಷನ್ ಸುನಾಮಿ ಎಬ್ಬಿಸಿದೆ. ಚಿತ್ರ ಯಶಸ್ವಿ ಯಾದ ಹಿನ್ನೆಲೆಯಲ್ಲಿ ಚಿತ್ರತಂಡದ ಸುದ್ದಿ ಗೋಷ್ಠಿ ನೇರಪ್ರಸಾರ…

Continue Reading
ASH06531 01 scaled

ಹಿರಿಯ ನಟ ಅನಂತನಾಗ್ ಗೆ ಡಾಕ್ಟರೇಟ್ ಪ್ರದಾನ…!

ಹಿರಿಯ ನಟ ಅನಂತನಾಗ್ ಗೆ ಡಾಕ್ಟರೇಟ್ ಪ್ರದಾನ ಬೆಂಗಳೂರು: ಹಿರಿಯ ನಟ ಅನಂತನಾಗ್ ಅವರಿಗೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿಯನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಶುಕ್ರವಾರ ಇಲ್ಲಿ ಪ್ರದಾನ ಮಾಡಿದರು. ನಂತರ ಮಾತನಾಡಿದ ಸಚಿವರು, ‘ಅನಂತನಾಗ್ ಅವರು ಚಿತ್ರರಂಗಕ್ಕೆ ಬಂದ ಸುವರ್ಣ ಮಹೋತ್ಸವದ ವರ್ಷದಲ್ಲಿ ಗೌರವ ಡಾಕ್ಟರೇಟ್ ನೀಡುವ ಮೂಲಕ ಬೆಂಗಳೂರು ಉತ್ತರ ವಿವಿ ತನ್ನನ್ನು ತಾನೇ ಗೌರವಿಸಿ ಕೊಂಡಿದೆ’ ಎಂದು ಬಣ್ಣಿಸಿದರು. ಅನಂತನಾಗ್ ಮತ್ತು ಶಂಕರನಾಗ್ ಸಹೋದರರು […]

Continue Reading
20220911 170200

ತೆಲುಗು ಸಿನಿಮಾ ರಂಗದ ರೆಬೆಲ್ ಸ್ಟಾರ್ ಕೃಷ್ಣಂರಾಜು ನಿಧನ…!

ತೆಲುಗು ಸಿನಿಮಾ ರಂಗದ ರೆಬೆಲ್ ಸ್ಟಾರ್ ಎಂದೇ ಖ್ಯಾತರಾಗಿದ್ದ ಉಪ್ಪಲಪತ್ತಿ ವೆಂಕಟ ಕೃಷ್ಣಂರಾಜು (83 ವರ್ಷ) (Krishnam Raju) ಭಾನುವಾರ ನಸುಕಿನ 3:25ಕ್ಕೆ ತಮ್ಮ ನಿವಾಸದಲ್ಲಿ ನಿಧನರಾಗಿದ್ದು ಈ ಬಗ್ಗೆ ಕುಟುಂಬದ ಮೂಲಗಳು ಮಾಹಿತಿ ನೀಡಿವೆ. ತೆಲುಗು ಚಿತ್ರರಂಗದ ದಿಗ್ಗಜ ನಟ ಕೃಷ್ಣಂರಾಜು ಅವರು ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 83 ವರ್ಷದ ನಟ ಹೈದರಾಬಾದ್‌ನಲ್ಲಿ ಕೊನೆಯುಸಿರೆಳೆದಿದ್ದಾರೆ. ಕೃಷ್ಣಂರಾಜು ನಿಧನಕ್ಕೆ ಹಲವು ಸಿನಿ ನಟರು, ಗಣ್ಯರು ಮತ್ತು ಅಭಿಮಾನಿಗಳು ಟ್ವೀಟ್ […]

Continue Reading