Karnataka : ಚಲನಚಿತ್ರ ಮಸೂದೆ ಅಗತ್ಯ….!
*16 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಮಾರೋಪ* *ಚಲನಚಿತ್ರ ಮಸೂದೆ ಅಗತ್ಯ – ಸಚಿವ ಸಂತೋಷ ಲಾಡ್* ಬೆಂಗಳೂರು (ಕರ್ನಾಟಕ ವಾರ್ತೆ) ಮಾರ್ಚ್ 08: ಚಲನಚಿತ್ರ ಸಶಕ್ತ ಮಾಧ್ಯಮವಾಗಿದ್ದು, ಏಕಪರದೆಯ ಚಿತ್ರಮಂದಿರಗಳ ಸಂಖ್ಯೆ ಇಳಿಮುಖವಾಗುತ್ತಿರುವುದು ಕಳವಳದ ಸಂಗತಿಯಾಗಿದೆ, ಜಗತ್ತಿನ ಇತರೆ ರಾಷ್ಟ್ರಗಳಲ್ಲಿ ಚಿತ್ರಮಂದಿರಗಳ ಸಂಖ್ಯೆ ಹೆಚ್ಚಾಗುತ್ತಿರುವದನ್ನು ತುಲನಾತ್ಮಕವಾಗಿ ಅಧ್ಯಯನ ಮಾಡಿ, ಚಿತ್ರರಂಗದ ಉಳಿವು ಮತ್ತು ಬೆಳವಣಿಗೆಗೆ ಎಲ್ಲರೂ ಪಣತೊಡಬೇಕು.ಪೈರಸಿ ಹಾವಳಿ ತಡೆಯಬೇಕು ಎಂದು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಹೇಳಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ,ಕರ್ನಾಟಕ […]
Continue Reading