ವೀರಸಿಂಹ ರೆಡ್ಡಿ’ ಸಿನಿಮಾ ಸಕ್ಸಸ್ ಮೀಟ್ – Live
ಬಾಲಕೃಷ್ಣ ಹಾಗೂ ದುನಿಯಾ ವಿಜಯ್ ಅಭಿನಯದ ‘ವೀರಸಿಂಹ ರೆಡ್ಡಿ’ ಸಿನಿಮಾ ಇಂದು ತೆರೆ ಕಂಡಿದೆ. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಿತ್ರತಂಡ ಸಕ್ಸಸ್ ಮೀಟ್ ನೇರ ಪರಸಾರ
Continue Readingಬಾಲಕೃಷ್ಣ ಹಾಗೂ ದುನಿಯಾ ವಿಜಯ್ ಅಭಿನಯದ ‘ವೀರಸಿಂಹ ರೆಡ್ಡಿ’ ಸಿನಿಮಾ ಇಂದು ತೆರೆ ಕಂಡಿದೆ. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಿತ್ರತಂಡ ಸಕ್ಸಸ್ ಮೀಟ್ ನೇರ ಪರಸಾರ
Continue Readingಮೆಗಾಸ್ಟಾರ್ ಚಿರಂಜೀವಿ ಅಭಿನಯದ ವಾಲ್ತೇರು ವೀರಯ್ಯ ಪ್ರೀರಿಲೀಸ್ ಕಾರ್ಯಕ್ರಮ ನೇರಪ್ರಸಾರ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Continue Reading‘ಕರ್ನಾಟಕ ರತ್ನ’ಕ್ಕೆ ವರುಣನ ಅಭಿಷೇಕ ದಿ. ಪುನೀತ್ ರಾಜ್ ಕುಮಾರ್ ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಅಭಿಮಾನಿಗಳಿಗಾಗಿ ಮತ್ತೆ ಹುಟ್ಟಿ ಬನ್ನಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು, ನವೆಂಬರ್ 1- ವರ್ಷಧಾರೆಯನ್ನೂ ಲೆಕ್ಕಿಸದೆ ನೆರೆದಿದ್ದ ಅಸಂಖ್ಯ ಅಭಿಮಾನಿಗಳ ಸಮ್ಮುಖದಲ್ಲಿ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. 13 ವರ್ಷಗಳ ನಂತರ ಪ್ರದಾನ ಮಾಡಲಾದ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪುನೀತ್ ಅವರ ಪತ್ನಿ ಅಶ್ವಿನಿ ಪುನೀತ್ […]
Continue Readingಮೆಗಾಸ್ಟಾರ್ ಚಿರಂಜೀವಿ ಅಭಿನಯದ154 ನೇ ಚಿತ್ರ ವಾಲ್ತೆರು ವೀರಯ್ಯ ಚಿತ್ರದ ಟೈಟಲ್ ಮತ್ತುಟೀಸರ್ ಬಿಡುಗಡೆಯಾಗಿದೆ.ಚಿರಂಜೀವಿ ಮಾಸ್ ಲುಕ್ ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ದೀಪಾವಳಿ ಧಮಾಕ ನೀಡಿದ್ದಾರೆ ವಾಲ್ಟೇರ್ ವೀರಯ್ಯ ಮುಂಬರುವ ಭಾರತೀಯ ತೆಲುಗು ಭಾಷೆಯ ಆಕ್ಷನ್ ಚಿತ್ರವಾಗಿದ್ದು, ಇದನ್ನು ಕೆ. ಎಸ್. ರವೀಂದ್ರ ನಿರ್ದೇಶಿಸಿದ್ದಾರೆ ಮಸ್ ಮಹರಾಜ ರವಿತೇಜ, ಶ್ರುತಿ ಹಾಸನ್, ಬಾಬಿ ಸಿಂಹ ಮತ್ತು ಕ್ಯಾಥರೀನ್ ತ್ರೇಸಾ ನಟಿಸಿರುವ ಈ ಚಿತ್ರವನ್ನು ಮೈತ್ರಿ ಮೂವೀ ಮೇಕರ್ಸ್ ನಿರ್ಮಿಸಿದ್ದಾರೆ.
Continue Readingಮೆಗಾಸ್ಟಾರ್ ಚಿರಂಜೀವಿ ಅಭಿನಯದ ಗಾಡ್ ಫಾದರ್ ಚಿತ್ರ ಪ್ರಪಂಚಾದ್ಯಂತ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದ್ದು ಕಲೆಕ್ಷನ್ ಸುನಾಮಿ ಎಬ್ಬಿಸಿದೆ. ಚಿತ್ರ ಯಶಸ್ವಿ ಯಾದ ಹಿನ್ನೆಲೆಯಲ್ಲಿ ಚಿತ್ರತಂಡದ ಸುದ್ದಿ ಗೋಷ್ಠಿ ನೇರಪ್ರಸಾರ…
Continue Readingಹಿರಿಯ ನಟ ಅನಂತನಾಗ್ ಗೆ ಡಾಕ್ಟರೇಟ್ ಪ್ರದಾನ ಬೆಂಗಳೂರು: ಹಿರಿಯ ನಟ ಅನಂತನಾಗ್ ಅವರಿಗೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿಯನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಶುಕ್ರವಾರ ಇಲ್ಲಿ ಪ್ರದಾನ ಮಾಡಿದರು. ನಂತರ ಮಾತನಾಡಿದ ಸಚಿವರು, ‘ಅನಂತನಾಗ್ ಅವರು ಚಿತ್ರರಂಗಕ್ಕೆ ಬಂದ ಸುವರ್ಣ ಮಹೋತ್ಸವದ ವರ್ಷದಲ್ಲಿ ಗೌರವ ಡಾಕ್ಟರೇಟ್ ನೀಡುವ ಮೂಲಕ ಬೆಂಗಳೂರು ಉತ್ತರ ವಿವಿ ತನ್ನನ್ನು ತಾನೇ ಗೌರವಿಸಿ ಕೊಂಡಿದೆ’ ಎಂದು ಬಣ್ಣಿಸಿದರು. ಅನಂತನಾಗ್ ಮತ್ತು ಶಂಕರನಾಗ್ ಸಹೋದರರು […]
Continue Readingತೆಲುಗು ಸಿನಿಮಾ ರಂಗದ ರೆಬೆಲ್ ಸ್ಟಾರ್ ಎಂದೇ ಖ್ಯಾತರಾಗಿದ್ದ ಉಪ್ಪಲಪತ್ತಿ ವೆಂಕಟ ಕೃಷ್ಣಂರಾಜು (83 ವರ್ಷ) (Krishnam Raju) ಭಾನುವಾರ ನಸುಕಿನ 3:25ಕ್ಕೆ ತಮ್ಮ ನಿವಾಸದಲ್ಲಿ ನಿಧನರಾಗಿದ್ದು ಈ ಬಗ್ಗೆ ಕುಟುಂಬದ ಮೂಲಗಳು ಮಾಹಿತಿ ನೀಡಿವೆ. ತೆಲುಗು ಚಿತ್ರರಂಗದ ದಿಗ್ಗಜ ನಟ ಕೃಷ್ಣಂರಾಜು ಅವರು ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 83 ವರ್ಷದ ನಟ ಹೈದರಾಬಾದ್ನಲ್ಲಿ ಕೊನೆಯುಸಿರೆಳೆದಿದ್ದಾರೆ. ಕೃಷ್ಣಂರಾಜು ನಿಧನಕ್ಕೆ ಹಲವು ಸಿನಿ ನಟರು, ಗಣ್ಯರು ಮತ್ತು ಅಭಿಮಾನಿಗಳು ಟ್ವೀಟ್ […]
Continue Readingಪಾವಗಡ : ಪಟ್ಟಣದ ಬ್ರಿಟಿಷರು ಸ್ಥಾಪಿಸಿದ್ದ ಸರ್ಕಾರಿ ಶಾಲೆಯನ್ನು 65 ಲಕ್ಷ ಕ್ಕೆ ಮಾರಾಟ ಮಾಡುವ ನಿರ್ಣಯವನ್ನು ತಾಲ್ಲೂಕು ಪಂಚಾಯತಿಯಲ್ಲಿ ತೆಗೆದು ಕೊಂಡಿತ್ತು. ಈ ನಿರ್ಣದ ವಿರುದ್ಧ ಕಳೆದ ವರ್ಷ ಆಗಸ್ಟ್ ನಲ್ಲಿ ಸಪ್ತಸ್ವರ ದಲ್ಲಿ ಸುದ್ದಿ ಪ್ರಕಟಿಸಿದ್ದೆವು. ಈ ಶಾಲೆಯ ಜಾಗ ತಾಲ್ಲೂಕು ಪಂಚಾಯತಿ ಹೆಸರಿನಲ್ಲಿ ಖಾತೆ ಇದೆ ಇದನ್ನು ಶಿಕ್ಷಣ ಇಲಾಖೆ ಗೆ ವರ್ಗಾವಣೆ ಆಗಬೇಕು. ಜಿಲ್ಲಾಪಂಚಾಯತಿ ಸಿಇಓ ವಿಧ್ಯಾಕುಮಾರಿ ಯವರು ಈ ಪ್ರಕರಣದಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅದರೆ ತಾಲ್ಲೂಕು ಪಂಚಾಯತಿ ಇಓ ಶಾಲೆ […]
Continue Readingವೂಟ್ ಸೆಲೆಕ್ಟಿಗೆ ಬಂದ ಚಾರ್ಲಿ ಇತ್ತೀಚಿಗೆ ತೆರೆಕಂಡು ಮನೆಮಾತಾದ ‘ಚಾರ್ಲಿ 777’ ಸಿನಿಮಾ ಇದೀಗ ನಿಮ್ಮ ಬಳಿಗೇ ಬರ್ತಿದೆ. ರಕ್ಷಿತ್ ಶೆಟ್ಟಿ ಅಭಿನಯದ ಈ ಚಿತ್ರವನ್ನು ನೀವು ಇದೇ ಜುಲೈ 29ರಿಂದ ವೂಟ್ ಸೆಲೆಕ್ಟಿನಲ್ಲಿ ನೋಡಿ ಆನಂದಿಸಬಹುದು. ನಾಯಿ ಮತ್ತು ಮನುಷ್ಯನ ಸಂಬಂಧ ಹನ್ನೆರಡು ಸಾವಿರ ವರ್ಷಗಳಷ್ಟು ಹಿಂದಿನದು ಅಂತಾರೆ. ಅಂತ ಮುದ್ದಾದ ನಾಯಿಯೊಂದರ ಸುತ್ತ ಹೆಣೆದ ಕತೆ ಚಾರ್ಲಿಯದು. ಚಿತ್ರದ ಟ್ರೇಲರ್ ಬಿಡುಗಡೆಯಾದ ದಿನದಿಂದ ಈ ನಾಯಿ ಕನ್ನಡಿಗರ ಮನಸೂರೆಗೊಂಡಿದೆ. ಇನ್ನುಮುಂದೆ ಈ ಮುದ್ದು ನಾಯಿಯ […]
Continue Readingಕಾಫಿ ಅಂಡ್ ಬನ್ನ್ ಹಾಗೂ ಬ್ಲಾಕ್ ಟಿಕೆಟ್ಸ್ ನಿಂದ ಕಿಚ್ಚ ಸುದೀಪ ಅವರ ನಟನೆಯ ವಿಕ್ರಾಂತ್ ರೋಣದ ವಿಶ್ವದ ಮೊದಲ ಸೀಮಿತ ಆವೃತ್ತಿಯ ಎನ್.ಎಫ್.ಟಿ ಪ್ರೀಮಿಯರ್ ಸದಸ್ಯತ್ವಕ್ಕೆ ಚಾಲನೆ ಬೆಂಗಳೂರು, ಜುಲೈ 17, 2022: ಬ್ಲಾಕ್ ಚೈನ್ ಆಧರಿತ ಟಿಕೆಟಿಂಗ್ ಪ್ಲಾಟ್ ಫಾರಂ ಬ್ಲಾಕ್ ಟಿಕೆಟ್ಸ್ ಕನ್ನಡ ಸೂಪರ್ಸ್ಟಾರ್ ಕಿಚ್ಚ ಸುದೀಪ ಅವರ ಹೊಸ 3ಡಿ ಚಲನಚಿತ್ರ ವಿಕ್ರಾಂತ್ ರೋಣದ ವಿಶೇಷ ಎನ್.ಎಫ್.ಟಿ ಪ್ರೀಮಿಯರ್ ಸದಸ್ಯತ್ವವನ್ನು ಪ್ರಾರಂಭಿಸುತ್ತಿದೆ. ಪ್ರಿಯಾ ಸುದೀಪ ಅವರು ಪ್ರಾರಂಭಿಸಿದ ಜಾಗತಿಕ ಹೂಡಿಕೆಯ ಕಂಪನಿ […]
Continue Reading