ಪಾಟರಿ ಟೌನ್ ಮೆಟ್ರೋ ನಿಲ್ದಾಣಕ್ಕೆ ಪುನೀತ್ ರಾಜ್ ಕುಮಾರ್ ಹೆಸರಿಡಲು ಮನವಿ…!
ಬೆಂಗಳೂರು : ಹೊಸದಾಗಿ ನಿರ್ಮಾಣವಾಗುತ್ತಿರುವ ಪಾಟರಿ ಟೌನ್ ಮೆಟ್ರೋ ನಿಲ್ದಾಣಕ್ಕೆ ಪುನೀತ್ ರಾಜ್ ಕುಮಾರ್ ರವರ ಹೆಸರನ್ನು ನಾಮಕರಣ ಮಾಡಬೇಕೆಂದು ಕರ್ನಾಟಕ ಬಹುಜನ ಫೆಡರೇಷನ್ ವತಿಯಿಂದ ಸ್ಥಳೀಯ ಶಾಸಕರಾದ ಅಖಂಡ ಶ್ರೀನಿವಾಸಮೂರ್ತಿ ಹಾಗೂ ಬಿಬಿಎಂಪಿ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ವೇಳೆ ಕರ್ನಾಟಕ ಬಹುಜನ ಫೆಡರೇಷನ್ ಸಂಸ್ಥಾಪಕ ಅಧ್ಯಕ್ಷರಾದ ಜಿ ಎಚ್ ಶಂಕರ್ ಮಾತನಾಡಿ ಕರುನಾಡಿನ ಹೆಮ್ಮೆಯ ಪುತ್ರ ಜನಮೆಚ್ಚುಗೆ ಪಡೆದು ಅಪ್ಪು ಎಂದೇ ಪ್ರಖ್ಯಾತಿ ಪಡೆದಿರುವ ಪುನೀತ್ ರಾಜ್ ಕುಮಾರ್ ಅವರು ಅಕಾಲಿಕ ಮರಣಕ್ಕೆ […]
Continue Reading