IMG 20250409 WA0023

ಸುಪ್ರೀಂ ಕೋರ್ಟ್ : ರಾಜ್ಯಪಾಲ ಹುದ್ದೆಯ ಕರ್ತವ್ಯಗಳ ಇತಿ-ಮಿತಿಯನ್ನು ಸ್ಪಷ್ಟವಾಗಿ ವ್ಯಾಖ್ಯಾನಿಸಿದೆ….!

ಕೋರ್ಟ್ ತೀರ್ಪು : ದೇಶದ ಎಲ್ಲಾ ರಾಜ್ಯಪಾಲರು ಮತ್ತು ತೆರೆಯ ಹಿಂದೆ ಆಟವಾಡುತ್ತಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆಯ ಪಾಠ. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದ್ದ ತಮಿಳುನಾಡಿನ ರಾಜ್ಯಪಾಲರಾದ ಆರ್.ಎನ್.ರವಿ ಅವರನ್ನು ತರಾಟೆಗೆ ತೆಗೆದುಕೊಂಡು, ಏಕಪಕ್ಷೀಯವಾಗಿ ಅವರು ಕೈಗೊಂಡಿರುವ ತೀರ್ಮಾನಗಳನ್ನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್ ತೀರ್ಪು ದೇಶದ ಎಲ್ಲ ರಾಜ್ಯಪಾಲರು ಮತ್ತು ತೆರೆಯ ಹಿಂದೆ ಆಟವಾಡುತ್ತಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆಯ ಪಾಠವಾಗಿದೆ. ಸುಪ್ರೀಂಕೋರ್ಟಿನ ತೀರ್ಪು ರಾಜ್ಯಪಾಲ ಹುದ್ದೆಯ […]

Continue Reading
IMG 20250407 WA0001

JD (S) : ರಾಜ್ಯದಲ್ಲಿ ಕೆಲಸ ಮಾಡಲು ನನಗೆ ಬಿಡುತ್ತಿಲ್ಲ, ಇನ್ನು ಕೈಗಾರಿಕೆಗಳು ಎಲ್ಲಿಂದ ಬರಲು ಸಾಧ್ಯ?

*ರಾಜ್ಯ ಸರಕಾರದಿಂದ ರಾಜಕೀಯ ಅಸೂಯೆ* *ಹೆಜ್ಜೆ ಹೆಜ್ಜೆಗೂ ಅಡ್ಡಿಪಡಿಸುತ್ತಿದೆ ಎಂದು ಹೆಚ್.ಡಿ. ಕುಮಾರಸ್ವಾಮಿ ಬೇಸರ* *ರಾಜ್ಯದಲ್ಲಿ ಕೆಲಸ ಮಾಡಲು ನನಗೆ ಬಿಡುತ್ತಿಲ್ಲ, ಇನ್ನು ಕೈಗಾರಿಕೆಗಳು ಎಲ್ಲಿಂದ ಬರಲು ಸಾಧ್ಯ?* *ಕುದುರೆಮುಖ ಕಾರ್ಖಾನೆ ಪುನಶ್ಚೇತನಕ್ಕೆ ಅಡ್ಡಿಪಡಿಸಿದ ಕಾಂಗ್ರೆಸ್ ಸರಕಾರ* *ಮಳವಳ್ಳಿ/ಮಂಡ್ಯ:* ರಾಜಕೀಯ ಅಸೂಯೆಯಿಂದ ರಾಜ್ಯ ಕಾಂಗ್ರೆಸ್ ಸರಕಾರ ಹೆಜ್ಜೆ ಹೆಜ್ಜೆಗೂ ನನಗೆ ಅಡ್ಡಿಪಡಿಸುತ್ತಿದೆ. ರಾಜ್ಯದಲ್ಲಿ ಕೆಲಸ ಮಾಡಲು ನನಗೆ ಬಿಡುತ್ತಿಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು. […]

Continue Reading
IMG 20250406 WA0020 scaled

BJP : ಬೆಲೆ ಏರಿಕೆ, ಹದಗೆಟ್ಟ ಕಾನೂನು ಸುವ್ಯವಸ್ಥೆ ವಿರುದ್ಧ ಹೋರಾಟ…..!

*ಕಾಂಗ್ರೆಸ್‌ ಸರ್ಕಾರದ ವಿರುದ್ಧ ಜನಾಕ್ರೋಶ ಹೋರಾಟ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ* *ಬೆಲೆ ಏರಿಕೆ, ಹದಗೆಟ್ಟ ಕಾನೂನು ಸುವ್ಯವಸ್ಥೆ, ಸ್ವಜನಪಕ್ಷಪಾತ, ತುಷ್ಟೀಕರಣ ವಿರುದ್ಧ ಹೋರಾಟ* *ಬೆಂಗಳೂರು, ಏಪ್ರಿಲ್‌ 6* : ಕಾಂಗ್ರೆಸ್‌ ಸರ್ಕಾರ ಮಾಡುತ್ತಿರುವ ಅನ್ಯಾಯ, ಹದಗೆಟ್ಟ ಕಾನೂನು ಸುವ್ಯವಸ್ಥೆ, ಸ್ವಜನಪಕ್ಷಪಾತ, ತುಷ್ಟೀಕರಣ ಮೊದಲಾದವುಗಳನ್ನು ವಿರೋಧಿಸಿ ಜನಾಕ್ರೋಶ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಜನಾಕ್ರೋಶ ಪ್ರವಾಸ ಮಾಡಲಾಗುತ್ತಿದೆ. […]

Continue Reading
IMG 20250405 WA0005

Karnataka : ಮುಡಾ ಹಗರಣದಲ್ಲಿ 15 ಸೈಟು ಡಿನೋಟಿಫೈ ಮಾಡಿ ಎಂದು ಅರ್ಜಿ ಕೊಟ್ಟಿದ್ದೆ ಸಿಎಂ ಭಾವಮೈ….!

* ಪಕ್ಷ ಸಂಘಟನೆಗೆ 15 ಜಿಲ್ಲೆಗಳಲ್ಲಿ ಕೇಂದ್ರ ಸಚಿವರ ಪ್ರವಾಸ* *ಅರ್ಜಿಯಲ್ಲಿ ಸಹಿ ಪೋರ್ಜರಿ ಮಾಡಲಾಗಿದೆ ಎಂದು ಆರೋಪಿಸಿದ ಹೆಚ್.ಡಿ. ಕುಮಾರಸ್ವಾಮಿ* *ಅರ್ಜಿ ಮೇಲೆ ಇಂಗ್ಲಿಷ್ ನಲ್ಲಿ DCM ಎಂದು ಬರೆದಿದ್ದಾರೆ, FSIL ವರದಿ ಏನು ಹೇಳುತ್ತೆ ಎಂದು ಲೋಕಾಯುಕ್ತ ವರದಿ ಪ್ರದರ್ಶಿದ ಕೇಂದ್ರ ಸಚಿವರು* ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನೇರ ಶಾಮೀಲಾಗಿದ್ದಾರೆ ಎಂದು ಪುನರುಚ್ಚರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ಸಿಎಂ ಭಾವಮೈದ ಹದಿನೈದು ನಿವೇಶನಗಳ ಡಿನೋಟಿಫೈ ಮಾಡಲು ಅರ್ಜಿ ಸಲ್ಲಿಸಿದ್ದರು. […]

Continue Reading
IMG 20250326 WA0025

BJP : ಯತ್ನಾಳ್ ಉಚ್ಚಾಟನೆಯಿಂದ ವ್ಯತಿರಿಕ್ತ ಪರಿಣಾಮ ಆಗದು…!

BJP : ಯತ್ನಾಳ್ ಉಚ್ಚಾಟನೆಯಿಂದ ವ್ಯತಿರಿಕ್ತಪ ರಿಣಾಮ ಆಗದು: ಅಶ್ವತ್ಥನಾರಾಯಣ್ ಬೆಂಗಳೂರು: ಬಸನಗೌಡ ಪಾಟೀಲ್ ಯತ್ನಾಳ್ ಅವರ ಉಚ್ಚಾಟನೆಯಿಂದ ಪಕ್ಷದ ಮೇಲೆ ವ್ಯತಿರಿಕ್ತ ಪರಿಣಾಮ ಆಗಲಾರದು ಎಂದು ಬಿಜೆಪಿ ರಾಜ್ಯ ಮುಖ್ಯವಕ್ತಾರ ಅಶ್ವತ್ಥನಾರಾಯಣ್ ಅವರು ಅಭಿಪ್ರಾಯಪಟ್ಟರು. ಮಾಧ್ಯಮಗಳೊಂದಿಗೆ ಇಂದು ಮಾತನಾಡಿದ ಅವರು ಪ್ರಶ್ನೆಗಳಿಗೆ ಉತ್ತರ ನೀಡಿದರು. ಪ್ರಲ್ಹಾದ್ ಜೋಶಿಯವರು ಅಧ್ಯಕ್ಷರಾಗಿದ್ದಾಗ ಹಿಂದೆ ಅವರನ್ನು ಉಚ್ಚಾಟಿಸಲಾಗಿತ್ತು. ಯಡಿಯೂರಪ್ಪನವರು ಅದನ್ನು ರದ್ದು ಮಾಡಿ ಪಕ್ಷಕ್ಕೆ ಸೇರಿಸಿಕೊಂಡಿದ್ದರೂ ಅವರ ವರ್ತನೆಯಲ್ಲಿ ಸುಧಾರಣೆ ಆಗಲಿಲ್ಲ ಎಂದು ನುಡಿದರು. ಕಳೆದ ಒಂದೂವರೆ ವರ್ಷದಿಂದ ಬಿಜೆಪಿ […]

Continue Reading
Screenshot 2025 03 26 19 00 39 380 com.whatsapp

ನವದೆಹಲಿ : ಬಸವನ ಗೌಡ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ…

ಬಸವನ ಗೌಡ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ… ನವದೆಹಲಿ : ಬಿಜೆಪಿ ಶಾಸಕ ಬಸವನ ಗೌಡ ಯತ್ನಾಳ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಬುಧವಾರ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಬಿಜೆಪಿಯಲ್ಲಿನ ಬಣಬಡಿದಾಟಕ್ಕೆ ಕೊನೆಗೂ ಹೈಕಮಾಂಡ್​ ಬ್ರೇಕ್ ಹಾಕಿದೆ. ಮಾಜಿ ಮುಖ್ಯಮಂತ್ರಿ ಬಿಎಸ್ ವೈ ಹಾಗೂ ಅವರ ಪುತ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸುತ್ತಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​ […]

Continue Reading
IMG 20250308 WA0021 scaled

BJP : ಧರ್ಮ ಧರ್ಮಗಳ ವಿಭಜನೆಯ ದುಸ್ಸಾಹಸ….!

ಧರ್ಮ ಧರ್ಮಗಳ ವಿಭಜನೆಯ ದುಸ್ಸಾಹಸ- ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಲ್ಪಸಂಖ್ಯಾತರನ್ನು ತೃಪ್ತಿ ಪಡಿಸಲು ಹೋಗಿ ಧರ್ಮ ಧರ್ಮಗಳ ನಡುವೆ ವಿಭಜನೆ ಮಾಡುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಿಂದೂಗಳು- ಮುಸಲ್ಮಾನರನ್ನು ಒಡೆಯುವ ಕೆಲಸಕ್ಕೆ ಇವರು ಕೈ ಹಾಕಿದ್ದಾರೆ. ಮದರಸಾಕ್ಕೆ ಹಣ ಕೊಟ್ಟಿದ್ದಾರೆ. ಮೌಲ್ವಿಗಳ ಹಣ ಹೆಚ್ಚಿಸಿದ್ದಾರೆ. ಮದುವೆಗೆ […]

Continue Reading
IMG 20250308 WA0012

Karnataka : ಮೀಸಲಾತಿ ಸೌಲಭ್ಯ ಕೊಟ್ಟಿದ್ದು ನಾವು, ಅದರ ಪ್ರತಿ ಫಲ ಸಿಗುತ್ತಿರುವುದು ಕಾಂಗ್ರೆಸ್ ಪಕ್ಷಕ್ಕೆ….!

*ಮೀಸಲಾತಿ ಸೌಲಭ್ಯ ಕೊಟ್ಟಿದ್ದು ನಾವು, ಅದರ ಪ್ರತಿ ಫಲ ಸಿಗುತ್ತಿರುವುದು ಕಾಂಗ್ರೆಸ್ ಪಕ್ಷಕ್ಕೆ ಎಂದು ಹೆಚ್.ಡಿ. ದೇವೇಗೌಡರ ಬೇಸರ* *ಜೆಡಿಎಸ್ ಕಚೇರಿಯಲ್ಲಿ ಮಹಿಳಾ ದಿನಾಚರಣೆಯಲ್ಲಿ ಭಾಗಿ: ಬಜೆಟ್‌ ಬಗ್ಗೆ ಮಾತನಾಡಲ್ಲ ಎಂದ ಮಾಜಿ ಪ್ರಧಾನಿಗಳು* *ಮಹಿಳಾ ಸಬಲೀಕರಣ ಎಂದರೆ 2000 ರೂ. ಕೊಡುವುದಲ್ಲ ಎಂದು ‌ನಿಖಿಲ್ ಕಿಡಿ* *ಡಿ.ಕೆ.ಸುರೇಶ್ʼಗೆ ತಿರುಗೇಟು ಕೊಟ್ಟ ಅನಿತಾ ಕುಮಾರಸ್ವಾಮಿ||* ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ ನ್ಯಾಯ, ದುರ್ಬಲರಿಗೆ ಮೀಸಲಾತಿ ಸೌಲಭ್ಯ ತಂದಿದ್ದೇ ನಾವು. ಆದರೆ ಇವತ್ತು ಅದರ ಪ್ರತಿಫಲವನ್ನು ಕಾಂಗ್ರೆಸ್‌ ಅನುಭವಿಸುತ್ತಿದೆ ಎಂದು […]

Continue Reading
20250307 205154

BJP : ಮುಸ್ಲಿಂ ಸಮುದಾಯವನ್ನು ಓಲೈಸಲು ಒತ್ತು ನೀಡಿರುವ ಬಜೆಟ್….!

ಮುಸ್ಲಿಂ ಸಮುದಾಯವನ್ನು ಓಲೈಸಲು ಒತ್ತು ನೀಡಿರುವ ಬಜೆಟ್ ಬಜೆಟ್ ಮೂಲಕ ಜನರ ಮೂಗಿಗೆ ತುಪ್ಪ ಸವರಲುಹೊರಟ ಮುಖ್ಯಮಂತ್ರಿ- ವಿಜಯೇಂದ್ರ ಟೀಕೆ ಬೆಂಗಳೂರು: ಹಣಕಾಸು ಖಾತೆಯನ್ನು ಹೊತ್ತ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ರಾಜ್ಯದ ಜನತೆಯ ನಿರೀಕ್ಷೆಯನ್ನು ಹುಸಿ ಮಾಡಿದೆ. ನಿಖರ ಭರವಸೆ ನೀಡುವ ಯೋಜನೆ ಹಾಗೂ ಅದಕ್ಕೆ ಅನುದಾನ ಪ್ರಕಟಿಸದೆ ಆಕರ್ಷಕ ಕಾರ್ಯಕ್ರಮಗಳನ್ನು ಘೋಷಿಸಿ, ಜನರ ಮೂಗಿಗೆ ತುಪ್ಪ ಸವರಲು ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ.ಬಜಟ್ ಕುರಿತು ಸಾಮಾಜಿಕ ಮಾಧ್ಯಮ […]

Continue Reading
IMG 20250307 WA0032

Karnataka : ದೂರದೃಷ್ಟಿಯ, ಸಮಾನತೆ, ಸಾಮಾಜಿಕ ಬೆಳವಣಿಗೆ ಯ ಬಜೆಟ್….!

ಹಲಾಲ್ ಬಜೆಟ್ ಟೀಕೆ- ಬಿಜೆಪಿಯವರ ಕೊಳಕು ಮನಸ್ಥಿತಿ ದೂರದೃಷ್ಟಿಯ, ಸಮಾನತೆ, ಸಾಮಾಜಿಕ ಬೆಳವಣಿಗೆ, ಆರ್ಥಿಕ ಹೊಣೆಗಾರಿಕೆ ಅಧಿನಿಯಮದ ಮಾನದಂಡಗಳೊಳಗಿರುವ ಬಜೆಟ್ 4 ಲಕ್ಷ ಕೋಟಿ ರೂ.ಗಳ ಮೀರಿದ ಆಯವ್ಯಯ ಹೊಸ ಮೈಲಿಗಲ್ಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಮಾರ್ಚ್ 07: 2025-26ನೇ ಸಾಲಿನ ಬಜೆಟ್ ಗಾತ್ರ 4,09,549 ಕೋಟಿಯಾಗಿದ್ದು, ಮೊದಲ ಬಾರಿಗೆ ರಾಜ್ಯದ ಆಯವ್ಯಯ ಗಾತ್ರ 4 ಲಕ್ಷ ಕೋಟಿ ರೂ.ಗಳ ಗಡಿ ದಾಟಿರುವುದು ಒಂದು ಹೊಸ ಮೈಲಿಗಲ್ಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ […]

Continue Reading