Karnataka : ಉಪಚುನಾವಣೆಯಲ್ಲಿ ಅಭಿವೃದ್ಧಿ ಹಾಗೂ ಗ್ಯಾರಂಟಿಗಳು ಕಾಂಗ್ರೆಸ್ ಗೆ ನೆರವಾಗಲಿದೆ…!
*ಉಪಚುನಾವಣೆಯಲ್ಲಿ ಅಭಿವೃದ್ಧಿ ಹಾಗೂ ಗ್ಯಾರಂಟಿಗಳು ಕಾಂಗ್ರೆಸ್ ಗೆ ನೆರವಾಗಲಿದೆ: ಸಿ.ಎಂ ವಿಶ್ವಾಸ* *ಬಿಜೆಪಿಯ ಅಪಪ್ರಚಾರದ ನಡುವೆಯೂ ಹಿಂದಿನ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು* *ಕೇಂದ್ರ ಬಜೆಟ್ ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ* ದಾವಣಗೆರೆ, ಏಪ್ರಿಲ್ 1 : ಕೇಂದ್ರ ಬಜೆಟ್ ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದ್ದು, ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗಳಲ್ಲಿ […]
Continue Reading