IMG 20260401 WA0033 scaled

Karnataka : ಉಪಚುನಾವಣೆಯಲ್ಲಿ ಅಭಿವೃದ್ಧಿ ಹಾಗೂ ಗ್ಯಾರಂಟಿಗಳು ಕಾಂಗ್ರೆಸ್ ಗೆ ನೆರವಾಗಲಿದೆ…!

*ಉಪಚುನಾವಣೆಯಲ್ಲಿ ಅಭಿವೃದ್ಧಿ ಹಾಗೂ ಗ್ಯಾರಂಟಿಗಳು ಕಾಂಗ್ರೆಸ್ ಗೆ ನೆರವಾಗಲಿದೆ: ಸಿ.ಎಂ ವಿಶ್ವಾಸ* *ಬಿಜೆಪಿಯ ಅಪಪ್ರಚಾರದ ನಡುವೆಯೂ ಹಿಂದಿನ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು* *ಕೇಂದ್ರ ಬಜೆಟ್ ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ* ದಾವಣಗೆರೆ, ಏಪ್ರಿಲ್ 1 : ಕೇಂದ್ರ ಬಜೆಟ್ ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದ್ದು, ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗಳಲ್ಲಿ […]

Continue Reading
IMG 20260401 WA0015 scaled

Karnataka : ನಾನು ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ….!

  *ನಾನು ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ: ಬಿಜೆಪಿಗೆ ಸಿಎಂ ತರುಗೇಟು* *ದಾವಣಗೆರೆ ದಕ್ಷಿಣ ಉಪಚುನಾವಣೆ: ಸಿ.ಎಂ ರೋಡ್ ಶೋ* *ನಮ್ಮ ಅಭ್ಯರ್ಥಿ ಸಮರ್ಥ್ ಶಾಮನೂರು ಗೆದ್ದರೆ ನನಗೆ ಶಕ್ತಿ ಬರುತ್ತದೆ : ಸಿಎಂ ಸಿದ್ದರಾಮಯ್ಯ* *ಬಸವಣ್ಣನವರ ಆಶಯದಂತೆ ನಮ್ಮ ಸರ್ಕಾರ ನಡೆಯುತ್ತಿದೆ: ಸಿಎಂ* ದಾವಣಗೆರೆ ದಕ್ಷಿಣ ಮಾ 31: ಈ ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಸಮರ್ಥ್ ಶಾಮನೂರು ಗೆದ್ದರೆ ನನಗೆ ಶಕ್ತಿ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ದಾವಣಗೆರೆ ದಕ್ಷಿಣ […]

Continue Reading
IMG 20260330 WA0027 scaled

BJP : ತಂತ್ರ, ಕುತಂತ್ರ ಯಾವುದೂ ನಡೆಯುವುದಿಲ್ಲ….!

  */ತಂತ್ರ, ಕುತಂತ್ರ ಯಾವುದೂ ನಡೆಯುವುದಿಲ್ಲ * ಬಿಜೆಪಿಗೆ ಜನರ ಆಶೀರ್ವಾದ- ಬಿ.ವೈ.ವಿಜಯೇಂದ್ರ ಬಾಗಲಕೋಟೆ: ಮುಖ್ಯಮಂತ್ರಿಯಾದಿಯಾಗಿ ಯಾರೇ ಇಲ್ಲಿ ಬಂದು ಬೀಡು ಬಿಟ್ಟರೂ ಮತದಾರರು ಬಿಜೆಪಿಗೆ ಆಶೀರ್ವಾದ ನೀಡಿ ಚರಂತಿಮಠ ಅವರನ್ನು ಗೆಲ್ಲಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಇಂದು ಉತ್ತರ ನೀಡಿದ ಅವರು, ಕಾಂಗ್ರೆಸ್ಸಿನ ತಂತ್ರ, ಕುತಂತ್ರ ಯಾವುದೂ ನಡೆಯುವುದಿಲ್ಲ ಎಂದು ತಿಳಿಸಿದರು. ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಮತದಾರರ ಒಲವು ಬಿಜೆಪಿ ಪರವಾಗಿ ಹೆಚ್ಚಾಗುತ್ತಿದೆ. […]

Continue Reading
IMG 20260329 WA0012

BJP : ದಾವಣಗೆರೆ ದಕ್ಷಿಣ ಕ್ಷೇತ್ರದ ಜನ ಬದಲಾವಣೆ ಬಯಸಿದ್ದಾರೆ….!

  ದಾವಣಗೆರೆ ದಕ್ಷಿಣ ಕ್ಷೇತ್ರದ ಜನ ಬದಲಾವಣೆ ಬಯಸಿದ್ದಾರೆ, ಬೇಸತ್ತ ಮತದಾರ ಬಿಜೆಪಿ ಗೆಲ್ಲಿಸಲಿದ್ದಾರೆ: ಬಿ.ವೈ. ವಿಜಯೇಂದ್ ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಮತದಾರರು ಈ ಬಾರಿ ಬದಲಾವಣೆ ಬಯಸಿದ್ದು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರನ್ನು ಗೆಲ್ಲಿಸಲಿದ್ದಾರೆ. ಇಷ್ಟು ವರ್ಷಗಳ ಕಾಲ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದರೂ ಯಾವುದೇ ಅಭಿವೃದ್ಧಿಯಾಗಿಲ್ಲ. ಇದರಿಂದ ಮತದಾರರು ಬೇಸತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದರು. ಉಪಚುನಾವಣೆ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಗಲಕೋಟೆ […]

Continue Reading
IMG 20260327 WA0035 scaled

ಕಾಂಗ್ರೆಸ್ : ಚುನಾವಣೆ ಮುಗಿದ ಬಳಿಕ ಕೇಂದ್ರ ಸರ್ಕಾರದಿಂದ ತೈಲ ಬೆಲೆ ಏರಿಕೆ….!

  *ಚುನಾವಣೆ ಮುಗಿದ ಬಳಿಕ ಕೇಂದ್ರ ಸರ್ಕಾರದಿಂದ ತೈಲ ಬೆಲೆ ಏರಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್* *ಅಡುಗೆ ಅನಿಲ ಹಂಚಿಕೆಯಲ್ಲಿ ದಕ್ಷಿಣ ಭಾರತಕ್ಕೆ ಮೋಸ* *ಕೇಂದ್ರ ಸರ್ಕಾರದಿಂದ ಪಿಕ್ ಪಾಕೆಟ್* *ಬೆಂಗಳೂರು, ಮಾ.27:*”ಚುನಾವಣೆ ಮುಗಿದ ತಕ್ಷಣ ಮತ್ತೆ ಕೇಂದ್ರ ಸರ್ಕಾರ ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಳ ಮಾಡಲಿದೆ. ಈ ರೀತಿ ಹಿಂದೆಯೂ ಮಾಡಿದ್ದಾರೆ. ಇದೆಲ್ಲವೂ ಚುನಾವಣೆ ಗಿಮಿಕ್” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಮಾಧ್ಯಮಗೋಷ್ಟಿಯಲ್ಲಿ ಹಾಗೂ ಸದಾಶಿವನಗರ ನಿವಾಸದ […]

Continue Reading
IMG 20260327 WA0028

ದಾವಣಗೆರೆ : ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಕಣದಿಂದ ಹೊರಕ್ಕೆ…..!

  *ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಕಣದಿಂದ ಹೊರಕ್ಕೆ* *ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ* ಬೆಂಗಳೂರು :ಮಾರ್ಚ್ -27: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿಘೋಷಿಸಿದ್ದಾರೆ. ಹೀಗಾಗಿ ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಕ್ತಪಡಿಸಿದರು. ಅವರು ಇಂದು ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಮಾಧ್ಯಮಗೋಷ್ಠಿ ನೆಡೆಸಿ […]

Continue Reading
IMG 20260327 WA0022 scaled

BJP : ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ…!

ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ ದೇಶದ ಸಾಮಾನ್ಯ ಜನರ ಪರವಾಗಿ ಪ್ರಧಾನಿ ದೃಢನಿರ್ಧಾರ: ವಿಜಯೇಂದ್ರ ಅಭಿನಂದನೆ ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರ ನಿರ್ಧಾರದಿಂದ ನಮ್ಮ ದೇಶದಲ್ಲಿ ಪೆಟ್ರೋಲ್- ಡೀಸೆಲ್ ಮೇಲೆ ಅಬಕಾರಿ ಸುಂಕ 10 ರೂ. ಕಡಿಮೆ ಮಾಡಿದ್ದಾರೆ. ಜನರ ಮೇಲೆ ಬೀಳುವ ಹೊರೆಯನ್ನು ಕೇಂದ್ರ ಸರಕಾರವೇ ಜವಾಬ್ದಾರಿ ತೆಗೆದುಕೊಳ್ಳುವ ಮೂಲಕ ನರೇಂದ್ರ ಮೋದಿಜೀ ಅವರು ದೇಶದ ಸಾಮಾನ್ಯ ಜನರ ಪರವಾಗಿ ದೃಢನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ […]

Continue Reading
IMG 20260316 WA0044

ವಿಧಾನ ಪರಿಷತ್ : ಗ್ರಾಮೀಣ ಭಾಗದಲ್ಲಿ ನೀಟ್ ತರಬೇತಿಗೆ ಒತ್ತು….!

*ಗ್ರಾಮೀಣ ಭಾಗದಲ್ಲಿ ನೀಟ್ ತರಬೇತಿಗೆ ಒತ್ತು: ಡಾ. ಶರಣಪ್ರಕಾಶ್‌ ಪಾಟೀಲ್‌* ಬೆಂಗಳೂರು, ಮಾ,16- ವಿಧಾನ ಪರಿಷತ್ತು̧ : ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನೀಟ್ ತರಬೇತಿಯನ್ನು ನೀಡಲು ಸರ್ಕಾರ ವಿಶೇಷ ಉಪಕ್ರಮಗಳನ್ನು ಕೈಗೊಳ್ಳಲು ಬದ್ಧವಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಹೇಳಿದರು. ವಿಧಾನ ಪರಿಷತ್‌ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಐವಾನ್ ಡಿಸೋಜಾ ಮಾತನಾಡಿ, ನೀಟ್ ವ್ಯವಸ್ಥೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣದಿಂದ […]

Continue Reading
20260316 215130

BJP : ವಿಧಾನಸಭೆ ಇತಿಹಾಸದಲ್ಲೇ ಕರಾಳ ಅಧ್ಯಾಯ…..!

  ವಿಧಾನಸಭೆ ಇತಿಹಾಸದಲ್ಲೇ ಕರಾಳ ಅಧ್ಯಾಯ: ವಿಜಯೇಂದ್ರ ಬೆಂಗಳೂರು: ಸ್ವತಃ ಕರ್ನಾಟಕ ವಿಧಾನಸಭೆಯ ಸನ್ಮಾನ್ಯ ಸಭಾಧ್ಯಕ್ಷರು ಈ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿತನಕ್ಕೆ ಬೇಸತ್ತು ಸದನದಿಂದ ಹೊರನಡೆದಿರುವುದು ವಿಧಾನಸಭೆ ಇತಿಹಾಸದಲ್ಲೇ ಕರಾಳ ಅಧ್ಯಾಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ವಿಧಾನಸಭೆಯ ಸನ್ಮಾನ್ಯ ಸಭಾಧ್ಯಕ್ಷರು ಈ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿತನಕ್ಕೆ ಬೇಸತ್ತು ಸದನದಿಂದ ಹೊರನಡೆದಿರುವುದು ರಾಜ್ಯದಲ್ಲಿ ಆಡಳಿತ ಯಂತ್ರ ಎಷ್ಟು ನಿಷ್ಕ್ರಿಯಗೊಂಡಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ. […]

Continue Reading
IMG 20260307 WA0022 scaled

Karnataka : ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ…..!

*ದೇವರು ಎಲ್ಲೆಡೆಯೂ ಇದ್ದಾನೆ ಎಂದು ನಂಬುವವನು ನಾನು* *ಯಾವ ಜಾತಿ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ* *ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ* *ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ- ಮುಖ್ಯಮಂತ್ರಿ ಸಿದ್ದರಾಮಯ್ಯ* ಮೈಸೂರು, ಮಾರ್ಚ್ 7: ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ. ಸಮಾಜದ ಬಡವರು ಹಾಗೂ ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಪಿಲ್ಲಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಶ್ರೀ ಆದಿಶಕ್ತತ್ಮಕ ದಂಡಿಮಾರಮ್ಮ ದೇವಾಲಯದ ಪ್ರತಿಷ್ಠಾಪನೆ […]

Continue Reading