ವಿಧಾನ ಪರಿಷತ್ : ರಾಜ್ಯಪಾಲರ ಭಾಷಣದ ವಂದನಾನಿರ್ಣಯ ಪ್ರಸ್ತಾವ ಕ್ಕೆ ಮುಖ್ಯಮಂತ್ರಿಗಳ ಉತ್ತರ….!
ರಾಜ್ಯಪಾಲರ ಭಾಷಣದ ವಂದನಾನಿರ್ಣಯ ಪ್ರಸ್ತಾವದ ಮೇಲೆ ನಡೆದ ಚರ್ಚೆಗೆ ವಿಧಾನ ಪರಿಷತ್ತಿನಲ್ಲಿ ಮುಖ್ಯಮಂತ್ರಿಗಳ ಉತ್ತರ ಬೆಂಗಳೂರು, ಫೆಬ್ರವರಿ 21, (ಕರ್ನಾಟಕ ವಾರ್ತೆ) : ಫೆಬ್ರವರಿ 12ರಂದು ಗೌರವಾನ್ವಿತ ರಾಜ್ಯಪಾಲರು ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಸರ್ಕಾರದ ಆಡಳಿತವನ್ನು ನೋಡಿದ್ದಾರೆ, ಸರ್ಕಾರದಿಂದ ಹಮ್ಮಿಕೊಳ್ಳಲಾಗಿರುವ ಕಾರ್ಯಕ್ರಮಗಳನ್ನು ನೋಡಿದ್ದಾರೆ, ಜನಪರ ಆಡಳಿತವನ್ನು ಮೆಚ್ಚಿ ಭಾಷಣ ಮಾಡಿದ್ದಾರೆ. ರಾಜ್ಯಪಾಲರು ಸಂವಿಧಾನದ ಗಾಂಭೀರ್ಯ, ಘನತೆ, ಹಿರಿಮೆಯನ್ನು ಎತ್ತಿ ಹಿಡಿಯುವ ಕೆಲಸ ಮಾಡಿದ್ದಾರೆ. ರಾಜ್ಯಪಾಲರು, ಸತ್ಯವನ್ನು, ಸದಾಭಿಪ್ರಾಯವನ್ನು ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಅದಕ್ಕಾಗಿ ಅವರಿಗೆ ನನ್ನ […]
Continue Reading