IMG 20260307 WA0015

Karnataka : ಅವಕಾಶ ದೊರೆತರೆ ಮುಂದೆಯೂ ಬಜೆಟ್ ಮಂಡಿಸುತ್ತೇನೆ…!

  *ಸಾಲದ ಪ್ರಮಾಣ ಹೆಚ್ಚಳವೆಂಬುದು ಸತ್ಯಕ್ಕೆ ದೂರವಾದ ಮಾತು* *ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ ಈ ಬಾರಿಯ ಬಜೆಟ್ ನ ಉದ್ದೇಶ- ಮುಖ್ಯಮಂತ್ರಿ ಸಿದ್ದರಾಮಯ್ಯ* ಮೈಸೂರು,ಮಾರ್ಚ್ 7: ಇಡೀ ರಾಜ್ಯದ ಬೆಳವಣಿಗೆಯನ್ನು ಬಜೆಟ್ ನಲ್ಲಿ ನಿರೀಕ್ಷಿಸಬಹುದಾಗಿದ್ದು, ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ ಈ ಬಾರಿಯ ಬಜೆಟ್ ನ ಉದ್ದೇಶವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಪಿಲ್ಲಹಳ್ಳಿ ಗ್ರಾಮದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. *ಪ್ರಧಾನಿ ಮೋದಿಯವರ […]

Continue Reading
IMG 20260306 WA0058 scaled

Karnataka : ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ….!

  ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ರಾಜ್ಯ ಬಜೆಟ್ ಖಾಲಿ ಚೊಂಬಿನಂತಿದೆ ಎಂದು ಆಕ್ಷೇಪಿಸಿ ಬಿಜೆಪಿ ವತಿಯಿಂದ ಇಂದು ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್, ಉಪ ನಾಯಕ ಅರವಿಂದ ಬೆಲ್ಲದ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್, ಮಾಜಿ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗವಹಿಸಿದ್ದರು. ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟ ಕಾಂಗ್ರೆಸ್ ಸರ್ಕಾರ ಎಂಬ ಪೋಸ್ಟರ್ […]

Continue Reading
IMG 20260228 WA0014

ರಾಜ್ಯ ಸರ್ಕಾರದ ಕುರ್ಚಿಯ ಗುದ್ದಾಟ ಬಜೆಟ್ ನಂತರ ಅಂತಿಮ ಘಟಕ್ಕೆ ತಲುಪಲಿದೆ..;

*ರಾಜ್ಯ ಸರ್ಕಾರದ ಕುರ್ಚಿಯ ಗುದ್ದಾಟ ಬಜೆಟ್ ನಂತರ ಅಂತಿಮ ಘಟಕ್ಕೆ ತಲುಪಲಿದೆ:ಬಸವರಾಜ ಬೊಮ್ಮಾಯಿ* *ರಾಜ್ಯದ ಜನ ಕಾಂಗ್ರೆಸ್ ಸರ್ಕಾರ ಕಿತ್ತೊಗೆಯಲು ಕಾಯುತ್ತಿದ್ದಾರೆ:ಬಸವರಾಜ ಬೊಮ್ಮಾಯಿ* ಹಾವೇರಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಕುರ್ಚಿಯ ಗುದ್ದಾಟ ಬಜೆಟ್ ನಂತರ ತೀವ್ರವಾಗಿರುವ ಅಂತಿಮ ಘಟಕ್ಕೆ ತಲುಪಲಿದೆ. ಅದು ಕಾದಾಟವೇ ಆಗಲಿದೆ. ಸಂಧಾನ ಆಗಲು ಸಾಧ್ಯವಿಲ್ಲ. ಅದು ಯಾವ ರೀತಿ ಆಗುತ್ತದೆ ಎನ್ನುವುದನ್ನು ಕಾದು ನೋಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ […]

Continue Reading
IMG 20260227 WA0044

Karnataka : ಬಿಜೆಪಿ ಅಧಿಕಾರಕ್ಕೆ ತರುವ ಏಕೈಕ ಗುರಿ: ಬಿಎಸ್‍ವೈ

ಬಿಜೆಪಿ ಅಧಿಕಾರಕ್ಕೆ ತರುವ ಏಕೈಕ ಗುರಿ: ಬಿಎಸ್‍ವೈ ಶಿಕಾರಿಪುರ: ಮುಂದಿನ ದಿನಗಳಲ್ಲಿ ರಾಜ್ಯದ ಉದ್ದಗಲಕ್ಕೆ ಓಡಾಟ ಮಾಡಿ ಕರ್ನಾಟಕದಲ್ಲಿ ನಮ್ಮ ಪಕ್ಷವನ್ನು ಅಧಿಕಾರಕ್ಕೆ ತರುವ ಒಂದೇ ಒಂದು ಗುರಿ ನನ್ನದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ. 84ನೇ ಜನ್ಮದಿನದ ಅಂಗವಾಗಿ ಯಡಿಯೂರಪ್ಪ ಅವರಿಗೆ ಹುಟ್ಟೂರಲ್ಲಿ ಸಂಭ್ರಮೋತ್ಸವ ಏರ್ಪಡಿಸಿದ್ದು, ಈ ಸಂದರ್ಭದಲ್ಲಿ ಗೌರವ ಸ್ವೀಕರಿಸಿ ಅವರು ಮಾತನಾಡಿದರು. ಪಕ್ಷ ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಪ್ರಕಟಿಸಿದರು. ಅದಕ್ಕೆ ನಿಮ್ಮೆಲ್ಲರ ಬೆಂಬಲ- ಸಹಕಾರ ನೀಡಬೇಕೆಂದು ವಿನಂತಿಸಿದರು. […]

Continue Reading
IMG 20260127 WA0015 scaled

Karnataka : ಹಾಲಿ ನ್ಯಾಯಾಧೀಶರು ಅಥವಾ ಸಿಬಿಐನಿಂದ ಅಬಕಾರಿ ಹಗರಣದ ತನಿಖೆಗೆ ಒತ್ತಾಯ…!

 * ಬಿಜೆಪಿ ಮತ್ತು ಜೆಡಿಎಸ್ ಒಗ್ಗೂಡಿ, ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ * ಹಾಲಿ ನ್ಯಾಯಾಧೀಶರು ಅಥವಾ ಸಿಬಿಐನಿಂದ ಅಬಕಾರಿ ಹಗರಣದ ತನಿಖೆಗೆ ವಿಜಯೇಂದ್ರ ಆಗ್ರಹ ಬೆಂಗಳೂರು: 6 ಸಾವಿರ ಕೋಟಿಗೂ ಹೆಚ್ಚು ಮೊತ್ತದ ಅಬಕಾರಿ ಹಗರಣದ ಸಮರ್ಪಕ ತನಿಖೆ ಆಗಲೇಬೇಕು. ಹೈಕೋರ್ಟಿನ ಹಾಲಿ ನ್ಯಾಯಾಧೀಶರು ಅಥವಾ ಸಿಬಿಐನಿಂದ ಇದರ ತನಿಖೆ ಆಗಲೇಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ಒಗ್ಗೂಡಿ, ದುಷ್ಟ […]

Continue Reading
IMG 20260122 WA0024 scaled

Karnataka : ರಾಜ್ಯಪಾಲರ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ….!

*MGNREGA ಕಾಯ್ದೆಯನ್ನು ಮರುಸ್ಥಾಪಿಸುವವರೆಗೆ ನಮ್ಮ ಹೋರಾಟ- ಸಿಎಂ* *ವಿರೋಧಪಕ್ಷದವರಿಂದ ಹೊಸ ಕಾಯ್ದೆಗೆ ಉದ್ದೇಶಪೂರ್ವಕ ಸಮರ್ಥನೆ* *ಕೇಂದ್ರದ ತನ್ನ ತಪ್ಪು ಮರೆಮಾಚಲು ರಾಜ್ಯಪಾಲರಿಂದ ಭಾಷಣ* *ರಾಜ್ಯಪಾಲರ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ- ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು, ಜನವರಿ 22:ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ಮಾನ್ಯ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು […]

Continue Reading
IMG 20260121 WA0022 scaled

Karnataka : ಹಿಂದುಳಿದ ಮಕ್ಕಳಿಗೆ 3 ವರ್ಷಗಳಿಂದ ಸಿಗದ ವಿದ್ಯಾರ್ಥಿ ವೇತನ….!

*ಹಿಂದುಳಿದ ಮಕ್ಕಳಿಗೆ 3 ವರ್ಷಗಳಿಂದ ಸಿಗದ ವಿದ್ಯಾರ್ಥಿ ವೇತನ; ಸಿಎಂ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕಿಡಿ* *ಅಹಿಂದ ಹೆಸರಲ್ಲಿ ಕುರ್ಚಿ ಉಳಿಸಿಕೊಳ್ಳಲು ಹೊರಟ ಸಿಎಂ ಆ ಸಮುದಾಯಗಳ ಮಕ್ಕಳಿಗೆ ಅನ್ಯಾಯ ಮಾಡಿದ್ದಾರೆ?* *ಆರ್ಥಿಕ ಇಲಾಖೆ ಯಾರ ಕೈಯಲ್ಲಿದೆ? ಎಂದು ಆಕ್ರೋಶ* ** *ಶಾಸಕಿ ಕೆರಮ್ಮ ನಾಯಕ ಅವರಿಗೆ ಬೆದರಿಕೆ; ಇದೇನಾ ಸರ್ಕಾರದ ನಡಳಿವಳಿಕೆ ಎಂದು ಟೀಕೆ* *ಹಾಸನ ಸಮಾವೇಶದ ಸಿದ್ಧತೆ ಪರಿಶೀಲಿಸಿದ ಕೇಂದ್ರ ಸಚಿವರು* *ಹಾಸನ: 21 ಜನವರಿ 2026: ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಬಡ […]

Continue Reading
Screenshot 20260120 2036272

Karnataka : ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶ….!

*ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ* *ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ- ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು, ಜನವರಿ 20: ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜಂಟಿ ಅಧಿವೇಶನ ನಡೆಯಲಿದ್ದು, ರಾಜ್ಯಪಾಲರ ಭಾಷಣ ಮತ್ತು ನರೇಗಾ(MGNREGA) ಯೋಜನೆ ಬದಲಾವಣೆಯ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ. […]

Continue Reading
Screenshot 20260119 1514552

ಬಳ್ಳಾರಿ ಪ್ರಕರಣ : ವಿಷಯಾಂತರ ಮಾಡುತ್ತಿರುವುದು ಸರಿಯಲ್ಲ,ಸಿಬಿಐಗೆ ಕೊಡಲು ಹಿಂದೇಟೇಕೆ….?

  ಮುಖ್ಯಮಂತ್ರಿಗಳು ವಿಷಯಾಂತರ ಮಾಡುತ್ತಿರುವುದು ಸರಿಯಲ್ಲ ಸಿಬಿಐಗೆ ಕೊಡಲು ಹಿಂದೇಟೇಕೆ?: ಜನಾರ್ಧನ ರೆಡ್ಡಿ ಬೆಂಗಳೂರು: ಸಿದ್ದರಾಮಯ್ಯನವರು ಪ್ರಾಮಾಣಿಕರೆಂದು ಬಿಂಬಿಸಲು, ಈ ರಾಜ್ಯದ ಸಿಎಂ ಆಗಿ ಕಾನೂನು ರಕ್ಷಿಸಲು ನಾನು ನಿಜವಾಗಿಯೂ ಕಂಕಣಬದ್ಧವಾಗಿ ಇದ್ದೇನೆ ಎಂದು ತೋರಿಸಲು 7 ಪ್ರಕರಣಗಳನ್ನು ಸಿಬಿಐಗೆ ಕೊಟ್ಟವರು. ಅಂಥ ಮಹಾನುಭಾವ, ಬಳ್ಳಾರಿಯ ಪ್ರಕರಣವನ್ನು ಸಿಬಿಐಗೆ ಕೊಡಲು ಯಾಕೆ ಹಿಂದೇಟು ಹಾಕುತ್ತಾರೆ ಎಂದು ಶಾಸಕ ಜಿ. ಜನಾರ್ಧನ ರೆಡ್ಡಿ ಅವರು ಸವಾಲು ಹಾಕಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ರಾಜ್ಯದ ಮುಖ್ಯಮಂತ್ರಿಯಾಗಿ […]

Continue Reading