Karnataka : ಅವಕಾಶ ದೊರೆತರೆ ಮುಂದೆಯೂ ಬಜೆಟ್ ಮಂಡಿಸುತ್ತೇನೆ…!
*ಸಾಲದ ಪ್ರಮಾಣ ಹೆಚ್ಚಳವೆಂಬುದು ಸತ್ಯಕ್ಕೆ ದೂರವಾದ ಮಾತು* *ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ ಈ ಬಾರಿಯ ಬಜೆಟ್ ನ ಉದ್ದೇಶ- ಮುಖ್ಯಮಂತ್ರಿ ಸಿದ್ದರಾಮಯ್ಯ* ಮೈಸೂರು,ಮಾರ್ಚ್ 7: ಇಡೀ ರಾಜ್ಯದ ಬೆಳವಣಿಗೆಯನ್ನು ಬಜೆಟ್ ನಲ್ಲಿ ನಿರೀಕ್ಷಿಸಬಹುದಾಗಿದ್ದು, ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ ಈ ಬಾರಿಯ ಬಜೆಟ್ ನ ಉದ್ದೇಶವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಪಿಲ್ಲಹಳ್ಳಿ ಗ್ರಾಮದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. *ಪ್ರಧಾನಿ ಮೋದಿಯವರ […]
Continue Reading