ರಾಮಮಂದಿರ ವಿಚಾರದಲ್ಲಿ ಕಾಂಗ್ರೆಸ್ ಇಬ್ಭಾಗ….!
ನೆಂಟರ ಮೇಲೆ ಆಸೆ ಅಕ್ಕಿ ಮೇಲೆ ಪ್ರೀತಿ ಎನ್ನುವಂತಾಗಿದೆ ರಾಮಮಂದಿರ ವಿಚಾರದಲ್ಲಿ ಕಾಂಗ್ರೆಸ್ ಇಬ್ಭಾಗ : ಬಸವರಾಜ ಬೊಮ್ಮಾಯಿಬೆಂಗಳೂರು: ರಾಮಮಂದಿರ ಉದ್ಘಾಟನೆಗೆ ಹೋಗುವ ವಿಚಾರದಲ್ಲಿ ಕಾಂಗ್ರೆಸ್ ಇಬ್ಬಾಗವಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ಹೋಗುವುದಿಲ್ಲ ಎಂದು ಹೇಳಿದರೆ, ಉತ್ತರ ಭಾರತದ ಶಾಸಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದಾರೆ. ಇದರಲ್ಲಿ ಕಾಂಗ್ರೆಸ್ ಇಬ್ಬಾಗವಾಗಿದೆ ಎಂದು ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲು ಅಯೋಧ್ಯೆಗೆ ಹೋಗುವುದಿಲ್ಲ ಎಂದು ಹೇಳಿದ್ದರು. ಅವರಿಗೆ ಸಲಹೆಗಾರರು ಬಹಳಜನ ಇದ್ದಾರೆ. […]
Continue Reading