Karnataka : ಬಳ್ಳಾರಿಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ….!
ಬಳ್ಳಾರಿಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾಂಗ್ರೆಸ್ ಸರಕಾರವು ವಾಲ್ಮೀಕಿ ಸಮುದಾಯಕ್ಕೆ ಕೊಟ್ಟಿರುವ ಕೊಡುಗೆ ಏನು….? ವಿಜಯೇಂದ್ರ ಬಳ್ಳಾರಿ: ಇವತ್ತು ಬಳ್ಳಾರಿಯಲ್ಲಿ ವಾಲ್ಮೀಕಿ ಪ್ರತಿಮೆ ಕೂರಿಸುವ ವಿಷಯದಲ್ಲಿ ಗಲಾಟೆ ಆಗಿದೆ. ಸಿದ್ದರಾಮಯ್ಯನವರೇ, ಕಾಂಗ್ರೆಸ್ ಸರಕಾರವು ವಾಲ್ಮೀಕಿ ಸಮುದಾಯಕ್ಕೆ ಕೊಟ್ಟಿರುವ ಕೊಡುಗೆ ಏನು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರಶ್ನಿಸಿದ್ದಾರೆ. ಬಿಜೆಪಿ ವತಿಯಿಂದ ಬಳ್ಳಾರಿಯಲ್ಲಿ ಇಂದು ಕಾಂಗ್ರೆಸ್ ಸರಕಾರದ ವಿರುದ್ಧ ಏರ್ಪಡಿಸಿದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಅವರು ಮಾತನಾಡಿದರು. ಹಿಂದೆ ಬಿಜೆಪಿ ಸರಕಾರ ಇದ್ದಾಗ […]
Continue Reading