IMG 20260102 WA0093

ಬಳ್ಳಾರಿ : ಮೊದಲು ನಿಮ್ಮ ಶಾಸಕನನ್ನು ಒಳಗೆ ಹಾಕಿ….!

ಮೊದಲು ನಿಮ್ಮ ಶಾಸಕನನ್ನು ಒಳಗೆ ಹಾಕಿ: ಬಿ.ವೈ.ವಿಜಯೇಂದ್ರ ಬಳ್ಳಾರಿ: ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ದ್ವೇಷ ಭಾಷಣ ಮಸೂದೆಯಡಿ ಮೊದಲ ಅಪರಾಧಿ ನಿಮ್ಮ ಶಾಸಕ ನಾ.ರಾ.ಭರತ್ ರೆಡ್ಡಿ. ಅವರ ಮಾತುಗಳು ಪ್ರಚೋದನೆಯಲ್ಲದೇ ಮತ್ತೇನು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಪ್ರಶ್ನಿಸಿದ್ದಾರೆ. ಅವರು ಇಂದು ಸಂಜೆ ಮಾಜಿ ಸಚಿವ ಮತ್ತು ಶಾಸಕ ಜಿ. ಜನಾರ್ಧನ ರೆಡ್ಡಿ ಅವರ ಬಳ್ಳಾರಿಯ ನಿವಾಸಕ್ಕೆ ಭೇಟಿ ನೀಡಿದ್ದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಜನಾರ್ದನ ರೆಡ್ಡಿಯವರ ಮನೆ ನುಚ್ಚು […]

Continue Reading
IMG 20260102 WA0086

Karnataka : ಬಳ್ಳಾರಿ ಗಲಭೆ ಬಗ್ಗೆ ಮಾಜಿ ಪ್ರಧಾನಿ ಕಳವಳ….!

*ಬಳ್ಳಾರಿ ಗಲಭೆ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕಳವಳ* *ಡಿಕೆಶಿ ಹೇಳಿಕೆ ಸ್ವಾಗತಿಸಿದ ಮಾಜಿ ಪ್ರಧಾನಿಗಳು* ಬೆಂಗಳೂರು: ಬಳ್ಳಾರಿಯಲ್ಲಿ ನಡೆದಿರುವ ಗುಂಡಿನ ದಾಳಿ, ಗಲಭೆ ಪ್ರಕರಣದ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಪಕ್ಷದ ರಾಜ್ಯ ಕಚೇರಿಯಲ್ಲಿ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಬಳ್ಳಾರಿ ಘಟನೆಯನ್ನು ಟಿವಿಯಲ್ಲಿ ನೋಡಿದ್ದೇನೆ. ಗುಂಪು ಘರ್ಷಣೆ ಆಗಿದೆ. ಶಾಸಕರು, ಇನ್ನೂ ಯಾರು ಯಾರು ಭಾಗಿ ಆಗಿದ್ದಾರೆ ಎನ್ನುವುದು ಗೊತ್ತಿಲ್ಲ ಎಂದರು. ಗಲಭೆಯಲ್ಲಿ […]

Continue Reading
IMG 20260102 WA0080 scaled

Karnataka : ಕೊಲೆ ಪ್ರಕರಣ ದಾಖಲಿಸಿ ಬಳ್ಳಾರಿ ಶಾಸಕರನ್ನು ಕೂಡಲೇ ಬಂಧಿಸಿ…!

ಕೊಲೆ ಪ್ರಕರಣ ದಾಖಲಿಸಿ ಶಾಸಕರನ್ನು ಕೂಡಲೇ ಬಂಧಿಸಿ: ಆರ್.ಅಶೋಕ್ ಒತ್ತಾಯ ಬೆಂಗಳೂರು: ಬಳ್ಳಾರಿಯಲ್ಲಿ ಗುಂಡು ಹಾರಿಸಿ ಒಬ್ಬರು ಮೃತಪಟ್ಟ ಘಟನೆ ಸಂಬಂಧ ಕೊಲೆ ಪ್ರಕರಣ ದಾಖಲಿಸಿ ಆ ಶಾಸಕರನ್ನು ಕೂಡಲೇ ಬಂಧಿಸಿ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆಗ್ರಹಿಸಿದ್ದಾರೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಇಂದು ಮಧ್ಯಾಹ್ನ ನೃಪತುಂಗ ರಸ್ತೆಯಲ್ಲಿರುವ ಪೆÇಲೀಸ್ ಮಹಾನಿರ್ದೇಶಕರ ಕಚೇರಿಗೆ ಭೇಟಿ ನೀಡಿದ್ದರು. ಬಳಿಕ […]

Continue Reading
IMG 20251228 WA0035 scaled

Karnataka : ಅಧಿಕಾರ ಯಾರಿಗೂ ಶಾಶ್ವತ ಅಲ್ಲ, ಎಲ್ಲಕ್ಕೂ ಕೊನೇ ಎಂಬುದು ಇದೆ…..!

*ಇತಿಹಾಸದಿಂದ ಗಾಂಧೀಜಿ ಹೆಸರು ಅಳಿಸಲು ಯಾರಿಗೂ ಸಾಧ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್* *ಅಧಿಕಾರ ಯಾರಿಗೂ ಶಾಶ್ವತ ಅಲ್ಲ, ಎಲ್ಲಕ್ಕೂ ಕೊನೇ ಎಂಬುದು ಇದೆ* *ಎಂತೆಂಥಹ ಚಕ್ರವರ್ತಿಗಳೇ ಮೂಲೆಗುಂಪಾಗಿ ಹೋಗಿದ್ದಾರೆ* *ಮುಕ್ಕಾಲು ಪ್ರಪಂಚ ಗೆದ್ದ ಅಲೆಕ್ಸಾಂಡರ್ ಶಾಶ್ವತ ಇರಲಿಲ್ಲ, ಸದ್ದಾಂ ಹುಸೇನ್ ಅವಿತುಕೊಂಡ, ಇನ್ನು ಬೇರೆಯವರದು ಯಾವ ಲೆಕ್ಕ* *ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲೂ ವಿಬಿ ಜಿ ರಾಮ್ ಜಿ ಯೋಜನೆ ಜಾರಿ ಅಸಾಧ್ಯ* *ಇಂದಿನಿಂದ ಜಿಬಿಎ ಚುನಾವಣೆ ಟಿಕೆಟ್ ಆಕಾಂಕ್ಷಿಗಳ ಅರ್ಜಿ ಲಭ್ಯ* *ಬೆಂಗಳೂರು, ಡಿ.28:*” ಮಹಾತ್ಮ ಗಾಂಧೀಜಿ […]

Continue Reading
IMG 20251228 WA0022

Karnataka : ದೇಶ ಮತ್ತು ಸಮಾಜ ಒಡೆಯುದೇ ಕೆಲಸವೇ ಬಿಜೆಪಿಯ ಸಾಧನೆ….!

*ರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ: ಸಿ.ಎಂ ಸಿದ್ದರಾಮಯ್ಯ ಕರೆ* *ಕಾಂಗ್ರೆಸ್ ಎಂದರೆ ಕೇವಲ ಪಕ್ಷವಲ್ಲ: ಇದೊಂದು ನಿರಂತರ ಚಳುವಳಿ ಮತ್ತು ಸಿದ್ಧಾಂತ: ಮುಖ್ಯಮಂತ್ರಿ ಸಿದ್ದರಾಮಯ್ಯ* *ಸರ್ವರಿಗೂ ಸಮಾನ‌ ಅವಕಾಶ ಕಲ್ಪಿಸುವ ಸಮಾನತಾ ವೇದಿಕೆ: ಸಿಎಂ* ಬೆಂಗಳೂರು : ಡಿಸೆಂಬರ್ – 28: ಕಾಂಗ್ರೆಸ್ ಎಂದರೆ ಕೇವಲ ಒಂದು ರಾಜಕೀಯ ಪಕ್ಷವಲ್ಲ ಇದೊಂದು ಚಳುವಳಿ ಮತ್ತು ಸಿದ್ಧಾಂತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ […]

Continue Reading
IMG 20251227 WA0026

Karnataka : ಬಿಜೆಪಿ – ಜೆಡಿ‌( ಎಸ್ )/ಮೈತ್ರಿ ಗೆ ಬ್ರೇಕ್ ಹಾಕಿದ ದೊಡ್ಡ ಗೌಡರು…..!

*ಲೋಕಸಭೆ, ವಿಧಾನಸಭೆಗಷ್ಟೇ ಬಿಜೆಪಿ-ಜೆಡಿಎಸ್ ಮೈತ್ರಿ ಎಂದ ಹೆಚ್.ಡಿ. ದೇವೇಗೌಡರು* *ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ ಎಂದ ಹೆಚ್‌ಡಿಡಿ* *ಜೆಡಿಎಸ್ ಸಂಘಟನೆಗೆ ಹೆಚ್ಚು ಒತ್ತು ಕೊಡುತ್ತೇವೆ ಎಂದ ಮಾಜಿ ಪ್ರಧಾನಿಗಳು* *ಅಹಿಂದ ಎನ್ನುವ ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ ದೇವೇಗೌಡರು* *ಬೆಂಗಳೂರು:* ಕರ್ನಾಟಕದಲ್ಲಿ ಲೋಕಸಭೆ, ವಿಧಾನಸಭೆಗಷ್ಟೇ ಬಿಜೆಪಿ, ಜೆಡಿಎಸ್ ಮೈತ್ರಿ ಆಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದೆ ಎಂದು ಮಾಜಿ ಪ್ರಧಾನಿಗಳು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಹೇಳಿದರು. ಪಕ್ಷದ ರಾಜ್ಯ […]

Continue Reading
IMG 20251222 WA0003 scaled

Congress: ಕೇಂದ್ರದಿಂದ ನರೇಗಾ ಯೋಜನೆ ಸಮಾಧಿ…..!

*ಗಾಂಧೀಜಿ ಹೆಸರಿಗೆ ಕತ್ತರಿ, ಬಿಜೆಪಿ ಅಂತಿಮ ದಿನಗಳು ಆರಂಭ: ಡಿಸಿಎಂ‌ ಡಿ.ಕೆ.ಶಿವಕುಮಾರ್* *ಕೇಂದ್ರದಿಂದ ನರೇಗಾ ಯೋಜನೆ ಸಮಾಧಿ* *ಹೆಸರು ಬದಲಾವಣೆ ಹಿಂಪಡೆಯುವ ತನಕ ಹೋರಾಟ* *ಬೆಂಗಳೂರು, ಡಿ.22:*”ಹುಟ್ಟಿದ ಸೂರ್ಯ ಮುಳುಗಲೇ ಬೇಕು. ಮಹಾತ್ಮ ಗಾಂಧಿ ಅವರ ಹೆಸರನ್ನು ತೆಗೆಯುವುದರ ಮೂಲಕ ಕೇಂದ್ರ ಬಿಜೆಪಿ ಸರ್ಕಾರದ ಕೊನೆಯ ದಿನಗಳು ಪ್ರಾರಂಭವಾಗಿದೆ” ಎಂದು ಡಿಸಿಎಂ‌ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದರು.‌ “ಆರ್ಟಿಕಲ್ 21 ರ ಮೂಲಕ ಸಾಂವಿಧಾನಿಕವಾಗಿ ಕಾಂಗ್ರೆಸ್ […]

Continue Reading
IMG 20251221 WA0025

Karnataka : ಗೃಹಲಕ್ಷ್ಮೀ ಯೋಜನೆಯ ₹5000 ಕೋಟಿ ಎಲ್ಲಿ ಹೋಯಿತು….!

  *ಗೃಹಲಕ್ಷ್ಮೀ ಯೋಜನೆಯ ₹5000 ಕೋಟಿ ಎಲ್ಲಿ ಹೋಯಿತು?; ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನೆ* *ಸಚಿವರ ರಾಜೀನಾಮೆ ಕೇಳಿದ್ದೀರಾ? ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದೀರಾ?* *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕೇಂದ್ರ ಸಚಿವರ ನೇರ ಪ್ರಶ್ನೆ* *ನಿಮ್ಮಂತ ಹಣಕಾಸು ಸಚಿವರು ಅಮೆರಿಕದಲ್ಲೂ ಇಲ್ಲ‌* *ಹಾಸನ:* ರಾಜ್ಯದ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಆಗಬೇಕಿದ್ದ ಎರಡು ತಿಂಗಳ ಗೃಹಲಕ್ಷ್ಮೀ ಹಣ ಎಲ್ಲಿಗೆ ಹೋಯಿತು? ಅದರ ಬಗ್ಗೆ ರಾಜ್ಯ ಸರ್ಕಾರ ಏನು ಕ್ರಮ ಕೈಗೊಂಡಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಶ್ನಿಸಿದರು. ಹಾಸನದಲ್ಲಿ […]

Continue Reading
IMG 20251221 WA0001

BJP : ದ್ವೇಷ ಭಾಷಣ ನಿಯಂತ್ರಣ ಕಾನೂನಿನಡಿ ಕ್ರಮಕ್ಕೆ ಒತ್ತಾಯ…!

ದ್ವೇಷ ಭಾಷಣ ನಿಯಂತ್ರಣ ಕಾನೂನಿನಡಿ ಕ್ರಮಕ್ಕೆ ಒತ್ತಾಯ ಪ್ರಿಯಾಂಕ್ ಖರ್ಗೆ ಕೂಡಲೇ ಕ್ಷಮಕೇಳಲಿ: ಗೋವಿಂದ ಕಾರಜೋಳ ಬೆಂಗಳೂರು: ನಿನ್ನೆ ರಾಜ್ಯದ ವಿಧಾನಪರಿಷತ್ತಿನಲ್ಲಿ ರಾಜ್ಯದ ಸಚಿವ ಪ್ರಿಯಾಂಕ್ ಖರ್ಗೆಯವರು ಕೇಂದ್ರ ಸಚಿವರಾದ ಮಾನ್ಯ ಅಮಿತ್ ಶಾ ಅವರ ಬಗ್ಗೆ ಅವಹೇಳಕಾರಿಯಾಗಿ ಮತ್ತು ಅಸಂಸದೀಯ ಪದಗಳನ್ನು ಬಳಸಿ ಮಾತನಾಡಿದ್ದನ್ನು ಖಂಡಿಸುತ್ತೇನೆ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಅವರು ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆಯವರು […]

Continue Reading
IMG 20251218 WA0005

ಬೆಳಗಾವಿ : ಪ್ರಧಾನಿ ಮೋದಿ ಆಡಳಿತದಲ್ಲಿ ದೇಶದ ಸಾಲ 200 ಲಕ್ಷ ಕೋಟಿಗೆ ಏರಿಕೆ…!

*ನ್ಯಾಷನಲ್ ಹೆರಾಲ್ಡ್ ಪ್ರಕರಣ: ಕೋರ್ಟ್ ನ್ಯಾಯ ಎತ್ತಿಹಿಡಿದಿದೆ* *ಕಾಂಗ್ರೆಸ್ ಎಂದಿಗೂ ಕೈಕಟ್ಟಿ ಕೂರುವ ಪಕ್ಷವಲ್ಲ* *ಪ್ರಧಾನಿ ಮೋದಿ ಆಡಳಿತದಲ್ಲಿ ದೇಶದ ಸಾಲ 200 ಲಕ್ಷ ಕೋಟಿಗೆ ಏರಿಕೆ* *ಬಿಜೆಪಿ ತನ್ನ ತಪ್ಪು ಮರೆಮಾಚಲು ಕಾಂಗ್ರೆಸ್ ನಾಯಕರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸುತ್ತಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಳಗಾವಿ, ಡಿಸೆಂಬರ್ 17 : ಬಿಜೆಪಿಯು ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯ ಈ ಕುತಂತ್ರಕ್ಕೆ ಉತ್ತರವಾಗಿ ನ್ಯಾಯಾಲಯದಲ್ಲಿ ನ್ಯಾಯ ದೊರೆತಿದೆ ಎಂದು […]

Continue Reading