ಬಳ್ಳಾರಿ : ಮೊದಲು ನಿಮ್ಮ ಶಾಸಕನನ್ನು ಒಳಗೆ ಹಾಕಿ….!
ಮೊದಲು ನಿಮ್ಮ ಶಾಸಕನನ್ನು ಒಳಗೆ ಹಾಕಿ: ಬಿ.ವೈ.ವಿಜಯೇಂದ್ರ ಬಳ್ಳಾರಿ: ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ದ್ವೇಷ ಭಾಷಣ ಮಸೂದೆಯಡಿ ಮೊದಲ ಅಪರಾಧಿ ನಿಮ್ಮ ಶಾಸಕ ನಾ.ರಾ.ಭರತ್ ರೆಡ್ಡಿ. ಅವರ ಮಾತುಗಳು ಪ್ರಚೋದನೆಯಲ್ಲದೇ ಮತ್ತೇನು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಪ್ರಶ್ನಿಸಿದ್ದಾರೆ. ಅವರು ಇಂದು ಸಂಜೆ ಮಾಜಿ ಸಚಿವ ಮತ್ತು ಶಾಸಕ ಜಿ. ಜನಾರ್ಧನ ರೆಡ್ಡಿ ಅವರ ಬಳ್ಳಾರಿಯ ನಿವಾಸಕ್ಕೆ ಭೇಟಿ ನೀಡಿದ್ದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಜನಾರ್ದನ ರೆಡ್ಡಿಯವರ ಮನೆ ನುಚ್ಚು […]
Continue Reading