ತುಮಕೂರು : ಲೋಕಾಯುಕ್ತ ಕ್ಕೆ ಆಸ್ತಿ ವಿವರ ಸಲ್ಲಿಸದ ಶಾಸಕರು…..!
ಆಸ್ತಿ ಮತ್ತು ದಾಯಿತ್ವ ವಿವರಗಳನ್ನು ಸಲ್ಲಿಸದ ತುಮಕೂರು ಜಿಲ್ಲೆ ಯ 6ಶಾಸಕರು 2024-25 ನೇ ಸಾಲಿನ ಆಸ್ತಿ ಮತ್ತು ದಾಯಿತ್ವ ವಿವರಗಳನ್ನು ಸಲ್ಲಿಸದ ಸಚಿವರು, ಶಾಸಕರ ಪಟ್ಟಿ ಲೋಕಾಯುಕ್ತದಿಂದ ಪ್ರಕಟ ಕ್ಯಾತ್ಸಂದ್ರ ಎನ್ ರಾಜಣ್ಣ (ಮಧುಗಿರಿ), ಸಿ. ಬಿ. ಸುರೇಶ್ ಬಾಬು (ಚಿಕ್ಕನಾಯಕನಹಳ್ಳಿ), ಡಾ. ಹೆಚ್. ಡಿ. ರಂಗನಾಥ್ (ಕುಣಿಗಲ್), ಬಿ. ಸುರೇಶ್ ಗೌಡ (ತುಮಕೂರು ಗ್ರಾಮಾಂತರ), ಹೆಚ್.ವಿ. ವೆಂಕಟೇಶ್ (ಪಾವಗಡ(ಪ.ಜಾ) ರಾಜೇಂದ್ರ ರಾಜಣ್ಣ ಬೆಂಗಳೂರು : ಕರ್ನಾಟಕ ಲೋಕಾಯುಕ್ತ ಕಾಯಿದೆ, 1984 (ಅಧಿನಿಯಮ)ರ ಕಲಂ 22(1), […]
Continue Reading