ವಿಧಾನಸಭೆ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮಂಜೂರಾಗಿರುವ ಜಮೀನುಗಳನ್ನು ಪರಭಾರೆಗೆ ನಿಯಮಾನುಸಾರ ಅನುಮತಿ….!
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಂಜೂರಾಗಿರುವ ಜಮೀನುಗಳನ್ನು ಪರಭಾರೆಗೆ ನಿಯಮಾನುಸಾರ ಅನುಮತಿ- ಕೃಷ್ಣ ಭೈರೇಗೌಡ ಬೆಂಗಳೂರು ಜುಲೈ-22 (ಕರ್ನಾಟಕ ವಾರ್ತೆ) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಸರ್ಕಾರದಿಂದ ತಮಗೆ ಮಂಜೂರಾಗಿರತಕ್ಕಂತಹ ಜಮೀನುಗಳನ್ನು ಪರಭಾರೆ ಮಾಡಬಾರದು. ಒಂದು ವೇಳೆ ಜಮೀನು ಪರಭಾರೆ ಮಾಡಬೇಕಾದ್ದಲ್ಲಿ ಸರ್ಕಾರದ ಅನುಮತಿ ಪಡೆಯಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಮಾಯಕರು ಬಡವರು ಆರ್ಥಿಕ ಮುಗ್ಗಟ್ಟಿನಿಂದ ಬಡತನದ ಹಿನ್ನೆಲೆಯಲ್ಲಿ ತಮಗೆ ಮಂಜೂರಾದ ಜಮೀನನ್ನು ಕಳೆದುಕೊಳ್ಳಬಾರದು ಎಂಬುದು ಸರ್ಕಾರದ ಒಟ್ಟಾರೆ ಆಶಯ ಎಂದು ಕಂದಾಯ […]
Continue Reading