Session Photos 10

ವಿಧಾನಸಭೆ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮಂಜೂರಾಗಿರುವ ಜಮೀನುಗಳನ್ನು ಪರಭಾರೆಗೆ ನಿಯಮಾನುಸಾರ ಅನುಮತಿ….!

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಂಜೂರಾಗಿರುವ ಜಮೀನುಗಳನ್ನು ಪರಭಾರೆಗೆ ನಿಯಮಾನುಸಾರ ಅನುಮತಿ-  ಕೃಷ್ಣ ಭೈರೇಗೌಡ ಬೆಂಗಳೂರು ಜುಲೈ-22 (ಕರ್ನಾಟಕ ವಾರ್ತೆ) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಸರ್ಕಾರದಿಂದ ತಮಗೆ ಮಂಜೂರಾಗಿರತಕ್ಕಂತಹ ಜಮೀನುಗಳನ್ನು ಪರಭಾರೆ ಮಾಡಬಾರದು. ಒಂದು ವೇಳೆ ಜಮೀನು ಪರಭಾರೆ ಮಾಡಬೇಕಾದ್ದಲ್ಲಿ ಸರ್ಕಾರದ ಅನುಮತಿ ಪಡೆಯಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಮಾಯಕರು ಬಡವರು ಆರ್ಥಿಕ ಮುಗ್ಗಟ್ಟಿನಿಂದ ಬಡತನದ ಹಿನ್ನೆಲೆಯಲ್ಲಿ ತಮಗೆ ಮಂಜೂರಾದ ಜಮೀನನ್ನು ಕಳೆದುಕೊಳ್ಳಬಾರದು ಎಂಬುದು ಸರ್ಕಾರದ ಒಟ್ಟಾರೆ ಆಶಯ ಎಂದು ಕಂದಾಯ […]

Continue Reading
Session Photos Vidhana Parishath 9

ವಿಧಾನ ಪರಿಷತ್ : ನಕಲಿ ವೈದ್ಯರ ನಿಯಂತ್ರಣಕ್ಕೆ ಕ್ರಮ

ನಕಲಿ ವೈದ್ಯರ ನಿಯಂತ್ರಣಕ್ಕೆ ಕ್ರಮ – ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರು, ಜುಲೈ 22, (ಕರ್ನಾಟಕ ವಾರ್ತೆ) :ನಕಲಿ ವೈದ್ಯರ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದರು. ಇಂದು ವಿಧಾನ ಪರಿಷತ್ತಿನ ಕಲಾಪದ ವೇಳೆ, ವಿಧಾನ ಪರಿಷತ್ತಿನ ಸದಸ್ಯರಾದ ತಿಪ್ಪಣ್ಣ ಕಮಕನೂರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಲಬುರಗಿ ನಗರದಲ್ಲಿ ಇದುವರೆಗೂ 23 ನಕಲಿ ವೈದ್ಯರನ್ನು ಗುರುತಿಸಲಾಗಿದೆ. ಕೆ.ಪಿ.ಎಂ.ಇ ನೋಂದಣಿ […]

Continue Reading
1705643692571 scaled

ಪಾವಗಡ : ಸರ್ಕಾರದ ಆಸ್ತಿಯ ಭಕ್ಷಕರಿಗೆ – ರಕ್ಷಕರಾದ ತಹಸಿಲ್ದಾರ್‌…!

ಸರ್ಕಾರದ ಅಧಿಕಾರಿಗಳಿಗೆ ಬೇಡವಾದ ಸರ್ಕಾರದ ಆಸ್ತಿ. ಸರ್ಕಾರದ ಸಂಬಳ ರಿಯಲ್‌ ಎಸ್ಟೇಟ್‌ ಮಾಫಿಯಾ ಗೆ ಕೆಲಸ…? ಸರ್ಕಾರದ ಆಸ್ತಿಯ ಭಕ್ಷಕರಿಗೆ ರಕ್ಷಕರಾದ ತಹಸಿಲ್ದಾರ್‌ ಪಾವಗಡ ತಾಲ್ಲೂಕಿನ ವೈ ಎನ್‌ ಹೊಸಕೋಟೆ ಹೋಬಳಿ ಯ ಸರ್ವೇ ನಂಬರ್‌ 249 ಮತ್ತು 250 ರ  ಕೋಟೇಶ್ವರ ಸ್ವಾಮಿ ದೇವಸ್ಥಾನದ ಜಮೀನು ಕಾನೂನು ಬಾಹಿರವಾಗಿ ರಿಯೆಸ್ಟೇಟ್‌ ಮಾಫಿಯಾ ದ ಟಿ.ವಿ ವೆಂಕಟೇಶ್‌, ಎನ್‌ ಆರ್‌ ಅಶ್ವಥ್‌ ಕುಮಾರ್‌ ಮತ್ತು ಇತರರ ಹೆಸರಿಗೆ ಭೂದಾಖಲೆಗಳನ್ನು ಬದಲಾಯಿಸಿಕೊಂಡಿದ್ದಾರೆ.ಈ ಎರಡು ಸರ್ವೇ ನಂಬರ್‌ ಜಮೀನುಗಳ ಭೂದಾಖಲೆಗಳನ್ನು […]

Continue Reading
IMG 20240720 WA0003

Karnataka : ಶಾಲಾ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮಕ್ಕೆ ಚಾಲನೆ…!

*ವಾರದಲ್ಲಿ ಆರು ದಿನ ಶಾಲಾ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವ ಚಾರಿತ್ರಿಕ ಪುಣ್ಯ ಕಾರ್ಯಕ್ಕೆ ಮುಂದಾದ ಅಜೀಂ ಪ್ರೇಮ್ ಜಿ ಫೌಂಡೇಷನ್ ಗೆ ಸಿಎಂ‌ ಅಪಾರ ಮೆಚ್ಚುಗೆ* *ಮಾನಸಿಕ ಆರೋಗ್ಯ ಮತ್ತು ಉತ್ತಮ‌ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಮುಖ್ಯ: ಸಿ.ಎಂ.ಸಿದ್ದರಾಮಯ್ಯ* *ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ* ಬೆಂಗಳೂರು ಜು 20: ಮಾನಸಿಕ ಆರೋಗ್ಯ ಮತ್ತು ಉತ್ತಮ‌ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅಜೀಂಪ್ರೇಮ್ ಜಿ ಫೌಂಡೇಷನ್ […]

Continue Reading
Joint Press Meet Photos 4

Karanataka: ಅಧಿವೇಶನದಲ್ಲಿ ಹಾಜರಾಗುವ ಸದಸ್ಯರ ಹಾಜರು ಪರಿಶೀಲನೆಗಾಗಿ ವಿಶಿಷ್ಟ ರೀತಿಯ ತಂತ್ರಜ್ಞಾನ ಅಳವಡಿಕೆ…..!

ಅಧಿವೇಶನದಲ್ಲಿ ಹಾಜರಾಗುವ ಸಚಿವರ ಮತ್ತು ಶಾಸಕರ ಹಾಜರು ಪರಿಶೀಲನೆಗಾಗಿ ವಿಶಿಷ್ಟ ರೀತಿಯ ತಂತ್ರಜ್ಞಾನ ಅಳವಡಿಕೆ  – ಸಭಾಧ್ಯಕ್ಷ ಯು.ಟಿ. ಖಾದರ್ ಪರೀಧ್ ಬೆಂಗಳೂರು, ಜುಲೈ 12, (ಕರ್ನಾಟಕ ವಾರ್ತೆ) : ಅಧಿವೇಶನಕ್ಕೆ ಹಾಜರಾಗುವ ಸಚಿವರು ಮತ್ತು ಶಾಸಕರ ಹಾಜರು ಪರಿಶೀಲನೆಗಾಗಿ ಈ ಬಾರಿ ವಿಶಿಷ್ಟ ರೀತಿಯ ತಂತ್ರಜ್ಞಾನವನ್ನು ಅಳವಡಿಸಲಾಗಿದೆ. ಈ ತಂತ್ರಜ್ಞಾನದಿಂದಾಗಿ ಯಾರು ಎಷ್ಟು ಸಮಯ ಅಧಿವೇಶನದಲ್ಲಿ ಹಾಜರಿದ್ದರು, ದಿನಕ್ಕೆ ಎಷ್ಟು ಬಾರಿ ಅಧಿವೇಶನದ ಸಭಾಂಗಣಕ್ಕೆ ಬಂದು ಹೋದರು ಎಂಬ ಬಗ್ಗೆ ನಿಖರವಾದ ಮಾಹಿತಿ ಸಿಗುವುದು. ಅದನ್ನು […]

Continue Reading
60b2ce18 2517 4f4b b1e6 80ad76519910

Karnataka : DC ಗಳು ಎಂದರೆ ಮಹಾರಾಜರಲ್ಲ….!

ತಾವು ಮಹಾರಾಜರು ಎನ್ನುವ ಮನೋಭಾವ ಇದ್ದರೆ ಜನಸೇವೆ ಸಾಧ್ಯವಿಲ್ಲ: ಸಿ.ಎಂ.ಸಿದ್ದರಾಮಯ್ಯ DC ಗಳು ಎಂದರೆ ಮಹಾರಾಜರಲ್ಲ: ಸಿ.ಎಂ ತಕ್ಷಣ ಡೆಂಗ್ಯು ನಿಯಂತ್ರಣಕ್ಕೆ ತನ್ನಿ: ಅಧಿಕಾರಿಗಳಿಗೆ ಸಿಎಂ ಸ್ಪಷ್ಟ ಸೂಚನೆ ಉದಾಸೀನ, ನಿರ್ಲಕ್ಷ್ಯ, ಕರ್ತವ್ಯಲೋಪಕ್ಕೆ ಕೆಳ ಹಂತದ ಅಧಿಕಾರಿಗಳ ವಿರುದ್ಧ ಮಾತ್ರವಲ್ಲ, ಇವತ್ತಿನಿಂದ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ: ಸಿ.ಎಂ ಖಡಕ್ ಎಚ್ಚರಿಕೆ ಬೆಂಗಳೂರು ಜು 8 : ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಮತ್ತು ಅಧಿಕಾರಿಗಳು […]

Continue Reading
IMG 20240630 WA0008

ನವದೆಹಲಿ : ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆ….!

* ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ 2023-2024 ನಲ್ಲಿ ಘೋಷಿಸಿದಂತೆ 5300 ಕೋಟಿ ರೂ.ಗಳ ಬಿಡುಗಡೆ ಗೆ ಮನವಿ *ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ* ನವದೆಹಲಿ, ಜೂನ್ 28: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆ ಕುರಿತು ಮನವಿ ಮಾಡಿದ್ದಾರೆ. *ಪ್ರಮುಖ ನೀರಾವರಿ ಯೋಜನೆಗಳು* ಬೆಂಗಳೂರು ನಗರಕ್ಕೆ ಕುಡಿಯುವ ನೀರು ಒದಗಿಸುವ ಹಾಗೂ 400 ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡುವ ಮೇಕೆದಾಟು […]

Continue Reading
1718603108651 scaled

Karnataka : ಖಾಸಗಿ ಶಾಲೆಗಳ ವಸೂಲಿ ಆರಂಭ….?

 ರಾಜ್ಯ ಪಠ್ಯಕ್ರಮ ಎಲ್ಲಿದೆ…? ಪಾವಗಡ: ಗುಣಮಟ್ಟದ ಶಿಕ್ಷಣ ಎಲ್ಲಿದೆ…? ಖಾಸಗಿ ಶಾಲೆಗಳ ಶಿಕ್ಷಕರು ವಿದ್ಯಾರ್ಹತೆ ಹೊಂದಿದ್ದಾರ….? ಖಾಸಗಿ ಶಾಲೆಗಳನ್ನು ಸ್ವತಂತ್ರ ಶಾಲೆಗಳು ಎಂದು ಕರೆಯಲಾಗುತ್ತದೆ, ಆದರೆ ಕೆಲವು ಖಾಸಗಿ ಶಾಲೆಗಳು ಸರ್ಕಾರದಿಂದ ಹಣಕಾಸಿನ ನೆರವು ಪಡೆಯುವುದರಿಂದ, ಅವು ಅನುದಾನಿತ ಅಥವಾ ಅನುದಾನರಹಿತ ಶಾಲೆಯಾಗಿರಬಹುದು. ಆದ್ದರಿಂದ, ಕಟ್ಟುನಿಟ್ಟಾದ ಅರ್ಥದಲ್ಲಿ, ಖಾಸಗಿ ಶಾಲೆಗಳು ಅನುದಾನ ರಹಿತ ಸ್ವತಂತ್ರ ಶಾಲೆಯಾಗಿದೆ.ದೇಶದಲ್ಲಿ ಶಿಕ್ಷಣ ಎಂಬುದು ಒಂದು ದೊಡ್ಡ ವ್ಯಾಪಾರ ಉದ್ಯಮವಾಗಿದೆ. ಗುಣಮಟ್ಟದ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಯನ್ನು ವಿದ್ಯಾರ್ಥಿಗಳ ಪೋಷಕರಿಂದ ವಸೂಲಿ ಮಾಡುತ್ತಿದ್ದಾರೆ. […]

Continue Reading