IMG 20260208 WA0024

Karnataka : ರಾಜ್ಯಕ್ಕೆ ಖಾಲಿ ಚೊಂಬು ಕೊಟ್ಟಿಲ್ಲ….!

  *ಮಂಡ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ಕೊಡುಗೆ; ₹500 ಕೋಟಿ ವೆಚ್ಚದಲ್ಲಿ ಜಾಗತಿಕ ಮಟ್ಟದ ARAI ಸಂಶೋಧನಾ ಕೇಂದ್ರ ಸ್ಥಾಪನೆ* *ಕೇಂದ್ರ ಬಜೆಟ್‌ʼನಲ್ಲೇ ಯೋಜನೆಗೆ ಹಣ ಮೀಸಲು; 100 ಎಕರೆ ಜಾಗ ಬೇಕೆಂದು ಸಿಎಂಗೆ ಕೇಂದ್ರದ ಸಚಿವರ ಪತ್ರ* *ರಾಜ್ಯದ ಆಟೋಮೊಬೈಲ್‌ ಕ್ಷೇತ್ರಕ್ಕೆ ARAI ಬೂಸ್ಟರ್‌ ಎಂದ ಕೇಂದ್ರ ಸಚಿವರು* *ರಾಜ್ಯವನ್ನು ಕೇಂದ್ರ ಕಡೆಗಣಿಸಿಲ್ಲ; ಖಾಲಿ ಚೊಂಬನ್ನೂ ಕೊಟ್ಟಿಲ್ಲ ಎಂದ HDK* *ಮೈಸೂರು 8 ಫೆಬ್ರವರಿ 2026* : ತಾವು ಪ್ರತಿನಿಧಿಸುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ₹500 ಕೋಟಿ […]

Continue Reading
IMG 20260208 WA0056

Karnataka : ಸಣ್ಣ ರೈತರ ಆದಾಯವನ್ನು ಹೆಚ್ಚಿಸುವ ಏಕೈಕ ಮಾರ್ಗವೆಂದರೆ ಸಮಗ್ರ ಕೃಷಿ…..!.

  ಬೆಂಗಳೂರು :   ಭಾರತ ಸರ್ಕಾರದ ಮಾನ್ಯ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಜಿ ಅವರು IIHR ಗೆ ಭೇಟಿ ನೀಡಿದರು. ಫೆಬ್ರವರಿ 8, 2026 ರಂದು, ಭಾನುವಾರ, ಭಾರತ ಸರ್ಕಾರದ ಮಾನ್ಯ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಜಿ ಅವರು ಬೆಂಗಳೂರಿನ ಐಸಿಎಆರ್-IIHR ಗೆ ಭೇಟಿ ನೀಡಿದರು. ಐಸಿಎಆರ್-IIHR ನಿರ್ದೇಶಕ ಡಾ. ತುಸಾರ್ ಕಾಂತಿ ಬೆಹೆರಾ ಅವರು ಗೌರವಾನ್ವಿತ ಸಚಿವರನ್ನು ಸ್ವಾಗತಿಸಿದರು. […]

Continue Reading
20260208 074552

JD ( S) : ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು….!

  *ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ ಚರ್ಚೆ* *ಕೋಲಾರದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ* *ಎತ್ತಿನಹೊಳೆಯಿಂದ ನೀರು ಬರಲ್ಲ; ಅದರ ಯೋಜನಾ ವೆಚ್ಚ ₹30,000 ಕೋಟಿಗೆ ಹೋಗಿದೆ!* *ಬರಪೀಡಿತ ಜಿಲ್ಲೆಗಳಿಗೆ ನದಿ ನೀರು ಕೊಡುತ್ತೇವೆ ಎಂದು ಹೇಳಿ ಬೆಂಗಳೂರಿನ ರೊಚ್ಚು ನೀರು ಕೊಟ್ಟಿದ್ದಾರೆ ಎಂದು ಕಿಡಿ* *ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ಕೇಂದ್ರದ ನೋಟಿಸ್; ನನಗೆ ಸಂಬಂಧವಿಲ್ಲ ಎಂದ ಹೆಚ್ಡಿಕೆ* *ಕೋಲಾರ 7 ಫೆಬ್ರವರಿ 2026*ಕೋ […]

Continue Reading
IMG 20260208 WA0005 scaled

BJP : ಕೇಂದ್ರ ಬಜೆಟ್ 2047ಕ್ಕೆ ‘ವಿಕಸಿತ ಭಾರತ’ದ ರೋಡ್‍ಮ್ಯಾಪ್….!:

ಕೇಂದ್ರ ಬಜೆಟ್ 2047ಕ್ಕೆ ‘ವಿಕಸಿತ ಭಾರತ’ದ ರೋಡ್‍ಮ್ಯಾಪ್: ಸಚಿವ ಅಶ್ವಿನಿ ವೈಷ್ಣವ್ ವಿಶ್ಲೇಷಣೆ ಬೆಂಗಳೂರು: ಈ ವರ್ಷದ ಕೇಂದ್ರ ಬಜೆಟ್ 2047ಕ್ಕೆ ವಿಕಸಿತ ಭಾರತದ ರೋಡ್‍ಮ್ಯಾಪ್ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ವಿಶ್ಲೇಷಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಅವರು ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. 2047ಕ್ಕೆ ನಾವು ವಿಕಸಿತ ಭಾರತ ಮತ್ತು ಅಭಿವೃದ್ಧಿ ಹೊಂದಿದ ದೇಶವಾಗಬೇಕೆಂದು ಸಂಕಲ್ಪ ಮಾಡಿದ್ದೇವೆ. ಅದಕ್ಕೆ ಈ ರೋಡ್‍ಮ್ಯಾಪ್ ಪೂರಕ ಎಂದು ನುಡಿದರು. ಈ ರೋಡ್ ಮ್ಯಾಪ್ 3 […]

Continue Reading
IMG 20260207 WA0001

Karnataka : ಉತ್ಪಾದನೋತ್ತರ ಕೃಷಿಯಲ್ಲಿ ತೊಡಗಿ ರೈತರು ಉದ್ಯಮಿಗಳಾಗಬಹುದು – ರೈತರಿಗೆ ಮುಖ್ಯಮಂತ್ರಿಗಳ ಕರೆ…..!

  * ಬೆಳೆವಿಮೆ ಯೋಜನೆ ಜಾರಿಯಲ್ಲಿ ಕರ್ನಾಟಕ ದೇಶದಲ್ಲಿಯೇ ಮೊದಲು – ಮುಖ್ಯಮಂತ್ರಿ ಸಿದ್ದರಾಮಯ್ಯ * ಉತ್ಪಾದನೋತ್ತರ ಕೃಷಿಯಲ್ಲಿ ತೊಡಗಿ ರೈತರು ಉದ್ಯಮಿಗಳಾಗಬಹುದು – ರೈತರಿಗೆ ಮುಖ್ಯಮಂತ್ರಿಗಳ ಕರೆ ಬೆಂಗಳೂರು, ಫೆಬ್ರವರಿ 6 (ಕರ್ನಾಟಕ ವಾರ್ತೆ): ಬೆಳೆವಿಮೆ ಯೋಜನೆ ಜಾರಿಯಲ್ಲಿ ಕರ್ನಾಟಕ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ. ರೈತ ಕೇವಲ ಬೆಳೆಗಾರನಾಗಿ ಉಳಿಯಬಾರದು, ಆತ ಒಬ್ಬ ಉದ್ಯಮಿಯಾಗಬೇಕು ಎಂದು ತಿಳಿಸಿದರು. ಇಂದು ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಕೃಷಿ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾದ ಎರಡು ದಿನಗಳ ಅಂತರರಾಷ್ಟ್ರೀಯ ವಾಣಿಜ್ಯ […]

Continue Reading
IMG 20260203 WA0053

ವಿಧಾನ ಸಭೆ : ಉದ್ಯೋಗ ಖಾತ್ರಿ (MGNREGA) ಕಾಯ್ದೆಯನ್ನು ಮರುಸ್ಥಾಪಿಸುವಂತೆ ಒತ್ತಾಯ ದ ನಿರ್ಣಯ ಮಂಡನೆ……!

ಕೇಂದ್ರ ಸರ್ಕಾರದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್‍ಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ) (VB-G RAM G) ಕಾಯ್ದೆಯನ್ನು ರದ್ದು ಪಡಿಸಿ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (MGNREGA) ಕಾಯ್ದೆಯನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿ ವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳಿಂದ ನಿರ್ಣಯ ಮಂಡನೆ ಬೆಂಗಳೂರು, ಫೆಬ್ರವರಿ 3 (ಕರ್ನಾಟಕ ವಾರ್ತೆ): ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆಯನ್ನು (MGNREGA) ರದ್ದುಗೊಳಿಸಿ, ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್‍ಗಾರ್ ಮತ್ತು ಆಜೀವಿಕಾ ಮಿಷನ್ […]

Continue Reading
IMG 20260202 WA0029

Karnataka : ಬೆಂಗಳೂರು ನಗರ ಮಹಿಯರಿಗೆ ಹೆಚ್ಚು ಸುರಕ್ಷಿತ ನಗರ….!

ಬೆಂಗಳೂರು ನಗರ ಮಹಿಯರಿಗೆ ಹೆಚ್ಚು ಸುರಕ್ಷಿತ ನಗರ-ಡಾ.ಜಿ.ಪರಮೇಶ್ವರ್‌ ಬೆಂಗಳೂರು :   ರಾಷ್ಟ್ರಮಟ್ಟದ ಪ್ರತಿಷ್ಠಿತ ಚೆನ್ನೈ ಸಂಸ್ಥೆಯೊಂದು ೧೨೫ ನಗರಗಳನ್ನೊಳಗೊಂಡಂತೆ ನಡೆಸಿರುವ ಸಮೀಕ್ಷೆಯ ವರದಿ ಪ್ರಕಾರ ಬೆಂಗಳೂರು ನಗರವು ಮಹಿಳೆಯರಿಗೆ ಹೆಚ್ಚು ಸುರಕ್ಷಿತ ನಗರವೆಂಬ ಹೆಗ್ಗಳಿಕೆಯನ್ನು ಹೆಗ್ಗಳಿಕೆಯನ್ನು ಪಡೆದಿದೆ ಎಂದು ಗೃಹ ಸಚಿವರಾದ ಡಾ.ಜಿ. ಪರಮೇಶ್‌ ಅವರು ಇಂದು ಮಧ್ಯಾಹ್ನ ವಿಧಾನಸಭೆಯಲ್ಲಿ ತಿಳಿಸಿದರು. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ , ಸುನಿಲ್ ಕುಮಾರ್ ಹಾಗೂ ಅರಗ ಜ್ಞಾನೇಂದ್ರ ಅವರು […]

Continue Reading
IMG 20260202 WA0049

Karnataka : ರಾಜ್ಯದ ತೆರಿಗೆ ಪಾಲು ಹೆಚ್ಚಳ…..!

* ಸುಂಕ- ವಾಣಿಜ್ಯ ಸಮರಕ್ಕೆ ಎದೆಗುಂದದೆ 2047ಕ್ಕೆ ವಿಕಸಿತ ಭಾರತದತ್ತ ದೃಢಹೆಜ್ಜೆ * ರಾಜ್ಯದ ತೆರಿಗೆ ಪಾಲು ಹೆಚ್ಚಳ: ಬಿ.ವೈ.ವಿಜಯೇಂದ್ರ ಶಿವಮೊಗ್ಗ: ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ತಮ್ಮ 9ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಆತ್ಮನಿರ್ಭರ, ವಿಕಸಿತ ಭಾರತ ಮತ್ತು ಸ್ವಾವಲಂಬನೆಯನ್ನು ಗುರಿಯಾಗಿ ಇಟ್ಟುಕೊಂಡು ಅತ್ಯುತ್ತಮ ಬಜೆಟ್ ಮಂಡಿಸಿದ್ದಾಗಿ ದೇಶಾದ್ಯಂತ ಪ್ರಶಂಸೆಗೆ ಪಾತ್ರವಾಗಿದೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಅವರು ಮಾತನಾಡಿದರು. […]

Continue Reading
IMG 20260202 WA0040

Karnataka : ಗ್ರಾಮಪಂಚಾಯಿತಿ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ….!

  ಗ್ರಾಮಪಂಚಾಯಿತಿ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ – ಪ್ರಿಯಾಂಕ ಖರ್ಗೆ ಇದೇ ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆ ಗೆ ಸಿದ್ಧತೆ ಮಾಡಿಕೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಆದೇಶ ಹೊರಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ ಖರ್ಗೆ ಅವರು ತಿಳಿಸಿದರು. ಇಂದು ಮಧ್ಯಾಹ್ನ ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆಯಡಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ್ ಅವರು ರಾಜ್ಯ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿ […]

Continue Reading