IMG 20240407 WA0018 scaled

Karnataka : ಮೈ ಟ್ಯಾಕ್ಸ್ ಮೈ ರೈಟ್ – ಕಲ್ಯಾಣ ಕರ್ನಾಟಕದ ಪರಿಸ್ಥಿತಿ ಏನಾದೀತು….?

ಕಲ್ಯಾಣ ಕರ್ನಾಟಕದ ಪರಿಸ್ಥಿತಿ ಏನಾದೀತು….? ನಿರ್ಮಲಾ ಸೀತಾರಾಮನ್ ಪ್ರಶ್ನೆ ಬೆಂಗಳೂರು: ‘ಮೈ ಟ್ಯಾಕ್ಸ್ ಮೈ ರೈಟ್’ ಎಂದು ಬೆಂಗಳೂರಿಗರು ಬೆಂಗಳೂರಿನ ಅಭಿವೃದ್ಧಿಗೆ ತೆರಿಗೆ ಹಣ ವಾಪಸ್ ಕೇಳಲಾರಂಭಿಸಿದರೆ ಕಲ್ಯಾಣ ಕರ್ನಾಟಕದ ಪರಿಸ್ಥಿತಿ ಏನಾದೀತು? ಎಂದು ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಪ್ರಶ್ನಿಸಿದರು. ಬಿಜೆಪಿ ರಾಜ್ಯ ಚುನಾವಣಾ ಮಾಧ್ಯಮ ಕೇಂದ್ರ ಹೋಟೆಲ್ “ಜಿ.ಎಂ. ರಿಜಾಯ್ಸ್”ನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರ ನೀಡಿದರು. ನಾವು ದೇಶದ ಹಿತದಲ್ಲಿ ತೆರಿಗೆ ಕಟ್ಟುತ್ತೇವೆ […]

Continue Reading
IMG 20240402 WA0026

BJP : ಮತಪ್ರಮಾಣ ಹೆಚ್ಚಿಸಿ; 28ಕ್ಕೆ 28 ಕ್ಷೇತ್ರ ಗೆಲ್ಲಿಸಿ….!

ಕಾಂಗ್ರೆಸ್‍ಗೆ ಎಸ್‍ಡಿಪಿಐ ಬೆಂಬಲ; ರಾಜ್ಯದ ಜನತೆ ಸುರಕ್ಷಿತವಾಗಿ ಇರಲು ಸಾಧ್ಯವೇ…. ಮತಪ್ರಮಾಣ ಹೆಚ್ಚಿಸಿ; 28ಕ್ಕೆ 28 ಕ್ಷೇತ್ರ ಗೆಲ್ಲಿಸಿ: ಅಮಿತ್ ಶಾ ಬೆಂಗಳೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಶೇ 60 ಮತದೊಂದಿಗೆ 28ಕ್ಕೆ 28 ಕ್ಷೇತ್ರಗಳಲ್ಲೂ ಬಿಜೆಪಿ-ಜೆಡಿಎಸ್ ಗೆಲ್ಲಿಸಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮನವಿ ಮಾಡಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರ ಸಮಾವೇಶವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು. ನರೇಂದ್ರ ಮೋದಿಯವರ […]

Continue Reading
IMG 20240316 WA0032

Karnataka : ಕಾಂಗ್ರೆಸ್ ಲೂಟಿಯಿಂದ ರಾಜ್ಯವನ್ನು ದೂರವಿಡಲು ಗರಿಷ್ಠ ಬಿಜೆಪಿ ಸಂಸದರನ್ನು ಆಯ್ಕೆ ಮಾಡಿ….!

  ಕಾಂಗ್ರೆಸ್ ಲೂಟಿಯಿಂದ ರಾಜ್ಯವನ್ನು ದೂರವಿಡಲು ಗರಿಷ್ಠ ಬಿಜೆಪಿ ಸಂಸದರನ್ನು ಆಯ್ಕೆ ಮಾಡಿ: ನರೇಂದ್ರ ಮೋದಿ ಬೆಂಗಳೂರು: ಕರ್ನಾಟಕವನ್ನು ಕಾಂಗ್ರೆಸ್ ಲೂಟಿಯಿಂದ ದೂರವಿಡಲು ಗರಿಷ್ಠ ಬಿಜೆಪಿ ಸಂಸದರನ್ನು ಇಲ್ಲಿಂದ ಆಯ್ಕೆ ಮಾಡಿ ಎಂದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮನವಿ ಮಾಡಿದರು. ಕಲಬುರ್ಗಿಯ ಎನ್.ವಿ ಆಟದ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನನಗೆ ಕರ್ನಾಟಕದ ಬಿಜೆಪಿಯ ಪ್ರತಿಯೊಬ್ಬ ಅಭ್ಯರ್ಥಿಯನ್ನು ಗೆಲ್ಲಿಸಿಕೊಡುವ ಮತ್ತು ಕಾಂಗ್ರೆಸ್ ಖಾತೆ ತೆರೆಯಲು ಅವಕಾಶ ಕೊಡುವುದಿಲ್ಲ ಎಂಬ ಗ್ಯಾರಂಟಿ ಕೊಡಿ ಎಂದು […]

Continue Reading
IMG 20240305 WA0009

Karnataka : ತೋಟಗಾರಿಕಾ ಮೇಳ- ಹೊಸ ತಾಂತ್ರಿಕತೆ ಗಳ ಅನಾವರಣ….!

ಭಾರತದ ಅತಿ ದೊಡ್ಡ ತೋಟಗಾರಿಕಾ ಮೇಳ ರಾಷ್ಟ್ರೀಯ ತೋಟಗಾರಿಕಾ ಮೇಳ 2024 ಬೆಂಗಳೂರಿನ ಹೆಸರುಘಟ್ಟದ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯಲ್ಲಿ ಉದ್ಘಾಟನೆ ಬೆಂಗಳೂರು, ದಿನಾಂಕ: 5ನೇ ಮಾರ್ಚ್ 2024 ಇಂದು ಬೆಂಗಳೂರಿನ ಹೆಸರಘಟ್ಟದ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಆವರಣದಲ್ಲಿ ರಾಷ್ಟ್ರೀಯ ತೋಟಗಾರಿಕಾ ಮೇಳ 2024 ವಿಜೃಂಭಣೆಯಿಂದ ಉದ್ಘಾಟಿಸಲಾಯಿತು. ಬೆಂಗಳೂರಿನ ಭಾರತ ಎಲೆಕ್ಟ್ರಾನಿಕ್ ಲಿಮಿಟೆಡ್ನ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಶ್ರೀ ಭಾನುಪ್ರಕಾಶ್ ಶ್ರೀ ವಾತ್ಸವ ಮುಖ್ಯ ಅತಿಥಿಯಾಗಿ ಪಾಲ್ಗೊಂಡರು. ಉದ್ಘಾಟನಾ ಭಾಷಣದಲ್ಲಿ, ಶ್ರೀ ಭಾನು ಪ್ರಕಾಶ್ […]

Continue Reading
IMG 20240302 WA0009

Karnataka : ಬರ ನಿರ್ವಹಣೆ ಸಚಿವರ ಸಭೆ….!

*ಗ್ರಾಮಗಳ ನೀರಿನ ಪರಿಸ್ಥಿತಿ ಅವಲೋಕಿಸಲು ಎರಡು ಸೋಮವಾರ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ: ಸಚಿವ ಪ್ರಿಯಾಂಕ್‌ ಖರ್ಗೆ* ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಕ ಅಧಿಕಾರಿಗಳು ಪ್ರತಿ ಸೋಮವಾರ ತಮ್ಮ ಕಾರ್ಯಕ್ಷೇತ್ರದಲ್ಲಿ ಪ್ರವಾಸ ಮಾಡಿ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಬೇಕು, ತಮ್ಮ ಪ್ರವಾಸ ಸಮಯದಲ್ಲಿ ನರೇಗಾ ಕಾಮಗಾರಿಗಳ ವೀಕ್ಷಣೆ, ಕೂಸಿನ ಮನೆ ಹಾಗೂ ಅರಿವು ಕೇಂದ್ರಗಳ ತಪಾಸಣೆಯನ್ನು […]

Continue Reading
IMG 20240301 WA0047

Karnataka : ರಾಮೇಶ್ವರ ಕಫೆಯಲ್ಲಿ ಸ್ಪೋಟ: ತನಿಖೆ ತೀವ್ರ….!

*ರಾಮೇಶ್ವರ ಕಫೆಯಲ್ಲಿ ಸ್ಪೋಟ: ತನಿಖೆ ತೀವ್ರವಾಗಿ ನಡೆಯುತ್ತಿದೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಖಚಿತ: ಮುಖ್ಯಮಂತ್ರಿ ಸಿದ್ದರಾಮಯ್ಯ* ಮೈಸೂರು, ಮಾರ್ಚ್ 01: ಬೆಂಗಳೂರಿನ ರಾಮೇಶ್ವರ ಕಫೆಯಲ್ಲಿ ನಡೆದಿರುವ ಸ್ಪೋಟ ಘಟನೆಯ ತನಿಖೆ ತೀವ್ರವಾಗಿ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಖಚಿತವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರಾಥಮಿಕ ತನಿಖೆಯ ಪ್ರಕಾರ ಅದು ಸಣ್ಣ ಪ್ರಮಾಣದ ಸುಧಾರಿತ ಸ್ಪೋಟಕವಾಗಿತ್ತು ಎಂದು ತಿಳಿದುಬಂದಿದೆ, ಪೂರ್ಣ ವರದಿಗಾಗಿ ಕಾಯುತ್ತಿದ್ದೇನೆ ಎಂದು ತಿಳಿಸಿದರು. […]

Continue Reading
IMG 20240229 WA0048

Karnataka : ಗ್ಯಾರಂಟಿ ಯೋಜನೆಗಳ ಜೊತೆಗೆ ರಾಜ್ಯದ ಅಭಿವೃದ್ಧಿ….!

ಗ್ಯಾರಂಟಿ ಯೋಜನೆಗಳ ಜೊತೆಗೆ ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದೇವೆ 2024-25ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ನಡೆದ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಬೆಂಗಳೂರು ಫೆಬ್ರವರಿ 28 (ಕರ್ನಾಟಕ ವಾರ್ತೆ): 2024-25ನೇ ಸಾಲಿನ ಆಯವ್ಯಯದಲ್ಲಿ ಗ್ಯಾರಂಟಿ ಯೋಜನೆಗಳ ಜೊತೆಗೆ ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಒತ್ತ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸಭೆಯ ಅಧಿವೇಶನದಲ್ಲಿ ಆಯವ್ಯಯದ ಮೇಲಿನ ಚರ್ಚೆಗೆ ಉತ್ತರ ನೀಡಿ ಮಾತನಾಡಿದ ಅವರು, ಫೆಬ್ರವರಿ 16 ರಂದು ಆಯವ್ಯಯವನ್ನು ಮಂಡಿಸಿದ್ದು, ಕಾಂಗ್ರೆಸ್ಸಿನ […]

Continue Reading
IMG 20240228 WA0019

ಪಾವಗಡ: ಆಕರ್ಷಣಿ ಪ್ರೌಢಶಾಲೆ ಗೆ ಲೋಕಾಯುಕ್ತ ರ ಭೇಟಿ…… ಸಪ್ತಸ್ವರ ವರದಿ ಫಲಶೃತಿ

ವೈ ಎನ್ ಹೊಸಕೋಟೆ ಹೋಬಳಿ ತಿಪ್ಪಯ್ಯನದುರ್ಗದ ಆಕರ್ಷಣಿ ಪ್ರೌಢಶಾಲೆ ಗೆ ಲೋಕಾಯುಕ್ತ ಪೋಲೀಸರ ಭೇಟಿ ಪರಿಶೀಲನೆ ಪಾವಗಡ : ತಾಲ್ಲೂಕಿನ y. n ಹೊಸಕೋಟೆ ಹೋಬಳಿಯ ತಿಪ್ಪಯ್ಯನದುರ್ಗ ದ ಸರ್ಕಾರಿ ಅನುದಾನಿತ ಆಕರ್ಷಣಿ ಪ್ರೌಢಶಾಲೆ ಮೇಲೆ ಬುಧುವಾರ ಲೋಕಾಯುಕ್ತ ಇನ್ಸ್ಪೆಕ್ಟರ್ ಸಲೀಂ ಮತ್ತು ತಂಡ ಭೇಟಿ ನೀಡಿ ಪರಿಶೀಲಿಸಿದರು. ತಿಪ್ಪಯ್ಯನ ದುರ್ಗದ ಆಕರ್ಷಣಿ ಪ್ರೌಢಶಾಲೆಯಗೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಸುಮಾರು 30 ರಿಂದ 40 ಮಕ್ಕಳನ್ನು ಶಾಲೆಗೆ ಕರೆ ತಂದು ಆ ಮಕ್ಕಳಿಗೆ ಯಾವುದೇ ರೀತಿಯ […]

Continue Reading
IMG 20240227 WA0030

Karnataka: 7ನೇ ವೇತನ ಆಯೋಗದ ವರದಿ ಬಂದ ನಂತರ ಸಕಾರಾತ್ಮಕ ತೀರ್ಮಾನ….!

ನಾವು ನೀವೆಲ್ಲರೂ 7 ಕೋಟಿ ಜನರ ಹಿತವನ್ನು ಕಾಪಾಡಲು ಇರುವವರು: ರಾಜ್ಯದ ಜನರ ಪರವಾಗಿ ಕೆಲಸ ಮಾಡಬೇಕಾಗಿರುವುದು ಮೊದಲನೇ ಆದ್ಯತೆ 7ನೇ ವೇತನ ಆಯೋಗದ ವರದಿ ಬಂದ ನಂತರ ಸಕಾರಾತ್ಮಕ ತೀರ್ಮಾನ-ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಫೆಬ್ರವರಿ 27: ಪಂಚಗ್ಯಾರಂಟಿಗಳನ್ನು ಜಾರಿ ಮಾಡುವ ಆರ್ಥಿಕ ಹೊರೆಯ ನಡುವೆಯೂ 7ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ತೀರ್ಮಾನವನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಜ್ಯ ಮಟ್ಟದ […]

Continue Reading