Karnataka : ಕಡ್ಡಾಯವಾಗಿ ತಾಲೂಕು ಮಟ್ಟಕ್ಕೆ ತೆರಳಿ ಜನರ ಅಹವಾಲು ಸ್ವೀಕರಿಸಿ ಪರಿಹಾರ ಒದಗಿಸಿ….!
ಜನಪರ ಹಾಗೂ ಪಾರದರ್ಶಕ ಆಡಳಿತಕ್ಕೆ ಒತ್ತು ನೀಡಲು ಹಿರಿಯ ಅಧಿಕಾರಿಗಳಿಗೆ ಸೂಚಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಡ್ಡಾಯವಾಗಿ ತಾಲೂಕು ಮಟ್ಟಕ್ಕೆ ತೆರಳಿ ಜನರ ಅಹವಾಲು ಸ್ವೀಕರಿಸಿ ಪರಿಹಾರ ಒದಗಿಸಿ – ಡಿ.ಕೆ.ಶಿ ಬೆಂಗಳೂರು, ಜೂನ್ 04, (ಕರ್ನಾಟಕ ವಾರ್ತೆ) :ರಾಜ್ಯದಲ್ಲಿ ಪಾರದರ್ಶಕ ಹಾಗೂ ಜನಪರ ಆಡಳಿತ ನೀಡುವ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಇಂದು ವಿಧಾನಸೌಧದಲ್ಲಿ ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಮಹತ್ವದ […]
Continue Reading