IMG 20251129 WA0051 scaled

Karnataka: ಭದ್ರಾವತಿ ಉಕ್ಕು ಕಾರ್ಖಾನೆ ಪುನಶ್ಚೇತನ ಕುರಿತು ಚರ್ಚೆ….!

*ಭದ್ರಾವತಿ ಉಕ್ಕು ಕಾರ್ಖಾನೆಗೆ ಮತ್ತೊಮ್ಮೆ ಭೇಟಿ ಕೊಟ್ಟ ಕೇಂದ್ರ ಉಕ್ಕು ಸಚಿವರು* *ಸಚಿವಾಲಯದ ಉನ್ನತ ಅಧಿಕಾರಿಗಳು, ತಜ್ಞರ ಜತೆ ಆಗಮಿಸಿದ್ದ ಹೆಚ್.ಡಿ. ಕುಮಾರಸ್ವಾಮಿ* *ಕಾರ್ಖಾನೆ ಪುನಶ್ಚೇತನ ಕುರಿತು ಚರ್ಚಿಸಿ, ವಿವಿಧ ಘಟಕಗಳ ಪರಿಶೀಲನೆ* *ಹೆದರಬೇಡಿ ಎಂದು ಕಾರ್ಮಿಕರಿಗೆ ಧೈರ್ಯ ತುಂಬಿದ ಕೇಂದ್ರ ಸಚಿವರು* ಶಿವಮೊಗ್ಗ / ಭದ್ರಾವತಿ:* ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಎರಡನೇ ಬಾರಿಗೆ ಭದ್ರಾವತಿಯ ಸರ್ ಎಂ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಭೇಟಿ […]

Continue Reading
IMG 20251129 WA0035

Karnataka : ನಕಲಿ ಮದ್ಯದ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ….!

*ನಕಲಿ ಮದ್ಯದ ವಿರುದ್ಧ ಕಠಿಣ ಕ್ರಮಕ್ಕೆ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ ಸೂಚನೆ* ಬೆಂಗಳೂರು, ನವೆಂಬರ್ 29 (ಕರ್ನಾಟಕ ವಾರ್ತೆ):— ರಾಜ್ಯದ ಹಲವು ಜಿಲ್ಲೆಗಳ ತಾಲ್ಲೂಕುಗಳಲ್ಲಿ ನಕಲಿ ಮದ್ಯದ ಮಾರಾಟ ಹೆಚ್ಚುತ್ತಿರುವ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ನಿಟ್ಟಿನಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಅಬಕಾರಿ ಕಾಯ್ದೆ ಮತ್ತು ಕಾನೂನುಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷರಾದ ಶರಣಪ್ಪ ಸಲಾದಪುರ ಅವರು ತಿಳಿಸಿದರು. ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ […]

Continue Reading
20251129 090403

ಉಡುಪಿ : ಕಲಿಯುಗದಲ್ಲಿ,ದೇವರ ನಾಮವನ್ನು ಜಪಿಸುವುದರಿಂದ ಲೌಕಿಕ ದುಃಖದ ಸಾಗರದಿಂದ ಮುಕ್ತಿ ದೊರೆಯುತ್ತದೆ…!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ನಾಟಕದ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ  ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು ಕಲಿಯುಗದಲ್ಲಿ,ದೇವರ ನಾಮವನ್ನು ಜಪಿಸುವುದರಿಂದ ಲೌಕಿಕ ದುಃಖದ ಸಾಗರದಿಂದ ಮುಕ್ತಿ ದೊರೆಯುತ್ತದೆ: ಪ್ರಧಾನಮಂತ್ರಿ ಗೀತೆಯ ಮಾತುಗಳು ಜನರಿಗೆ ಮಾರ್ಗದರ್ಶನ ನೀಡುವುದಲ್ಲದೆ, ರಾಷ್ಟ್ರದ ನೀತಿಗಳ ದಿಕ್ಕನ್ನು ರೂಪಿಸುತ್ತವೆ: ಪ್ರಧಾನಮಂತ್ರಿಪ್ರಧಾನಮಂತ್ರಿ ಶಾಂತಿ ಮತ್ತು ಸತ್ಯವನ್ನು ಎತ್ತಿಹಿಡಿಯಲು ಅನ್ಯಾಯದ ಶಕ್ತಿಗಳನ್ನು ಎದುರಿಸುವುದು ಮತ್ತು ನಿರ್ಮೂಲನೆ ಮಾಡುವುದು ಅಗತ್ಯ ಎಂದು ಭಗವದ್ಗೀತೆ ಕಲಿಸುತ್ತದೆ ಮತ್ತು ಈ ತತ್ವವು ನಮ್ಮ ರಾಷ್ಟ್ರೀಯ […]

Continue Reading
IMG 20251128 WA0015 scaled

Karnataka : 5 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್‍ಕೆಜಿ-ಯುಕೆಜಿ ತರಗತಿ ಆರಂಭ….!

5 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್‍ಕೆಜಿ-ಯುಕೆಜಿ ತರಗತಿ ಆರಂಭ : ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ನವೆಂಬರ್  28 (ಕರ್ನಾಟಕ ವಾರ್ತೆ): ರಾಜ್ಯದಲ್ಲಿ 69,922 ಅಂಗನವಾಡಿ ಕೇಂದ್ರಗಳಿದ್ದು, 5 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್‍ಕೆಜಿ-ಯುಕೆಜಿ ತರಗತಿಗಳನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ವತಿಯಿಂದ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ  ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸುವರ್ಣ ಮಹೋತ್ಸವ, ಮಕ್ಕಳ […]

Continue Reading
IMG 20251127 WA0027

Karnataka : ಬೆಳೆ ಹಾನಿ: ರೈತರ ಸಂಕಷ್ಟಕ್ಕೆ ಸ್ಪಂದಿಸಿದ ಸರ್ಕಾರ…

*ರಾಜ್ಯದಲ್ಲಿ ಮಾನ್ಸೂನ್ ಅವಧಿಯಲ್ಲಿ ಅತಿವೃಷ್ಟಿಯಿಂದ ಆದ ಬೆಳೆ ಹಾನಿ: ರೈತರ ಸಂಕಷ್ಟಕ್ಕೆ ಸ್ಪಂದಿಸಿದ ಸರ್ಕಾರ* *ಒಂದೇ ದಿನ ರೈತರಿಗೆ ಹೆಚ್ಚುವರಿಯಾಗಿ ರೂ.1033.60 ಕೋಟಿ ಇನ್ಪುಟ್ ಸಬ್ಸಿಡಿ ವಿತರಿಸಿದ ಸಿಎಂ* *ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣಾದಲ್ಲಿ ಚಾಲನೆ* *ರೈತರ ಖಾತೆಗಳಿಗೆ ಇನ್ ಪುಟ್ ಸಬ್ಸಿಡಿ ನೀಡಿ ಬಳಿಕ ಮುಖ್ಯಮಂತ್ರಿಗಳು ಮಾಧ್ಯಮದವರೊಂದಿಗೆ ಮಾತನಾಡಿದ ಹೈಲೈಟ್ಸ್…* • ಪ್ರಸ್ತುತ ವರ್ಷದ ಮಾನ್ಸೂನ್ ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಬ್ಸಿಡಿಗಾಗಿ ರೂ.1033.60 ಕೋಟಿ ವಿಶೇಷ […]

Continue Reading
IMG 20251126 WA0013 scaled

BJP : ಸಂಕಷ್ಟದಲ್ಲಿರುವ ರೈತರಿಗೆ ಸ್ಪಂದಿಸದೇ ಇರುವುದು ಅಕ್ಷಮ್ಯ ಅಪರಾಧ….!

ಸಂಕಷ್ಟದಲ್ಲಿರುವ ರೈತರಿಗೆ ಸ್ಪಂದಿಸದೇ ಇರುವುದು ಅಕ್ಷಮ್ಯ ಅಪರಾಧ.  ತಾತ್ಕಾಲಿಕ ಸಿಎಂ ಬೇಡ; ರೈತರ ಸಮಸ್ಯೆಗೆ ಸ್ಪಂದಿಸುವ ಮುಖ್ಯಮಂತ್ರಿ ಬೇಕು ಕಾಟಾಚಾರಕ್ಕೆ ಬೆಳಗಾವಿಯಲ್ಲಿ ಅಧಿವೇಶನ ಮಾಡಬೇಡಿ ದಾವಣಗೆರೆ: ರೈತ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಇವತ್ತು ಹೋರಾಟಕ್ಕೆ ಚಾಲನೆ ನೀಡಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಸಂಕಷ್ಟದಲ್ಲಿರುವ ರೈತರಿಗೆ ಸ್ಪಂದಿಸದೇ ಇರುವುದು ಅಕ್ಷಮ್ಯ ಅಪರಾಧ ಎಂದು ಅವರು ಆಕ್ಷೇಪಿಸಿದ್ದಾರೆ. ಇಂದು ಇಲ್ಲಿ ಪ್ರತಿಭಟನೆಯ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರೈತ ಮೋರ್ಚಾ […]

Continue Reading
IMG 20251120 WA0012

Karnataka : ನಾನು ಜೆಡಿಎಸ್ ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗುತ್ತಿರಲಿಲ್ಲ……!

*ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಪ್ರತೀ ಗ್ರಾಮದಲ್ಲಿ ಒಂದು ಶಾಲೆ, ಒಂದು ಗ್ರಾಮ ಪಂಚಾಯ್ತಿ, ಒಂದು ಸಹಕಾರ ಸಂಘ ಅತ್ಯಗತ್ಯ ಎನ್ನುವುದು ನೆಹರೂ ಅವರ ದೃಷ್ಟಿಯಾಗಿತ್ತು: ಸಿಎಂ* *ನಾನು ಜೆಡಿಎಸ್ ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗುತ್ತಿರಲಿಲ್ಲ: ಸಿ.ಎಂ.ಸಿದ್ದರಾಮಯ್ಯ* *ಸಹಕಾರ ಸಂಘದ ನೇಮಕಾತಿಗಳಲ್ಲಿ ಸಹಕಾರ ಪದವಿ ಪಡೆದವರಿಗೆ ಆದ್ಯತೆ: ಸಿ.ಎಂ ಘೋಷಣೆ* ಚಾಮರಾಜನಗರ ನ 20: ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಪ್ರತೀ ಗ್ರಾಮದಲ್ಲಿ ಒಂದು ಶಾಲೆ, ಒಂದು ಗ್ರಾಮ ಪಂಚಾಯ್ತಿ, ಒಂದು ಸಹಕಾರ ಸಂಘ ಅತ್ಯಗತ್ಯ ಎನ್ನುವುದು […]

Continue Reading
images

Karnataka : ಬರಿಮಲೆ ಯಾತ್ರಿಕರೇ ಎಚ್ಚರ….!

ಬರಿಮಲೆ ಯಾತ್ರಿಕರೇ ಎಚ್ಚರವಹಿಸಿ ಮಿದುಳು ತಿನ್ನುವ ಅಮೀಬಾ (ನೇಗ್ಲೇ ರಿಯಾ ಫೌಲೇರಿ) ಕುರಿತು ಆರೋಗ್ಯ ಸಚಿವಾಲಯದಿಂದ ಸುರಕ್ಷತಾ ಸಲಹಾ ಮಾರ್ಗಸೂಚಿ ಬೆಂಗಳೂರು, ನವೆಂಬರ್ 19 (ಕರ್ನಾಟಕ ವಾರ್ತೆ): ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿ (Naegleria fowleri) ಇಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್(Amoebic meningoencephalitis)  ಪ್ರಕರಣಗಳು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಿಂದ ಶಬರಿಮಲೆ ಹೊರಡುವ ಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ, ಜಾಗರೂಕರಾಗಿರಲು ಮತ್ತು ಸೋಂಕು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಮತ್ತು ಸುರಕ್ಷಿತಾ ಕ್ರಮಗಳನ್ನು ಪಾಲಿಸುವ ಕುರಿತು ಆರೋಗ್ಯ ಮತ್ತು […]

Continue Reading
KBC 1140x641 1

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಸುಳ್ಳು ಮಾಹಿತಿಯನ್ನು ಸೃಜಿಸಿ, ಹಂಚಿಕೊಳ್ಳುವವರ ವಿರುದ್ಧ ಕಠಿಣ ಕ್ರಮ…!

*ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ* *ಸಮೀಕ್ಷಾ ದತ್ತಾಂಶಗಳ ಬಗ್ಗೆ ಸುಳ್ಳು ಮಾಹಿತಿಯನ್ನು ಸೃಜಿಸಿ, ಹಂಚಿಕೊಳ್ಳುವವರ ವಿರುದ್ಧ ಕಠಿಣ ಕ್ರಮ* *ಸುಳ್ಳು ಮಾಹಿತಿ ಪ್ರಕಟಿಸಿದವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲು* ಬೆಂಗಳೂರು, ನವೆಂಬರ್ 18, (ಕರ್ನಾಟಕ ವಾರ್ತೆ):ಮಾ ನ್ಯ ಉಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣ ಸಂಖ್ಯೆ 28665/2025, 28668/2025 ಮತ್ತು 28675/2025ಕ್ಕೆ ಸಂಬಂಧಿಸಿದಂತೆ ಮಾನ್ಯ ಉಚ್ಚ ನ್ಯಾಯಾಲಯದ 2025ನೇ ಸೆಪ್ಟೆಂಬರ್ 25 ಆದೇಶದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಸಂಗ್ರಹಿಸಿದ ಮಾಹಿತಿ […]

Continue Reading
IMG 20251118 WA0012

Karnataka ; ಸುಸ್ಥಿರ ಅಭಿವೃದ್ಧಿ ನಮ್ಮ ಧ್ಯೇಯ….!

ಕರ್ನಾಟಕವು ಜಾಗತಿಕ ತಂತ್ರಜ್ಞಾನ ಕ್ರಾಂತಿಯನ್ನು ಮುನ್ನಡೆಸುತ್ತಿದೆಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ ರಾಜ್ಯದಲ್ಲಿ ತಂತ್ರಜ್ಞಾನದ ವಿಫುಲ ಬಂಡವಾಳ ಅವಕಾಶಗಳನ್ನು ಬಳಸಿಕೊಳ್ಳಿ- ಹೂಡಿಕೆದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಬೆಂಗಳೂರು, ನವೆಂಬರ್ 18, (ಕರ್ನಾಟಕ ವಾರ್ತೆ): ಸರ್ಕಾರದ ಸ್ಪಷ್ಟ ನೀತಿಗಳು, ಸುಗಮ ಅನುಮತಿಗಳು,  ಕೌಶಲ್ಯ, ಮೂಲಸೌಕರ್ಯ ಹಾಗೂ ಪೂರಕ ವಾತಾವರಣಗಳು, ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ, ಸಾಫ್ಟ್ […]

Continue Reading