Karnataka: ಭದ್ರಾವತಿ ಉಕ್ಕು ಕಾರ್ಖಾನೆ ಪುನಶ್ಚೇತನ ಕುರಿತು ಚರ್ಚೆ….!
*ಭದ್ರಾವತಿ ಉಕ್ಕು ಕಾರ್ಖಾನೆಗೆ ಮತ್ತೊಮ್ಮೆ ಭೇಟಿ ಕೊಟ್ಟ ಕೇಂದ್ರ ಉಕ್ಕು ಸಚಿವರು* *ಸಚಿವಾಲಯದ ಉನ್ನತ ಅಧಿಕಾರಿಗಳು, ತಜ್ಞರ ಜತೆ ಆಗಮಿಸಿದ್ದ ಹೆಚ್.ಡಿ. ಕುಮಾರಸ್ವಾಮಿ* *ಕಾರ್ಖಾನೆ ಪುನಶ್ಚೇತನ ಕುರಿತು ಚರ್ಚಿಸಿ, ವಿವಿಧ ಘಟಕಗಳ ಪರಿಶೀಲನೆ* *ಹೆದರಬೇಡಿ ಎಂದು ಕಾರ್ಮಿಕರಿಗೆ ಧೈರ್ಯ ತುಂಬಿದ ಕೇಂದ್ರ ಸಚಿವರು* ಶಿವಮೊಗ್ಗ / ಭದ್ರಾವತಿ:* ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಎರಡನೇ ಬಾರಿಗೆ ಭದ್ರಾವತಿಯ ಸರ್ ಎಂ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಭೇಟಿ […]
Continue Reading