Karnataka : ಆಧುನಿಕ ತಂತ್ರಜ್ಞಾನದಿಂದ ಕೃಷಿ ಕ್ಷೇತ್ರವು ಸಮೃದ್ಧವಾಗಿದೆ…!
4 ದಿನಗಳ ಕೃಷಿ ಮೇಳ ಕ್ಜೆ ತೆರೆ – 54 ಲಕ್ಷ ಜನ ಭಾಗಿ *ಕೃಷಿ ಮೇಳ ಸಮಾರೋಪ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ* *ಆಧುನಿಕ ತಂತ್ರಜ್ಞಾನದಿಂದ ಕೃಷಿ ಕ್ಷೇತ್ರವು ಸಮೃದ್ಧವಾಗಿದೆ – ಸಚಿವ ಎನ್ ಚೆಲುವರಾಯಸ್ವಾಮಿ* ಬೆಂಗಳೂರು, ನವೆಂಬರ್ 16(ಕರ್ನಾಟಕ ವಾರ್ತೆ):ಸರ್ಕಾರದ ವಿವಿಧ ಕಾರ್ಯಕ್ರಮಗಳು, ಯೋಜನೆಗಳು, ಕೃಷಿ ವಿಶ್ವವಿದ್ಯಾನಿಲಯದ ಸಂಶೋಧನೆ, ಹೊಸ ತಳಿಗಳು, ಆಧುನಿಕ ತಾಂತ್ರಿಕತೆಯಿಂದ ಕೃಷಿ ಕ್ಷೇತ್ರವು ಸಮೃದ್ಧಿಯಿಂದ ಕೂಡಿದೆ. ಇದರಿಂದ ಸಾರ್ವಜನಿಕರು ಸಹ ಕೃಷಿಯಲ್ಲಿ ಆಸಕ್ತಿ ಹೊಂದಿದ್ದಾರೆ ಎಂದು ಕೃಷಿ ಸಚಿವ ಎನ್ […]
Continue Reading