Karnataka : ಸರ್ಕಾರದ ಸಾಧನೆ ಮತ್ತು ದಿಕ್ಸೂಚಿಗಳ ಅನಾವರಣ….!
ಕರ್ನಾಟಕ ವಿಧಾನ ಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಬೆಂಗಳೂರು, ಫೆಬ್ರವರಿ 12, (ಕರ್ನಾಟಕ ವಾರ್ತೆ): ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ವಿಧಾನ ಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಸರ್ಕಾರದ ಸಾಧನೆ ಮತ್ತು ದಿಕ್ಸೂಚಿಗಳ ಬಗ್ಗೆ ಮಾತನಾಡಿದರು..ರಾಜ್ಯ ವಿಧಾನ ಸಭೆಗೆ ನಡೆದ ಚುನಾವಣೆಯಲ್ಲಿ ಹೊಸ ಕನಸು ಹೊತ್ತು ಜನರ ಮುಂದೆ ಹೋಗಿ ಅವರ ಬೆಂಬಲ, ಮನ್ನಣೆ ಮತ್ತು ವಿಶ್ವಾಸ ಪಡೆದು ಅಧಿಕಾರಕ್ಕೆ ಬಂದ ನನ್ನ ಸರ್ಕಾರವು ನಡೆ-ನುಡಿಗಳನ್ನು ಒಂದಾಗಿಸಿಕೊಂಡು […]
Continue Reading