IMG 20250901 224029

New Delhi :ಕೃಷಿ ಕ್ಷೇತ್ರದ ರಾಷ್ಟ್ರವ್ಯಾಪಿ ಪರಿಸ್ಥಿತಿ ಪರಿಶೀಲನೆ…!

ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಕೃಷಿ ಕ್ಷೇತ್ರದ ರಾಷ್ಟ್ರವ್ಯಾಪಿ ಪರಿಸ್ಥಿತಿಯನ್ನು ಪರಿಶೀಲಿಸಿದರು….! ನವದೆಹಲಿ :  ಕೃಷಿ ಕ್ಷೇತ್ರದ ರಾಷ್ಟ್ರವ್ಯಾಪಿ ಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಇಂದು ನವದೆಹಲಿಯಲ್ಲಿ ಸಭೆ ನಡೆಸಿದರು. ಉನ್ನತ ಮಟ್ಟದ ಸಭೆಯಲ್ಲಿ, ಶ್ರೀ ಶಿವರಾಜ್ ಸಿಂಗ್ ವಿವಿಧ ರಾಜ್ಯಗಳಲ್ಲಿ ಮಳೆಯ ಪರಿಸ್ಥಿತಿಯನ್ನು ಪರಿಶೀಲಿಸಿದರು ಮತ್ತು ಪಂಜಾಬ್‌ ನ ಕೆಲವು ಭಾಗಗಳಲ್ಲಿ ಪ್ರವಾಹ ಮತ್ತು ಬೆಳೆಗಳ […]

Continue Reading
IMG 20250901 WA0045 scaled

BJP : ಧರ್ಮಸ್ಥಳ ಪ್ರಕರಣ ಸಿ ಬಿ ಐ ಅಥವಾ ಎನ್‍ಐಎ ತನಿಖೆ ಗೆ ಆಗ್ರಹ….!

  ‘ಧರ್ಮಸ್ಥಳ ಚಲೋ’ ಹಗುರವಾಗಿ ತೆಗೆದುಕೊಳ್ಳದಿರಿ ಸಿಬಿಐ ಅಥವಾ ಎನ್‍ಐಎ ಯಿಂದ ಷಡ್ಯಂತ್ರದ ತನಿಖೆ ಮಾಡಲು ವಿಜಯೇಂದ್ರ ಆಗ್ರಹ ಧರ್ಮಸ್ಥಳ (ದಕ್ಷಿಣ ಕನ್ನಡ ಜಿಲ್ಲೆ): ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ನೀವು ಧರ್ಮಸ್ಥಳದ ವಿಚಾರದಲ್ಲಿ ಅಪಪ್ರಚಾರ ತಡೆದಿಲ್ಲ. ಕಾಂಗ್ರೆಸ್ ಸರಕಾರ ಕಿತ್ತೊಗೆಯುವವರೆಗೆ ಹಿಂದೂ ಕಾರ್ಯಕರ್ತರು ನೆಮ್ಮದಿಯಿಂದ ಇರುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಎಚ್ಚರಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರವನ್ನು ಖಂಡಿಸಿ ಇಂದು ರಾಜ್ಯ ಬಿಜೆಪಿ ವತಿಯಿಂದ ನಡೆದ […]

Continue Reading
IMG 20250627 WA0030 scaled

Karnataka : ಜಿಎಸ್ ಟಿ ಸರಳೀಕರಣದಿಂದ ದೇಶದ ಜಿಡಿಪಿ ಎರಡಂಕಿಗೆ ಹೆಚ್ಚಳ….!

*ಜಿಎಸ್ ಟಿ ಸರಳೀಕರಣ, ನಿರ್ಮಲಾ ಸೀತಾರಾಮನ್ ಗೆ ಅಭಿನಂದನೆ ಸಲ್ಲಿಸಿದ ಸಂಸದ ಬಸವರಾಜ ಬೊಮ್ಮಾಯಿ* *ಜಿಎಸ್ ಟಿ ಸರಳೀಕರಣದಿಂದ ದೇಶದ ಜಿಡಿಪಿ ಎರಡಂಕಿಗೆ ಹೆಚ್ಚಳ: ಬಸವರಾಜ ಬೊಮ್ಮಾಯಿ ಬೆಂಗಳೂರು: ಜಿಎಸ್ ಟಿ ಕಡಿತ ಮತ್ತು ಸರಳೀಕರಣ ಮಾಡಲು ತೀರ್ಮಾನಿಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿರುವ ಅವರು, ಜಿಎಸ್ ಟಿ […]

Continue Reading
IMG 20250823 WA0013

Karnataka :ಬೆಸ್ಟ್ ಆಫ್ ಎಎಸ್ ಸಿಒ 2025 ಬೆಂಗಳೂರು ಗೆ ಚಾಲನೆ…!

ಬೆಸ್ಟ್ ಆಫ್ ಎಎಸ್ ಸಿಒ 2025 ಬೆಂಗಳೂರು ಗೆ ಚಾಲನೆ ಕ್ಯಾನ್ಸರ್ ಕುರಿತು ಅರಿವು, ತಡೆಗಟ್ಟುವಿಕೆ ಮತ್ತು ಆರಂಭಿಕ ಪತ್ತೆ ಬಗ್ಗೆ ಜಾಗೃತಿ ಮೂಡಿಸುವುದು ಸಮ್ಮೇಳನದ ಉದ್ದೇಶ500 ಕ್ಕೂ ಹೆಚ್ಚು ಕ್ಯಾನ್ಸರ್ ರೋಗ ತಜ್ಞ ವೈದ್ಯರು ಭಾಗಿಕ್ಯಾನ್ಸರ್ ಕಾಯುವುದಿಲ್ಲ ಎಂಬ ಸಂದೇಶ ಬೆಂಗಳೂರು, ಆಗಸ್ಟ್ 23, 2025: ಕ್ಯಾನ್ಸರ್ ಸಂಶೋಧನೆಯಲ್ಲಿ ಆಗಿರುವ ಜಾಗತಿಕ ಮಟ್ಟದ ಸಂಶೋಧನೆಗಳು ಭಾರತೀಯ ರೋಗಿಗಳು ಮತ್ತು ಅವರ ಕುಟುಂಬಗಳನ್ನು ತಲುಪುವ ಕ್ಷಣಗಳು ಸನಿಹವಾಗಿವೆ. ಈ ಜಾಗತಿಕ ಸಂಶೋಧನೆಗಳನ್ನು ಭಾರತೀಯ ಜಗತ್ತಿಗೆ ತಿಳಿಸುವ ಉದ್ದೇಶದಿಂದ […]

Continue Reading
IMG 20250822 WA0034 scaled

Karnataka : ಆನ್ ಲೈನ್ ವಂಚನೆ ಪ್ರಕರಣಗಳ ಶೀಘ್ರ ಇತ್ಯರ್ಥ

  ವಿಧಾನ‌ ಪರಿಷತ್ : ಆನ್ ಲೈನ್ ವಂಚನೆ ಪ್ರಕರಣಗಳ ಶೀಘ್ರ ಇತ್ಯರ್ಥ: ಡಾ.ಜಿ.ಪರಮೇಶ್ವರ್ ಬೆಂಗಳೂರು, ಆಗಸ್ಟ್ 21 ( ಕರ್ನಾಟಕ ವಾರ್ತೆ) ಆನ್ ಲೈನ್ ವಂಚನೆ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಲು ರಾಜ್ಯದಲ್ಲಿ 43 ಪೊಲೀಸ್ ಠಾಣೆಗಳನ್ನು‌ ಸೈಬರ್ ಅಪರಾಧ ಪೊಲೀಸ್ ಠಾಣೆಗಳೆಂದು ಮರು ಪದನಾಮೀಕರಿಸಿ ಅದೇಶಿಸಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು ವಿಧಾನ‌ ಪರಿಷತ್ ಸದಸ್ಯರಾದ ಎಸ್.ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸೈಬರ್ ಕ್ರೈಮ್ ಠಾಣೆಗಳಿಗೆ ಪ್ರಕರಣ ದಾಖಲಿಸಿ ತನಿಖೆ […]

Continue Reading
IMG 20250819 WA0020

Karnataka : ಮೈಯೋಪಿಯಾ ಮತ್ತು ಆಸ್ಟಿಗ್ಮಾಟಿಸಂ ಪ್ರಕರಣಗಳ ಹೆಚ್ಚಳ.

* ಹೆಚ್ಚು ಸಮಯ ಸ್ಕ್ರೀನ್ ವೀಕ್ಷಣೆ ಮತ್ತು ಹೊರಾಂಗಣ ಚಟುವಟಿಕೆ ಕಡಿಮೆಯಾದ ಕಾರಣದಿಂದ ಬೆಂಗಳೂರಿನಲ್ಲಿ ಕಳೆದ ಒಂದು ದಶಕದಲ್ಲಿ ಮೈಯೋಪಿಯಾ ಮತ್ತು ಆಸ್ಟಿಗ್ಮಾಟಿಸಂ ಪ್ರಕರಣಗಳಲ್ಲಿ ಹೆಚ್ಚಳ  * ಕರ್ನಾಟಕದಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸುಧಾರಿತ ಕಂಟೋರಾ ವಿಷನ್ ಟೆಕ್ನಾಲಜಿಯನ್ನು ಪರಿಚಯಿಸಿದ ಡಾ. ಅಗರ್ವಾಲ್ಸ್ ಐ ಹಾಸ್ಪಿಟಲ್ * ಕರ್ನಾಟಕದಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸುಧಾರಿತ ಕಂಟೋರಾ ವಿಷನ್ ಟೆಕ್ನಾಲಜಿಯನ್ನು ಪರಿಚಯಿಸಿದ ಡಾ. ಅಗರ್ವಾಲ್ಸ್ ಐ ಹಾಸ್ಪಿಟಲ್ ಬೆಂಗಳೂರು / ಆಗಸ್ಟ್ ೧೯, […]

Continue Reading
IMG 20250811 WA0021

ಅಲಯನ್ಸ್ ವಿಶ್ವವಿದ್ಯಾಲಯ: ಆರ್ಥಿಕವಾಗಿ ಹಿಂದುಳಿದ ವಿಧ್ಯಾರ್ಥಿಗಳಿ ಗೆ ನೆರವು… !

ಅಲಯನ್ಸ್ ವಿಶ್ವವಿದ್ಯಾಲಯವು ಕರ್ನಾಟಕದ ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ‘ವಿದ್ಯಾ ಸ್ಪಂದನ’ ಉಪಕ್ರಮವನ್ನು ವಿಸ್ತರಿಸಿದೆ ಯುಎನ್‌ ಎಸ್‌ಡಿಜಿ 4 (ಸರ್ವರಿಗೆ ಗುಣಮಟ್ಟದ ಶಿಕ್ಷಣ) ಉದ್ದೇಶಕ್ಕೆ ಹೊಂದಾಣಿಕೆಯ ಫ್ಲ್ಯಾಗ್‌ಶಿಪ್‌ ಸಿಎಸ್‌ಆರ್‌ ಯೋಜನೆ – ರಾಜ್ಯದ ಅರ್ಹ ಪದವಿ ವಿದ್ಯಾರ್ಥಿಗಳಿಗೆ 100% ಶುಲ್ಕ ಮನ್ನಾ ಬೆಂಗಳೂರು / ಆಗಸ್ಟ್ 11, 2025 — ಭಾರತದ ಶ್ರೇಷ್ಠ ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಅಲಯನ್ಸ್ ವಿಶ್ವವಿದ್ಯಾಲಯವು ತನ್ನ ಪ್ರಮುಖ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ಕಾರ್ಯಕ್ರಮ ‘ಅಲಯನ್ಸ್ ವಿದ್ಯಾ ಸ್ಪಂದನ’ದ ದ್ವಿತೀಯ […]

Continue Reading
IMG 20250810 WA0069 scaled

Karnataka : 2030ರ ವೇಳೆಗೆ 220 ಕಿ.ಮೀ ನಮ್ಮ ಮೆಟ್ರೋ ಜಾಲ ವಿಸ್ತರಣೆಯ ಗುರಿ…!

ಬೆಂಗಳೂರಿನಲ್ಲಿ 22,800 ಕೋಟಿ ರೂಪಾಯಿಗಳ ಮೆಟ್ರೋ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಆಪರೇಷನ್ ಸಿಂಧೂರದ ಯಶಸ್ಸು, ಗಡಿಯಾಚೆಗಿನ ಉಗ್ರರ ಅಡಗುತಾಣಗಳನ್ನು ನಾಶಮಾಡುವ ಶಕ್ತಿ ಮತ್ತು ಉಗ್ರರ ರಕ್ಷಣೆಗೆ ಬಂದ ಪಾಕಿಸ್ತಾನವನ್ನು ಕೆಲವೇ ಗಂಟೆಗಳಲ್ಲಿ ಮಂಡಿಯೂರುವಂತೆ ಮಾಡುವ ಸಾಮರ್ಥ್ಯ – ಭಾರತದ ಈ ಹೊಸ ಮುಖವನ್ನು ಇಡೀ ಜಗತ್ತು ನೋಡಿದೆ: ಪ್ರಧಾನಮಂತ್ರಿ ಇಂದು ಭಾರತವು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿದೆ: ಪ್ರಧಾನಮಂತ್ರಿ ಕಳೆದ 11 ವರ್ಷಗಳಲ್ಲಿ, ನಮ್ಮ ಆರ್ಥಿಕತೆಯು […]

Continue Reading
IMG 20250810 104632

Karnataka : ಬೆಂಗಳೂರಿನಲ್ಲಿ ಪ್ರಧಾನಿ ಮೋದಿ‌ ಕಾರ್ಯಕ್ರಮಗಳ ನೇರಪ್ರಸಾರ – Live

ಮೂರು ವಂದೇ ಭಾರತ್ ರೈಲು ಗಳ ಉದ್ಘಾಟನೆ.. * ಬೆಂಗಳೂರು ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟನೆ *  ಬೆಂಗಳೂರು ಮೆಟ್ರೋದ ಮೂರನೇ ಹಂತಕ್ಕೆ ಶಂಕುಸ್ಥಾಪನೆ  * ಸಾರ್ವಜನಿಕ ಕಾರ್ಯಕ್ರಮ.. ಬೆಂಗಳೂರು : ಇಂದು  ಜನರೊಂದಿಗೆ ಇರಲು ಎದುರು ನೋಡುತ್ತಿದ್ದೇನೆ. ಸಂಪರ್ಕವನ್ನು ಸುಧಾರಿಸುವ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಕೆ ಎಸ್ ಆರ್ ರೈಲು ನಿಲ್ದಾಣದಿಂದ ಹಸಿರು ನಿಶಾನೆ ತೋರಿಸಲಾಗುವುದು. ಬೆಂಗಳೂರು ನಗರದ ಮೂಲಸೌಕರ್ಯವನ್ನು ಹೆಚ್ಚಿಸಲು, ಬೆಂಗಳೂರು ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟಿಸಲಾಗುವುದು. ಬೆಂಗಳೂರು ಮೆಟ್ರೋದ […]

Continue Reading
IMG 20250807 WA0076 scaled

Karnataka :ಲಾಲ್ ಬಾಗ್ 218ನೇ ಫಲಪುಷ್ಪ ಪ್ರದರ್ಶನ ಆರಂಭ….!

ಲಾಲ್‍ಬಾಗ್‍ನಲ್ಲಿ ಕಿತ್ತೂರು ರಾಣಿ ಚಿನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ವಿಷಯಾಧಾರಿತ 218ನೇ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಆಗಸ್ಟ್ 07, (ಕರ್ನಾಟಕ ವಾರ್ತೆ): ಕಿತ್ತೂರು ರಾಣಿ ಚಿನ್ನಮ್ಮ ಹಾಗೂ ಸಂಗೊಳ್ಳಿರಾಯಣ್ಣ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ಸಮರ್ಪಣೆ ಮಾಡಿದರು. ಇನ್ನೂರು ವರ್ಷಗಳ ಹಿಂದೆ ಬ್ರಿಟಿಷರ ವಿರುದ್ಧ ಹೋರಾಡಿದ ದಿಟ್ಟ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ. ಆದ್ದರಿಂದ ಇವರಿಬ್ಬರ ವಿಷಯಾಧಾರಿತ ಫಲಪುಷ್ಪ ಪ್ರದರ್ಶನವನ್ನು ಲಾಲ್‍ಬಾಗ್‍ನಲ್ಲಿ ಹಮ್ಮಿಕೊಂಡಿದ್ದು, ಇದನ್ನು ಉದ್ಘಾಟಿಸಲು ಸಂತೋಷವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ […]

Continue Reading