Congress : ಮತ ಕಳ್ಳತನ ದ ವಿರುದ್ಧ ರಾಹುಲ್ ರಣ ಕಹಳೆ….!
ಮತ ಕಳ್ಳತನ ದ ವಿರುದ್ಧ ರಾಹುಲ್ ರಣ ಕಹಳೆ….! ಬೆಂಗಳೂರು : ರಾಜ್ಯದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಮತ ಕಳ್ಳತನ ದಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಪತ್ರಿಕಾ ಪ್ರಕಟಣೆ ಮಾಡಿದ್ದಾರೆ ಅದರ ಸರಾಂಶ ಇಂತಿದೆ…. ಕಳೆದ ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶಾದ್ಯಂತ ಯಾವ ರೀತಿ ಮತಗಳ್ಳತನ ನಡೆದಿದೆ ಎಂಬುದನ್ನು ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರು ದಾಖಲೆಗಳ ಸಹಿತ ಇಂದು ದೇಶದ ಜನರ ಮುಂದಿಟ್ಟಿದ್ದಾರೆ. ಈ ಎಲ್ಲಾ ಮಾಹಿತಿಗಳು ಚುನಾವಣಾ ಆಯೋಗವೇ ನೀಡಿದ ದಾಖಲೆಗಳಾಗಿವೆ. ನರೇಂದ್ರ ಮೋದಿ […]
Continue Reading