IMG 20231211 WA0027

ಬೆಳಗಾವಿ: ಕಾಡುಗೊಲ್ಲ ಸಮುದಾಯ ಮುಖ್ಯಮಂತ್ರಿ ಗಳಿಗೆ ಮನವಿ ಸಲ್ಲಿಕೆ….!

ಕಾಡುಗೊಲ್ಲ ಸಮುದಾಯದ ಬೇಡಿಕೆಗಳು. *ಕಾಡುಗೊಲ್ಲ ಜನಾಂಗಕ್ಕೆ ಪ್ರೊ.ಎಂ.ಅನ್ನಪೂರ್ಣ ಅವರ ಕುಲಶಾಸ್ತ್ರೀಯ ಅಧ್ಯಯನ ವರದಿಯ ಆಧಾರದ ಮೇಲೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಸಿಂಧುತ್ವ ಪ್ರಮಾಣ ಪತ್ರವನ್ನು ನೀಡಲು ಸುತ್ತೋಲೆ ಹೊರಡಿಸಬೇಕು. *ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮವನ್ನು ವ್ಯವಸ್ಥಿತವಾಗಿ, ವೈಜ್ಞಾನಿಕವಾಗಿ ಪುನರ್ ರೂಪಿಸಿ, ನಿಗಮಕ್ಕೆ ಅಧ್ಯಕ್ಷರು ಮತ್ತು ಸದಸ್ಯರಾಗಿ ಕಾಡುಗೊಲ್ಲರನ್ನೇ ನೇಮಿಸಬೇಕು. ನಿಗಮಕ್ಕೆ ವಾರ್ಷಿಕ 200 ಕೋಟಿ ರೂ ಅನುದಾನ ಹಂಚಿಕೆ ಮಾಡಬೇಕು. *ಕಾಡುಗೊಲ್ಲ ಜನಾಂಗವನ್ನು ಅಲೆಮಾರಿ/ಅರೆ ಅಲೆಮಾರಿ ಜಾತಿ ಪಟ್ಟಿಗೆ ಸೇರಿಸಿ ಆದೇಶ […]

Continue Reading
IMG 20231211 WA0003

ಬೆಳಗಾವಿ : ವಿರೋಧ ಪಕ್ಷ ಯಾವುದೇ ವಿಚಾರ ಎತ್ತಿದರೂ ಕೂಡ ಉತ್ತರ ಕೊಡಲು ಸರ್ಕಾರ ಸಿದ್ಧವಿದೆ….!

ಬಿಜೆಪಿ ಮತ್ತು ಜೆಡಿಎಸ್ ಭ್ರಮಾಲೋಕದಲ್ಲಿದ್ದಾರೆ ವಿರೋಧ ಪಕ್ಷ ಯಾವುದೇ ವಿಚಾರ ಎತ್ತಿದರೂ ಕೂಡ ಉತ್ತರ ಕೊಡಲು ಸರ್ಕಾರ ಸಿದ್ಧವಿದೆ.: ಸಿಎಂ ಸಿದ್ದರಾಮಯ್ಯ ಬೆಳಗಾವಿ, ಡಿಸೆಂಬರ್ 11: ವಿರೋಧ ಪಕ್ಷಗಳು ಯಾವುದೇ ವಿಚಾರ ಎತ್ತಿದರೂ ಕೂಡ ಉತ್ತರ ಕೊಡಲು ಸರ್ಕಾರ ಸಿದ್ಧವಿದೆ. ಯಾವುದನ್ನೂ ವಿಳಂಬ ಅಥವಾ ಕಾಲಹರಣ ಮಾಡುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಇವತ್ತಿನವರೆಗೆಯೂ ಬರಗಾಲದ ಚರ್ಚೆಯಾಯಿತು. ಇಂದು ಅದಕ್ಕೆ ಉತ್ತರ ನೀಡುತ್ತೇವೆ. ಈಗಾಗಲೇ ಪ್ರಸ್ತಾಪವಾಗಿರುವ ಬಗ್ಗೆ ಉತ್ತರ […]

Continue Reading
IMG 20231209 WA0005

Karnataka : ಹಿರಿಯ ನಟಿ ಲೀಲಾವತಿ ಪರಿಪೂರ್ಣ ಕಲಾವಿದೆ….!

ಸರ್ಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ : ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಡಿಸೆಂಬರ್ 12: ಕನ್ನಡ ಚಿತ್ರರಂಗ ಕಂಡಂತಹ ಬಹುಮುಖ ಪ್ರತಿಭೆಯಾಗಿದ್ದ ನಟಿ ಲೀಲಾವತಿಯವರಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರವನ್ನು ನೆರವೇರಿಸಲು ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ನಟಿ ಶ್ರೀಮತಿ ಲೀಲಾವತಿಯವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವವನ್ನು ಸಲ್ಲಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು. ಲೀಲಾವತಿಯವರು ಅನಾರೋಗ್ಯದಿಂದ ಬಳಲುತ್ತಿದ್ದಾಗ ಅವರ ನಿವಾಸಕ್ಕೆ ತೆರಳಿ ಅವರ ಯೋಗಕ್ಷೇಮ ವಿಚಾರಿಸಿದ್ದೆ. ಆಗ ಅವರ ಮಗ ವಿನೋದರಾಜ್ ರನ್ನು […]

Continue Reading
IMG 20231208 WA0041

Karnataka :ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ….!

ಕನ್ನಡದಲ್ಲಿ 600ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಅಭಿನಯಿಸಿದ್ದ ಹಿರಿಯ ನಟಿ ಲೀಲಾವತಿ ನಿಧನರಾಗಿದ್ದಾರೆ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ಇತ್ತೀಚೆಗೆ ವಯೋಸಹಜ ಖಾಯಿಲೆ ಯಿಂದ ಬಳಲುತ್ತಿದ್ದರು. 85 ವರ್ಷದ ನಟಿ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಪುತ್ರ ವಿನೋದ್​ ರಾಜ್ ಅವರನ್ನು ಲೀಲಾವತಿ ಅಗಲಿದ್ದಾರೆ. 1938ರಲ್ಲಿ ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ಜನಿಸಿದ್ದ ಲೀಲಾವತಿ ಅವರು 50 ವರ್ಷಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದರು. ಕನ್ನಡ ದಿಗ್ಗಜ ನಟರಾಟ ರಾಜ್​ಕುಮಾರ್​, ವಿಷ್ಣುವರ್ಧನ್​ ಮುಂತಾದವರ ಜೊತೆ ಅಭಿನಯಿಸಿ ಅವರು ಸೈ […]

Continue Reading
IMG 20231204 WA0061

Karnataka : ವಿಧಾನ ಪರಿಷತ್ : ಹಳೆಯ ಪಿಂಚಣಿ ಯೋಜನೆ ಓಪಿಎಸ್ ಜಾರಿಗೆ ಭಾಗಶ….!

ಹಳೆಯ ಪಿಂಚಣಿ ಯೋಜನೆ ಓಪಿಎಸ್ ಜಾರಿಗೆ ಭಾಗಶಃ ಪ್ರಯತ್ನ: ಕೃಷ್ಣ ಭೈರೇಗೌಡ ಬೆಂಗಳೂರು / ಬೆಳಗಾವಿ ಸುವರ್ಣಸೌಧ, ಡಿ.07(ಕರ್ನಾಟಕ ವಾರ್ತೆ):ಹಳೆಯ ಪಿಂಚಣಿ ಯೋಜನೆ (ಓಪಿಎಸ್) ಜಾರಿಗೆ ಸರ್ಕಾರ ಬದ್ಧವಾಗಿದೆ. ಮುಖ್ಯಮಂತ್ರಿಗಳು ಡಿಸೆಂಬರ್ 6ರಂದು ಸೂಚನೆ ನೀಡಿದ್ದು, ಈ ಸಂಬಂಧ ರಚಿಸಲಾಗಿರುವ ಸಮಿತಿಯನ್ನು 10 ದಿನಗಳೊಳಗೆ ಪುನರ್ ರಚಿಸಿ ಆದೇಶಿಸಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ಹೇಳಿದರು. ವಿಧಾನ ಪರಿಷತ್‍ನಲ್ಲಿ ಸದಸ್ಯರಾದ ಎಸ್.ವಿ.ಸಂಕನೂರ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಬೇರೆ ಬೇರೆ ರಾಜ್ಯಗಳಿಗೆ ಭೇಟಿ ನೀಡಿ […]

Continue Reading
IMG 20231207 WA0041

Karnataka : ವಿಧಾನಸಭೆ – 461 ಸರ್ಕಾರಿ ವೈದ್ಯರ ನೇಮಕಕ್ಕೆ ಕ್ರಮ

ಎ.ಬಿ.ಆರ್.ಕೆ ಅಡಿ ಡಯಾಲಿಸಿಸ್ : ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ಕ್ರಮ 461 Problem ವೈದ್ಯರ ನೇಮಕಕ್ಕೆ ಕ್ರಮ – ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರು / ಬೆಳಗಾವಿ ಸುವರ್ಣಸೌಧ, ಡಿ.07(ಕರ್ನಾಟಕ ವಾರ್ತೆ): ರಾಜ್ಯದಲ್ಲಿ 461 ಸರ್ಕಾರಿ ವೈದ್ಯರ ಹುದ್ದೆಗಳು ಖಾಲಿ ಇವೆ. ಸದ್ಯ ಗುತ್ತಿಗೆ ಆಧಾರದಲ್ಲಿ ವೈದ್ಯರನ್ನು ನೇಮಿಸಿಕೊಂಡು ಸೇವೆ ನೀಡಲಾಗುತ್ತಿದೆ. ಆರ್ಥಿಕ ಇಲಾಖೆ ಅನುಮತಿ ಪಡೆದು ಮುಂದಿನ ವರ್ಷ ಪೂರ್ಣ ಪ್ರಮಾಣದಲ್ಲಿ ಸರ್ಕಾರಿ ವೈದ್ಯರ ನೇಮಕಾತಿ ಮಾಡುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ […]

Continue Reading
IMG 20231207 WA0043

Karnataka : ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣೆ:ಮುಖ್ಯಮಂತ್ರಿಗಳೊಂದಿಗೆ ಚರ್ಚೆ….!

ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣೆ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣೆ:ಮುಖ್ಯಮಂತ್ರಿಗಳೊಂದಿಗೆ ಚರ್ಚೆ: ಸಚಿವ ಮಧುಬಂಗಾರಪ್ಪ ಬೆಂಗಳೂರು / ಬೆಳಗಾವಿ ಸುವರ್ಣಸೌಧ, ಡಿ.07(ಕರ್ನಾಟಕ ವಾರ್ತೆ): ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣೆ ಕಾರ್ಯಕ್ರಮ ಆರಂಭಿಸುವುದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪ ಅವರು ತಿಳಿಸಿದರು.ವಿಧಾನಸಭೆಯಲ್ಲಿ ಸದಸ್ಯ ಪ್ರದೀಪ್ ಈಶ್ವರ್ ಅವರು ಕೇಳಿದ ಚುಕ್ಕೆಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದರು. ರಾಜ್ಯದಲ್ಲಿ ಈ ಹಿಂದೆ 2019-20ನೇ ಸಾಲಿನಲ್ಲಿ ಉಚಿತ […]

Continue Reading
IMG 20231207 WA0031

Karnataka: ವಿಧಾನಸಭೆ – 2 ಲಕ್ಷ ರೂ.ವರೆಗೆ ಕೃಷಿ ಸಾಲ ಮನ್ನಾ ಮಾಡಲು ಆಗ್ರಹ

ಸದನದಲ್ಲಿ ಬರ ಪರಿಸ್ಥಿತಿ ಚಿತ್ರಣ ಬಿಡಿಸಿಟ್ಟ ಹೆಚ್.ಡಿ.ಕುಮಾರಸ್ವಾಮಿ 2 ಲಕ್ಷ ರೂ.ವರೆಗೆ ಕೃಷಿ ಸಾಲ ಮನ್ನಾ ಮಾಡಲು ಆಗ್ರಹ ರೈತರ ನೆರವಿಗೆ ತಕ್ಷಣವೇ 10,000 ಕೋಟಿ ರೂಪಾಯಿ ಬಿಡುಗಡೆಗೆ ಸರಕಾರವನ್ನು ಒತ್ತಾಯಿಸಿದ ಮಾಜಿ ಮುಖ್ಯಮಂತ್ರಿ ಪ್ರಮುಖ ಅಂಶಗಳು*ಕೊಬರಿ ಖರೀದಿ ಕೇಂದ್ರ ಮರು ಆರಂಭಕ್ಕೆ ಆಗ್ರಹ*ಪ್ರಚಾರದ ಮೇಲೆ ಅಕ್ಕರೆ, ರೈತರ ಮೇಲೆ ಅಸಡ್ಡೆ*140 ಕೋಟಿ ಬಿಡುಗಡೆ ಎಂದು ಪತ್ರ ಬರೆದಿದ್ದ ಸಚಿವರಿಗೆ ಟಾಂಗ್*ಸಿಎಂ, ಡಿಸಿಎಂ ಅವರಿಗೆ ಚಾಟಿ ಬೀಸಿದ ಹೆಚ್ಡಿಕೆ* ಸುವರ್ಣ ವಿಧಾನಸೌಧ/ ಬೆಳಗಾವಿ: ತೀವ್ರ ಬರದಿಂದ ಕಂಗೆಟ್ಟಿರುವ […]

Continue Reading
IMG 20231204 WA0034

ವಿಧಾನ ಸಭೆ : ನೇಕಾರರು – ಟೈಲರಿಂಗ್ ವೃತ್ತಿಯಲ್ಲಿ ತೊಡಗಿದವರಿಗೆ ವಿಶೇಷ ಸಾಮಾಜಿಕ ಭದ್ರತಾ ಯೋಜನೆ ಜಾರಿ….!

ನೇಕಾರರು ಹಾಗೂ ಟೈಲರಿಂಗ್ ವೃತ್ತಿಯಲ್ಲಿ ತೊಡಗಿದವರಿಗೆ ವಿಶೇಷ ಸಾಮಾಜಿಕ ಭದ್ರತಾ ಯೋಜನೆ ಜಾರಿ– ಸಚಿವ ಸಂತೋಷ್ ಎಸ್ ಲಾಡ್ ಬೆಂಗಳೂರು/ಸುವರ್ಣಸೌಧ ಬೆಳಗಾವಿ, ಡಿ.5 (ಕರ್ನಾಟಕ ವಾರ್ತೆ): ರಾಜ್ಯದಲ್ಲಿನ ನೇಕಾರರು ಹಾಗೂ ಟೈಲರಿಂಗ್ ಸೇರಿದಂತೆ ಅಸಂಘಟಿತ ವಲಯದ ಹಲವು ಕಾರ್ಮಿಕರಿಗೆ ವಿಶೇಷ ಸಾಮಾಜಿಕ ಭದ್ರತಾ ಯೋಜನೆಗಳನ್ನು ಜಾರಿ ಮಾಡುವುದಾಗಿ ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಭರವಸೆ ನೀಡಿದರು.  ಬೆಳಗಾವಿಯ ಸುವರ್ಣ ಸೌಧದಲ್ಲಿ ಮಂಗಳವಾರದ ವಿಧಾನಸಭಾ ಅಧಿವೇಶನದ ಪ್ರಶ್ನೋತ್ತರ  ವೇಳೆಯಲ್ಲಿ ತೇರದಾಳ ಶಾಸಕ ಸಿದ್ದು ಸವದಿ ಹಾಗೂ ಕಾಪು […]

Continue Reading
IMG 20231204 WA0112

ವಿಧಾನ ಸಭೆ: ಜನವರಿ 23 ರಂದು ಪಿ.ಎಸ್.ಐ ನೇಮಕಾತಿಗೆ ಮರುಪರೀಕ್ಷೆ….!

ಜನವರಿ 23 ರಂದು ಪಿ.ಎಸ್.ಐ ನೇಮಕಾತಿಗೆ ಮರುಪರೀಕ್ಷೆ-ಗೃಹ ಸಚಿವ ಡಾ.ಜಿ.ಪರಮೇಶ್ವರ ಸುವರ್ಣಸೌಧ ಬೆಳಗಾವಿ(ಕರ್ನಾಟಕ ವಾರ್ತೆ).ಡಿ.4: ಡಿ.23 ರಂದು ನಡೆಯಬೇಕಿದ್ದ 545 ಪಿ.ಎಸ್.ಐ ನೇಮಕಾತಿಯ ಮರು ಪರೀಕ್ಷೆಯನ್ನು ಜ.23 ರಂದು ನಡೆಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.ಸೋಮವಾರ ಬೆಳಗಾವಿ ಅಧಿವೇಶನದ ಶೂನ್ಯ ವೇಳೆಯಲ್ಲಿ ಶಾಸಕ ಬಸವನಗೌಡ ಯತ್ನಾಳ 545 ಪಿ.ಎಸ್.ಐ ನೇಮಕಾತಿ ಮರುಪರೀಕ್ಷೆ ಕುರಿತು ಪ್ರಸ್ತಾಪಿಸಿದ ವಿಷಯದ ಮೇಲೆ ಉತ್ತರಿಸಿ ಅವರು ಮಾತನಾಡಿದರು.ದಿನಾಂಕ 3.10.2021 ರಂದು 545 ಪಿ.ಎಸ್.ಐ ನೇಮಕಾತಿಗೆ  ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿತ್ತು. ಲಿಖಿತ ಪರೀಕ್ಷೆಯಲ್ಲಿ […]

Continue Reading