IMG 20250807 WA0012 scaled

Congress : ಮತ ಕಳ್ಳತನ ದ ವಿರುದ್ಧ ರಾಹುಲ್ ರಣ ಕಹಳೆ….!

ಮತ ಕಳ್ಳತನ ದ ವಿರುದ್ಧ ರಾಹುಲ್ ರಣ ಕಹಳೆ….! ಬೆಂಗಳೂರು : ರಾಜ್ಯದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಮತ ಕಳ್ಳತನ ದಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಪತ್ರಿಕಾ ಪ್ರಕಟಣೆ ಮಾಡಿದ್ದಾರೆ ಅದರ ಸರಾಂಶ ಇಂತಿದೆ…. ಕಳೆದ ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶಾದ್ಯಂತ ಯಾವ ರೀತಿ ಮತಗಳ್ಳತನ ನಡೆದಿದೆ ಎಂಬುದನ್ನು ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್‌ ಗಾಂಧಿ ಅವರು ದಾಖಲೆಗಳ ಸಹಿತ ಇಂದು ದೇಶದ ಜನರ ಮುಂದಿಟ್ಟಿದ್ದಾರೆ. ಈ ಎಲ್ಲಾ ಮಾಹಿತಿಗಳು ಚುನಾವಣಾ ಆಯೋಗವೇ ನೀಡಿದ ದಾಖಲೆಗಳಾಗಿವೆ. ನರೇಂದ್ರ ಮೋದಿ […]

Continue Reading
IMG 20250806 WA0064

Karnataka : ವಿಕ್ಟೋರಿಯಾ ಆಸ್ಪತ್ರೆಗೆ ಮುಖ್ಯಮಂತ್ರಿಗಳ ದಿಢೀರ್ ಭೇಟಿ ಪರಿಶೀಲನೆ…!

*ವಿಕ್ಟೋರಿಯಾ ಆಸ್ಪತ್ರೆಗೆ ಮುಖ್ಯಮಂತ್ರಿಗಳ ದಿಢೀರ್ ಭೇಟಿ* *ವೈದ್ಯರು ರೋಗಿಗಳನ್ನು ಸಹಾನುಭೂತಿಯಿಂದ ಕಾಣಬೇಕು* *ವೈದ್ಯರು ಸಹನೆಯಿಂದ ಕೆಲಸ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ* ಬೆಂಗಳೂರು, ಆಗಸ್ಟ್ 8: ವೈದ್ಯರು ರೋಗಿಗಳನ್ನು ಸಹಾನುಭೂತಿಯಿಂದ ಕಾಣಬೇಕು. ಉಚಿತ ಚಿಕಿತ್ಸೆ ಇರುವುದರಿಂದ ಒತ್ತಡವೂ ಹೆಚ್ಚಿರುತ್ತದೆ. ವೈದ್ಯರು ಸಹನೆಯಿಂದ ಕೆಲಸ ಮಾಡಬೇಕು. ಯಾರ ಬಳಿಯೂ ಹಣ ಪಡೆಯಬಾರದು ಎಂದು ವೈದ್ಯರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕೊಪ್ಪಳ ಕಾರ್ಯಕ್ರಮ ಇಂದು […]

Continue Reading
Screenshot 2025 08 04 14 58 07 681 com.whatsapp

Karnataka : ಮತಗಳ್ಳತನ ವಿರುದ್ಧ ದ ಪ್ರತಿಭಟನಾ ಸಭೆ ಮುಂದಕ್ಕೆ…!

*ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್* *ಶಿಬು ಸೊರೇನ್ ನಿಧನಕ್ಕೆ ಮೂರು ದಿನಗಳ ಶೋಕಾಚರಣೆ ಹಿನ್ನೆಲೆಯಲ್ಲಿ ಹೋರಾಟ ಮುಂದಕ್ಕೆ* *ಬೆಂಗಳೂರು, ಆ.04: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ಅವರ ನಿಧನಕ್ಕೆ ಮೂರು ದಿನಗಳ ಶೋಕಾಚರಣೆ ಹಿನ್ನೆಲೆಯಲ್ಲಿ ಮತಗಳ್ಳತನ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದ ಪ್ರತಿಭಟನಾ ಸಭೆಯನ್ನು ಆಗಸ್ಟ್ 8ಕ್ಕೆ ಮುಂದೂಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ […]

Continue Reading
bharat urea

Karnataka : ರಾಜ್ಯದಲ್ಲಿ ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮ….!

ರಾಜ್ಯದಲ್ಲಿ ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮ ಬೆಂಗಳೂರು, ಜುಲೈ 28, (ಕರ್ನಾಟಕ ವಾರ್ತೆ): ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ ಎಲ್ಲಾ ರಸಗೊಬ್ಬರಗಳನ್ನು ಬೇಡಿಕೆಗೆ ಅನುಗುಣವಾಗಿ ಹಂಚಿಕೆ ಮತ್ತು ಸರಬರಾಜು ಮಾಡಲಾಗಿರುತ್ತದೆ. ಇದರಿಂದಾಗಿ ರಾಜ್ಯದಲ್ಲಿ ಯಾವುದೇ ರೀತಿಯ ರಸಗೊಬ್ಬರದ ಕೊರತೆ ಕಂಡು ಬಂದಿರುವುದಿಲ್ಲ ಎಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ. ರಸಗೊಬ್ಬರ ಕೊರತೆಗೆ ಮೂಲ ಕಾರಣ: ಪ್ರಸಕ್ತ ಸಾಲಿನಲ್ಲಿ ಮಾತ್ರ ಆರಂಭಿಕ ಶುಲ್ಕ ಪರಿಗಣಿಸಿ, ಕೇಂದ್ರ ಸರ್ಕಾರದಿಂದ ರಸಗೊಬ್ಬರ […]

Continue Reading
IMG 20250725 WA0002

Karnataka : ಬೆಂಗಳೂರು 2ನೇ ಏರ್ಪೋರ್ಟ್‌ ಸ್ಥಳ ಆಖೈರು….!

*ಕೇಂದ್ರ ವಿಮಾನಯಾನ ಸಚಿವ ನಾಯ್ಡು ಜತೆ ಎಂ ಬಿ ಪಾಟೀಲ ಭೇಟಿ* *ಹುಬ್ಬಳ್ಳಿ, ಬೆಳಗಾವಿ ಏರ್ಪೋರ್ಟ್‌ ಅಂತರರಾಷ್ಟ್ರೀಯ ನಿಲ್ದಾಣಕ್ಕೆ ಮನವಿ* *ಬೆಂಗಳೂರು 2ನೇ ಏರ್ಪೋರ್ಟ್‌ ಸ್ಥಳ ಆಖೈರು, ವಿಜಯಪುರ ಏರ್ಪೋರ್ಟ್‌ ಕಾರ್ಯಾರಂಭಕ್ಕೆ ಕೋರಿಕೆ* ನವದೆಹಲಿ: ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ಥಳ ಆಖೈರು, ವಿಜಯಪುರ ವಿಮಾನ ನಿಲ್ದಾಣ ಲೋಕಾರ್ಪಣೆಗೆ ಒಪ್ಪಿಗೆ, ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸುವುದು ಸೇರಿದಂತೆ ಕರ್ನಾಟಕದ ವೈಮಾನಿಕ ವಲಯದ ಹಲವು ಬೇಡಿಕೆಗಳೊಂದಿಗೆ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ […]

Continue Reading
IMG 20250724 161730

ಬೆಂಗಳೂರು : ಪವರ್ ಸ್ಟಾರ್‌ ,ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅಭಿನಯದ ಹರಿಹರ ವೀರಮಲ್ಲು ಚಿತ್ರ ಇಂದು ತೆಲಗು ಭಾಷೆ ಯ ಜೊತೆಯಲ್ಲಿ ಕನ್ನಡ ಬಾಷೆಯಲ್ಲಿ ಇಂದು ಬಿಡುಗಡೆ ಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ ಈ ಹಿನ್ನೆಲೆ ಯಲ್ಲಿ ಚಿತ್ರತಂಡ ಸಕ್ಸಸ್ ಮೀಟ್ ನ ಸುದ್ದಿ ಗೋಷ್ಠಿ ನಡೆಸುತ್ತಿದ್ದು ಅದರ ನೇರ ಪ್ರಸಾರ ಸಪ್ತಸ್ವರ ಮಾಧ್ಯಮ ದಲ್ಲಿ ವೀಕ್ಷಿಸಿ… Live ನೋಡಲು‌ ಇಲ್ಲಿ ಕ್ಲಿಕ್ ಮಾಡಿ….

Continue Reading
IMG 20250723 WA0002

Karnataka : ಸಣ್ಣ.ಪುಟ್ಟ ವ್ಯಾಪಾರಿಗಳಿಗೆ ಜಿ.ಎಸ್.ಟಿ ನೋಟೀಸ್ – ಬೃಹತ್ ಪ್ರತಿಭಟನೆ….!

*ಸಣ್ಣಪುಟ್ಟ ವ್ಯಾಪಾರಿಗಳಿಗೆ ಅವೈಜ್ಞಾನಿಕ ಜಿ.ಎಸ್.ಟಿ ನೋಟೀಸ್ ವಿರುದ್ಧ ಜು. 24 ರಂದು ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ* *ಬೆಂಗಳೂರು,ಜು.22:* ಸಣ್ಣಪುಟ್ಟ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಅವೈಜ್ಞಾನಿಕವಾಗಿ ಜಿ.ಎಸ್.ಟಿ ನೋಟಿಸ್ ನೀಡಿರುವುದನ್ನು ವಿರೋಧಿಸಿ ಜುಲೈ 24 ರಂದು ಗುರುವಾರ ನಗರದ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಮತ್ತು ಹೋರಾಟ ನಡೆಸುವುದಾಗಿ ಕರ್ನಾಟಕ ರಾಜ್ಯ ಬೇಕರಿ, ಕಾಂಡಿಮೆಂಟ್ಸ್ ಮತ್ತು ಸಣ್ಣ ಉದ್ದಿಮೆದಾರರ ಒಕ್ಕೂಟ (ರಿ) ಹಮ್ಮಿಕೊಂಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ರಾಜ್ಯಾಧ್ಯಕ್ಷ ಡಿ.ಬಿ.ಪ್ರತಾಪ್ ಶೆಟ್ಟಿ, […]

Continue Reading
Justice oath taking 5

ಕರ್ನಾಟಕ ಉಚ್ಚ ನ್ಯಾಯಾಲಯ :ಮುಖ್ಯ ನ್ಯಾಯಮೂರ್ತಿಗಳಾಗಿ ವಿಭು ಬಖ್ರು ಅಧಿಕಾರ ಪ್ರಮಾಣ ವಚನ ಸ್ವೀಕಾರ

ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ನ್ಯಾಯಮೂರ್ತಿ ವಿಭು ಬಖ್ರು ಅಧಿಕಾರ ಪ್ರಮಾಣ ವಚನ ಸ್ವೀಕಾರ ಮುಖ್ಯ ನ್ಯಾಯಮೂರ್ತಿಗಳಿಗೆ ಅಧಿಕಾರ ಪ್ರಮಾಣ ವಚನ ಭೋದಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೆಂಗಳೂರು, ಜುಲೈ 19, (ಕರ್ನಾಟಕ ವಾರ್ತೆ): ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ, ನ್ಯಾಯಮೂರ್ತಿ ವಿಭು ಬಖ್ರು ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರು. ಇಂದು ರಾಜಭವನದ ಗಾಜಿನ ಮನೆಯಲ್ಲಿ ಹಮ್ಮಿಕೊಳ್ಳಲಾದ ಸಮಾರಂಭದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಿಗೆ ಅಧಿಕಾರ […]

Continue Reading
IMG 20250716 WA0010 scaled

Karnataka : ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿ ಸರ್ಕಾರ….!

*ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಐತಿಹಾಸಿಕ ನಿರ್ಧಾರ* *ರೈತ ಹೋರಾಟಗಾರರು, ಭೂ ಹೋರಾಟಗಾರರ ಪರವಾಗಿ ಗಟ್ಟಿ ನಿಲುವು ತಳೆದು ಖಚಿತವಾಗಿ ನಿಂತ ಸರ್ಕಾರ* *ವಿರೋಧ ಪಕ್ಷದ ನಾಯಕರಾಗಿದ್ದಾಗ ರೈತ ಪರ ನಿಲ್ಲುವ ಭರವಸೆ ನೀಡಿ, ಈಗ ನುಡಿದಂತೆ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆದ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಅಧಿಕಾರಿಗಳ ಹಾಗೂ ರೈತ ಮುಖಂಡರ ಸಭೆಯಲ್ಲಿ ಮತ್ತು ಬಳಿಕ […]

Continue Reading