IMG 20250524 WA0004 scaled

Karnataka : ಪ್ರತಿಯೊಬ್ಬರು ವಾರ್ಷಿಕ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ….!

*ಪ್ರತಿಯೊಬ್ಬರು ವಾರ್ಷಿಕ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ-ಜನತೆಗೆ ಸಿಎಂ ಸಲಹೆ* *ಉಳಿದ ಜಿಲ್ಲೆಗಳಲ್ಲಿ ಶೀಘ್ರವೇ ಕೀಮೋಥೆರಪಿ ಕೇಂದ್ರ ತೆರೆಯಲಾಗುವುದು* *ಗುಣಮಟ್ಟದ ಆರೋಗ್ಯ ಸೇವೆಗಳು ಎಲ್ಲ ಜಿಲ್ಲೆಗಳಿಗೆ ಒದಗಿಸುವುದು ಸರ್ಕಾರದ ಗುರಿ* *ಮೈಸೂರು ಜಿಲ್ಲೆಗೆ ಎಂ.ಆರ್.ಐ. ಸೌಲಭ್ಯ-ಮುಖ್ಯಮಂತ್ರಿ ಸಿದ್ದರಾಮಯ್ಯ* ಮೈಸೂರು, ಮೇ 23: ಗುಣಮಟ್ಟದ ಆರೋಗ್ಯ ಸೇವೆಗಳು ರಾಜ್ಯದ ಎಲ್ಲ ಜಿಲ್ಲೆಗಳಿಗೂ ಒದಗಿಸುವುದು ಸರ್ಕಾರದ ಗುರಿ. ಮೈಸೂರು ಜಿಲ್ಲೆಗೆ ಎಂ.ಆರ್.ಐ. ಸೌಲಭ್ಯವನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಜಿಲ್ಲಾ ಆಸ್ಪತ್ರೆ ಮೇಟಗಳ್ಳಿ ಯಲ್ಲಿ ಆಯೋಜಿಸಲಾಗಿದ್ದ […]

Continue Reading
IMG 20250522 WA0008

ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಎಂ.ಎ. ಸಲೀಂ ಅಧಿಕಾರ ಸ್ವೀಕಾರ…!

*ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಎಂ.ಎ. ಸಲೀಂ ಅವರಿಂದ ಅಧಿಕಾರ ಸ್ವೀಕಾರ… ಬೆಂಗಳೂರು, ಕರ್ನಾಟಕ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಡಾ. ಅಲೋಕ್ ಮೋಹನ್ ಅವರು ಸರ್ಕಾರಿ ಸೇವೆಯಿಂದ ನಿವೃತ್ತರಾದ ಕಾರಣ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರನ್ನಾಗಿ ಬೆಂಗಳೂರಿನ ಸಿ.ಐ.ಡಿ, ಆರ್ಥಿಕ ಅಪರಾಧಗಳು ಹಾಗೂ ವಿಶೇಷ ಘಟಕಗಳ ಪೊಲೀಸ್ ಮಹಾನಿರ್ದೇಶಕರಾದ ಡಾ. ಎಂ. ಎ. ಸಲೀಂ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿತ್ತು. ಡಾ.ಎಂ.ಎ. ಸಲೀಂ ಅವರು ನಡೆದು ಬಂದ ಹಾದಿ…..! ಡಾ. ಎಂ. […]

Continue Reading
IMG 20250522 WA0006

ನವದೆಹಲಿ : ಪಿಎಂ ಇ-ಡ್ರೈವ್; ಬೆಂಗಳೂರಿಗೆ 4500 ಎಲೆಕ್ಟ್ರಿಕ್ ಬಸ್ ಹಂಚಿಕೆ….!

*ಪಿಎಂ ಇ-ಡ್ರೈವ್; ಬೆಂಗಳೂರಿಗೆ 4500 ಎಲೆಕ್ಟ್ರಿಕ್ ಬಸ್ ಹಂಚಿಕೆ ಭರವಸೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ* *ಮೊದಲ ಹಂತದಲ್ಲಿ ಸಿಂಹಪಾಲು, ಉಳಿಕೆ ಹಂತಗಳಲ್ಲಿ ಬಸ್ ಹಂಚಿಕೆ* *ರಾಷ್ಟ್ರದ 5 ನಗರಗಳಿಗೆ 10,900 ಎಲೆಕ್ಟ್ರಿಕ್ ಬಸ್ ಹಂಚಿಕೆ* ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆ ಯೋಜನೆ ಪಿಎಂ ಇ-ಡ್ರೈವ್ ಅಡಿಯಲ್ಲಿ ಮೊದಲ ಹಂತದಲ್ಲಿಯೇ ರಾಷ್ಟ್ರದ ಐದು ಪ್ರಮುಖ ನಗರಗಳಿಗೆ 10,900 ಎಲೆಕ್ಟ್ರಿಕ್ ಬಸ್ ಗಳನ್ನು ಹಂಚಿಕೆ ಮಾಡಲು ನಿರ್ಧರಿಸಲಾಗಿದೆ. ಈ ಪೈಕಿ ಬೆಂಗಳೂರು ನಗರಕ್ಕೆ 4500 ಬಸ್ ಗಳನ್ನು ಹಂಚಿಕೆ […]

Continue Reading
IMG 20250521 WA0027

Karnataka : ಆಂಧ್ರ ಪ್ರದೇಶದಿಂದ ರಾಜ್ಯಕ್ಕೆ ಕುಮ್ಕಿ ಆನೆಗಳ ಹಸ್ತಾಂತರ….!

*3695 ಆನೆ ಸಂಪತ್ತು ರಾಜ್ಯದಲ್ಲಿದೆ: ಸಿ.ಎಂ.ಸಿದ್ದರಾಮಯ್ಯ* *ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ: ಸಿ.ಎಂ* ಬೆಂಗಳೂರು ಮೇ21: ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ರಾಜ್ಯದಿಂದ ಆಂಧ್ರ ಪ್ರದೇಶ ರಾಜ್ಯಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಸಹಿ ಹಾಕಿ, ಆನೆಗಳನ್ನು ಹಸ್ತಾಂತರಿಸಿ ಮಾತನಾಡಿದರು. ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು. 3695 ಆನೆಗಳು ನಮ್ಮಲ್ಲಿವೆ ಎಂದರು. ಮಾನವ, ಆನೆ […]

Continue Reading
IMG 20250519 WA0008

ಬೆಂಗಳೂರು : ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಸಿಎಂ ಭೇಟಿ

*ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಸಿಎಂ ಭೇಟಿ* *ಮೇ 21ರಂದು ಇಡೀ ದಿನ ನಗರ ಪ್ರದಕ್ಷಿಣೆ*: *ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು, ಮೇ 19: ಸಂಜೆ ವೇಳೆ ಸಂಚಾರ ದಟ್ಟಣೆ ಹೆಚ್ಚಿರುವ ಕಾರಣ ಜನರಿಗೆ ತೊಂದರೆಯಾಗುತ್ತದೆ ಎಂದು ಮನಗಂಡು ಇಂದು ಕೆಲವು ಸ್ಥಳಗಳಿಗೆ ಭೇಟಿ ನೀಡಲಾಗಿದೆ. ನಾಳಿದ್ದು ಇಡೀ ದಿನ ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರಿನ ಶಾಸಕರೊಂದಿಗೆ ನಗರ ಪ್ರದಕ್ಷಿಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. […]

Continue Reading
IMG 20250510 WA0020 scaled

Karnataka : *ರಾಜ್ಯದ ಕಾನೂನು ಸುವ್ಯವಸ್ಥೆಗಿಂತ ಯಾವುದೂ ದೊಡ್ಡದಲ್ಲ…..!

* ಪ್ರಮುಖ ಸ್ಥಳಗಳಲ್ಲಿ Mock Drill ಮಾಡಲು ಸೂಚನೆ ನೀಡಿದ ಸಿಎಂ ಬೆಂಗಳೂರು : ರಾಜ್ಯದಲ್ಲಿ ಸುಳ್ಳು ಸುದ್ದಿಗಳಿಗೆ ಕಡ್ಡಾಯವಾಗಿ ಕಡಿವಾಣ ಹಾಕಬೇಕು: ಅನಿವಾರ್ಯವಾದರೆ ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಸಿ.ಎಂ ಸಿದ್ದರಾಮಯ್ಯ ಸ್ಪಷ್ಟ ಸೂಚನೆ* *ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು: ಸಿ.ಎಂ ಸೂಚನೆ* *ರಾಜ್ಯದ ಕಾನೂನು ಸುವ್ಯವಸ್ಥೆಗಿಂತ ಯಾವುದೂ ದೊಡ್ಡದಲ್ಲ: ರಾಜ್ಯದ ಜನರ ರಕ್ಷಣೆಗೆ ಮೊದಲ ಆಧ್ಯತೆ ನೀಡಿ: ಸಿ.ಎಂ ಸೂಚನೆ* […]

Continue Reading
20250509 222006

ನವದೆಹಲಿ : ತುರ್ತು ಪ್ರಕರಣಗಳನ್ನು ಎದುರಿಸಲು ವೈದ್ಯಕೀಯ ಸನ್ನದ್ಧತೆಯ ಸಿದ್ದತೆ…!

* ಕೇಂದ್ರ ಆರೋಗ್ಯ ಸಚಿವರಾದ ಶ್ರೀ ಜೆ ಪಿ ನಡ್ಡಾ ಅವರ ಅಧ್ಯಕ್ಷತೆಯಲ್ಲಿ ತುರ್ತು ಆರೋಗ್ಯ ವ್ಯವಸ್ಥೆಗಳ ಸನ್ನದ್ಧತೆಯ ಕುರಿತು ಉನ್ನತ ಮಟ್ಟದ ಪರಿಶೀಲನಾ ಸಭೆ * ದೇಶಾದ್ಯಂತ ಆರೋಗ್ಯ ವ್ಯವಸ್ಥೆಗಳು ಮತ್ತು ಸಂಪನ್ಮೂಲಗಳನ್ನು ಬಲಪಡಿಸಲು ತೆಗೆದುಕೊಳ್ಳಲಾದ ತುರ್ತು ಮತ್ತು ಸಮಗ್ರ ಕ್ರಮಗಳ ಕುರಿತು ಮಾಹಿತಿ ಒದಗಿಸಲಾಯಿತು ನವದೆಹಲಿ :  ಕೇಂದ್ರ ಆರೋಗ್ಯ ಸಚಿವರಾದ ಶ್ರೀ ಜೆ ಪಿ ನಡ್ಡಾ ಅವರ ಅಧ್ಯಕ್ಷತೆಯಲ್ಲಿ ತುರ್ತು ಆರೋಗ್ಯ ವ್ಯವಸ್ಥೆಗಳ ಸನ್ನದ್ಧತೆಯನ್ನು ಪರಿಶೀಲಿಸಲು ಆರೋಗ್ಯ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ […]

Continue Reading
IMG 20250508 WA0003 scaled

ಉಗ್ರರ ನೆಲೆಗಳ ದಾಳಿ : ಕೇಂದ್ರ ಸರ್ಕಾರದ ಎಲ್ಲಾ ಸೂಚನೆಗಳನ್ನು ಪಾಲಿಸಲಾಗುತ್ತಿದೆ…!

*ಉಗ್ರರ ನೆಲೆಗಳ ಮೇಲೆ ದಾಳಿ ಹಿನ್ನೆಲೆ* : *ಕೇಂದ್ರ ಸರ್ಕಾರದ ಎಲ್ಲಾ ಸೂಚನೆಗಳನ್ನು ಪಾಲಿಸಲಾಗುತ್ತಿದೆ* ಮಂಡ್ಯ, ಮೇ 8: ಪಾಕಿಸ್ತಾನದಲ್ಲಿ ಅಡಗಿರುವ ಉಗ್ರರ ನೆಲೆಗಳ ಮೇಲೆ ಭಾರತ ದಾಳಿಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಎಲ್ಲೆಡೆ ಅಣುಕು ಕವಾಯತು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮದ್ದೂರು ಕಾಫಿ ಡೇ ಹತ್ತಿರದ ಗೆಜ್ಜಲಗೆರೆ ಹೆಲಿಪ್ಯಾಡ್ ನಲ್ಲಿ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮವದರೊಂದಿಗೆ ಮಾತನಾಡಿದರು. *ಎಲ್ಲೆಡೆ ಎಚ್ಚರಿಕೆ* ಅಣೆಕಟ್ಟುಗಳ ಸುರಕ್ಷತೆಯ ದೃಷ್ಟಿಯಲ್ಲಿ ಎಲ್ಲೆಡೆ […]

Continue Reading
SAVE 20250507 220927 scaled

India : ಸತ್ಯದ ಮೇಲೆ ಅಪಪ್ರಚಾರದ ದಾಳಿ….!

ಸತ್ಯದ ಮೇಲೆ ಅಪಪ್ರಚಾರದ ದಾಳಿ: ಆಪರೇಷನ್ ಸಿಂಧೂರ್‌ ಗೆ ಅಪಪ್ರಚಾರದ ಮೂಲಕ ಪಾಕಿಸ್ತಾನದ ಪ್ರತಿಕ್ರಿಯೆ ನವದೆಹಲಿ :  ‘ಆಪರೇಷನ್ ಸಿಂಧೂರ್’ ಅಡಿಯಲ್ಲಿ ಭಾರತದ ನಿರ್ಣಾಯಕ ದಾಳಿಯ ನಂತರ, ಪಾಕಿಸ್ತಾನವು ಪೂರ್ಣ ಪ್ರಮಾಣದ ತಪ್ಪು ಮಾಹಿತಿಯ ದಾಳಿಯನ್ನು ಪ್ರಾರಂಭಿಸಿದೆ – ಸುಳ್ಳುಗಳು ಮತ್ತು ಡಿಜಿಟಲ್ ಸೃಷ್ಟಿಗಳ ಸುರಿಮಳೆಯೊಂದಿಗೆ ಗಮನವನ್ನು ಬೇರೆಡೆಗೆ ತಿರುಗಿಸಲು ಮತ್ತು ನಿರೂಪಣೆಯನ್ನು ನಿಯಂತ್ರಿಸಲು ಹತಾಶ ಪ್ರಯತ್ನ ನಡೆಸಿದೆ. ಭಾರತೀಯ ಸಶಸ್ತ್ರ ಪಡೆಗಳ ಕೇಂದ್ರೀಕೃತ ಮತ್ತು ಪರಿಣಾಮಕಾರಿ ಸೇನಾ ಕಾರ್ಯಾಚರಣೆಯಾಗಿ ಪ್ರಾರಂಭವಾದದ್ದು ಈಗ ಗೊಂದಲಮಯ ಆನ್‌ಲೈನ್ ಅಪಪ್ರಚಾರ […]

Continue Reading