IMG 20250506 WA0006

Karnataka: ಒಳ‌ಮೀಸಲಾತಿ ಜಾರಿಗೆ ಮೂರೂ ಹಂತದ ಸಮೀಕ್ಷೆ ಆರಂಭ….!

*ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳ‌ಮೀಸಲಾತಿ ಜಾರಿಗೆ ನಾವು ಬದ್ದ: ಈ ದಿಕ್ಕಿನಲ್ಲಿ ಇವತ್ತಿನಿಂದ ಮಹತ್ವದ ಹೆಜ್ಜೆ ಇಟ್ಟಿದ್ದೇವೆ: ಸಿ.ಎಂ ಸಿದ್ದರಾಮಯ್ಯ* *ಮೂರೂ ಹಂತದ ಸಮೀಕ್ಷೆ ನಡೆಯಲಿದೆ: ಪೂರ್ಣವಾಗಿ ತೊಡಗಿಸಿಕೊಂಡು ಮಾಹಿತಿ ನೀಡಿ: ಸಿ.ಎಂ ಮನವಿ* *ವೈಜ್ಞಾನಿಕ ದತ್ತಾಂಶ ಸಂಗ್ರಹ ಕಾರ್ಯ ಇವತ್ತಿನಿಂದ ಶುರುವಾಗಲಿದೆ: ಸಿಎಂ ವರದಿ* *ನುಡಿದಂತೆ ನಡೆಯುವ ಸರ್ಕಾರದ ಮತ್ತೊಂದು ನಡೆ* *ಹೆಲ್ಪ್ ಲೈನ್ ನಂಬರ್ 9481359000 ಇದು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದೆ* ಬೆಂಗಳೂರು ಮೇ 5: ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ […]

Continue Reading
IMG 20250503 WA0014

Karnataka : ತೆರಿಗೆ ಸಂಗ್ರಹಣೆ ಗುರಿ ಸಾಧಿಸಿ – ಆಧಿಕಾರಿಗಳಿಗೆ ಖಡಕ್ ಸೂಚನೆ….!

*ತೆರಿಗೆ ಸಂಗ್ರಹಣೆ ಗುರಿ ಸಾಧಿಸಿ* *ಮುಖ್ಯಮಂತ್ರಿಗಳಿಂದ ಆಧಿಕಾರಿಗಳಿಗೆ ಖಡಕ್ ಸೂಚನೆ* *334 ಹೊಸ ವಾಹನಗಳ ಲೋಕಾರ್ಪಣೆ 95 ಜನರಿಗೆ ಅನುಕಂಪದ ಆಧಾರಿತ ನೇಮಕಾತಿ ಆದೇಶ ವಿತರಣೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ* ವೆಂ, ಮೇ 3 (ಕರ್ನಾಟಕ ವಾರ್ತೆ): ರಾಜ್ಯದಲ್ಲಿ ತೆರಿಗೆ ಸಂಗ್ರಹಿಸುವ ಇಲಾಖೆಗಳು ಸರ್ಕಾರ ನಿಗಧಿಪಡಿಸಿರುವ ತೆರಿಗೆ ಸಂಗ್ರಹಣೆಯ ಗುರಿಯನ್ನು ಸಾಧಿಸಬೇಕು. ಇದರಲ್ಲಿ ಯಾವುದೇ ರಾಜಿ ಇಲ್ಲ. ತೆರಿಗೆ ಸಂಗ್ರಹಣೆಗೆ ಸರ್ಕಾರದಿಂದ ಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು. ಇಂದು ಆರ್ಥಿಕ […]

Continue Reading
IMG 20250501 WA0007

Karnataka: ಮೀಸಲಾತಿಯಲ್ಲಿ ಶೇ.50% ಗರಿಷ್ಠ ಪರಿಮಿತಿಯನ್ನು ಸಡಿಲಗೊಳಿಸಬೇಕು…!

*ಮೀಸಲಾತಿಯಲ್ಲಿ ಶೇ.50% ಗರಿಷ್ಠ ಪರಿಮಿತಿಯನ್ನು ಸಡಿಲಗೊಳಿಸಿ ಜನಸಂಖ್ಯೆ ಅನುಗುಣವಾಗಿ ಮೀಸಲಾತಿ ಕಲ್ಪಿಸಬೇಕು: ಸಿ.ಎಂ ಸಿದ್ದರಾಮಯ್ಯ ಒತ್ತಾಯ* *ಜಾತಿಗಣತಿಯೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ  ಸಮೀಕ್ಷೆಯೂ ನಡೆಯಬೇಕು*: *ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹ* *ರಾಹುಲ್ ಗಾಂಧಿ ಅವರ ಸಾಮಾಜಿಕ ನ್ಯಾಯದ ಬದ್ಧತೆಗೆ ಸಿಕ್ಕ ಮಾನ್ಯತೆ: ಸಿ.ಎಂ* ಬೆಂಗಳೂರು, ಮೇ 01: ಜನಗಣತಿ ಯೊಂದಿಗೆ ಜಾತಿಗಣತಿ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಅದರೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ  ಸಮೀಕ್ಷೆಯೂ ನಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು  ಆಗ್ರಹಿಸಿದರು. ಅವರು ಇಂದು ಕಾವೇರಿ ನಿವಾಸದಲ್ಲಿ […]

Continue Reading
20250423 060315

ಕಾಶ್ಮೀರ : ಉಗ್ರರ ಅಟ್ಟಹಾಸ – ಪ್ರವಾಸಿಗರ ಬಲಿ….!

ಸಚಿವ ಸಂತೋಷ್ ಲಾಡ್ ಗೆ ಜವಬ್ದಾರಿ ಸಿದ್ದರಾಮಯ್ಯ : ಮಡಿದ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲಿ ಭಯೋತ್ಪಾದನೆ ಎಂದಿಗೂ ಭಾರತವನ್ನು ಅಧೀರಗೊಳಿಸುವುದಿ ಪಹಲ್ಗಾಮ್(ಜಮ್ಮು ಮತ್ತು ಕಾಶ್ಮೀರ):ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನಬೈಸರನ್ ಕಣಿವೆಯಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಉಗ್ರರ ದಾಳಿಯಲ್ಲಿ ಕರ್ನಾಟಕ, ಒಡಿಶಾ ಸೇರಿದಂತೆ ವಿವಿಧ ಕಡೆಗಳಿಂದ ಪ್ರವಾಸಕ್ಕೆ ತೆರಳಿದ್ದ 27 ಮಂದಿ ಬಲಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕ್ ಮೂಲದ ಭಯೋತ್ಪಾದಕರು ದುಷ್ಕೃತ್ಯ ಎಸಗಿದ್ದಾರೆ. ಪ್ರವಾಸಿಗರ ಮೇಲೆ ಗುಂಡಿನ ದಾಳಿಯ […]

Continue Reading
IMG 20250128 WA0018 scaled

Karnataka : ಸಮೀಕ್ಷೆ ವರದಿ ಬಗ್ಗೆ ಪೂರಕ ಮಾಹಿತಿ ಒದಗಿಸಲು ಸೂಚನೆ….!

ಸಮೀಕ್ಷೆ ವರದಿ ಬಗ್ಗೆ ಪೂರಕ ಮಾಹಿತಿ ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ ಮೇ 2 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಬೆಂಗಳೂರು, ಏಪ್ರಿಲ್ 17: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ರ ದತ್ತಾಂಶಗಳ ಅಧ್ಯಯನ ವರದಿಯನ್ನು ರಾಜ್ಯ ಸಚಿವ ಸಂಪುಟ ಸುದೀರ್ಘವಾಗಿ ಚರ್ಚೆ ನಡೆಸಿದ್ದು, ಈ ಬಗ್ಗೆ ಮತ್ತಷ್ಟು ಪೂರಕ ಮಾಹಿತಿ ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು ಹಾಗೂ ಸಂಸದೀಯ ವ್ಯವಹಾರಗಳು, ಶಾಸನ […]

Continue Reading
Rathayathre 2 scaled

Karnataka : “ಅನುಭವ ಮಂಟಪ-ಬಸವಾದಿ ಶರಣರ ವೈಭವ” ರಥಯಾತ್ರೆಗೆಚಾಲನೆ….!

“ಅನುಭವ ಮಂಟಪ-ಬಸವಾದಿ ಶರಣರ ವೈಭವ” ರಥಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಚಾಲನೆ ಬೆಂಗಳೂರು, ಏಪ್ರಿಲ್ 17 (ಕರ್ನಾಟಕ ವಾರ್ತೆ): ಕರ್ನಾಟಕ ಸಾಂಸ್ಕøತಿಕ ನಾಯಕರಾದ ವಿಶ್ವಗುರು ಬಸವಣ್ಣನವರ ಬದುಕು, ವಚನ ಸಾಹಿತ್ಯ, ಸಂದೇಶ ಮತ್ತು ಚಿಂತನೆಗಳನ್ನು ನಾಡಿನಾದ್ಯಂತ ಪರಿಚಯಿಸುವ ಉದ್ದೇಶದಿಂದ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ಏಪ್ರಿಲ್ 29 ಮತ್ತು 30 ರಂದು ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿ ಹಮ್ಮಿಕೊಳ್ಳಲಾಗಿರುವ  “ಅನುಭವ ಮಂಟಪ-ಬಸವಾದಿ ಶರಣರ ವೈಭವ” ಕಾರ್ಯಕ್ರಮದ ಸಂಬಂಧ ಇಂದು ವಿಧಾನಸೌಧದ ಮುಂಭಾಗದಲ್ಲಿ ರಥಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು […]

Continue Reading
Aiming for Pot Hole Free Karnataka Using Ecofix mix 1

ಕರ್ನಾಟಕದಲ್ಲಿ ಗುಂಡಿ ಮುಕ್ತ ರಸ್ತೆಗಳ ನಿರ್ವಹಣೆ : ಎಕೋಫಿಕ್ಸ್ ಬಳಕೆ

ಕರ್ನಾಟಕದಲ್ಲಿ ಗುಂಡಿ ಮುಕ್ತ ರಸ್ತೆಗಳ ನಿರ್ವಹಣೆ ಗುರಿ – ಎಕೋಫಿಕ್ಸ್ ಎಂಬ ರೆಡಿಮಿಕ್ಸ್ ಪದಾರ್ಥ ಬಳಕೆ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಟ್ರೈ ಪಾರ್ಟಿ ಒಡಂಬಡಿಕೆಗೆ ಸಹಿ ಬೆಂಗಳೂರು, ಏಪ್ರಿಲ್ 17, (ಕರ್ನಾಟಕ ವಾರ್ತೆ) : ಸರ್ಕಾರವು ಕರ್ನಾಟಕ ರಾಜ್ಯವನ್ನು ಗುಂಡಿ ಮುಕ್ತ ರಸ್ತೆಗಳನ್ನಾಗಿಸುವ ಉದ್ದೇಶವನ್ನು ಹೊಂದಿದೆ. ಕಬ್ಬಿಣದ ಉತ್ಪಾದನೆಯಲ್ಲಿ ಬರುವ Slag  ಅನ್ನು ಉಪಯೋಗಿಸಿ, ತೇವಾಂಶವಿರುವ ರಸ್ತೆಗಳಲ್ಲಿಯು ಸಹ, ಹೆಚ್ಚಿನ ಕಾರ್ಮಿಕರ ಅವಶ್ಯಕತೆಯಿಲ್ಲದೆ ಕಡಿಮೆ ಸಮಯದಲ್ಲಿ ಗುಂಡಿ ಮುಚ್ಚಲು ಸಾಧ್ಯವಾಗುವಂತೆ ಎಕೋಫಿಕ್ಸ್ ಎಂಬ ರೆಡಿಮಿಕ್ಸ್ ಪದಾರ್ಥವನ್ನು ಬಳಸಿಕೊಂಡು ರಸ್ತೆಯ […]

Continue Reading
IMG 20250410 WA0016

Karnataka : ಕೆರೆ-ಕಟ್ಟೆ ಒತ್ತುವರಿ ತೆರವುಗೊಳಿಸಿ : ಸರ್ವೇ ಕಾರ್ಯ ಪೂರ್ಣ ಮಾಡಲು ಸೂಚನೆ….!

*ಪೋಡಿ ಮುಕ್ತ ಗ್ರಾಮಗಳಾಗಬೇಕು. ಸರ್ವೇ ಕಾರ್ಯ ಪೂರ್ಣಗೊಳ್ಳಬೇಕು: ಸಿ.ಎಂ ಕರೆ* *ಎಲ್ಲಾ ಗ್ರಾಮಗಳು ಪೋಡಿಮುಕ್ತ ಆಗಬೇಕು* *ಕೆರೆ-ಕಟ್ಟೆ ಒತ್ತುವರಿ ತೆರವುಗೊಳಿಸಿ : ಸರ್ವೇ ಕಾರ್ಯ ಪೂರ್ಣ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ* ಬೆಂಗಳೂರು, ಏಪ್ರಿಲ್ 10, (ಕರ್ನಾಟಕ ವಾರ್ತೆ):ಕಂ ದಾಯ ಇಲಾಖೆ ಸರ್ಕಾರಕ್ಕೆ ಮಾತೃ ಇಲಾಖೆ ಇದ್ದಂತೆ. ಎಲ್ಲಾ ಗ್ರಾಮಗಳು ಪೋಡಿಮುಕ್ತ ಗ್ರಾಮಗಳಾಗಬೇಕು. ಕೂಡಲೇ ಸರ್ವೇ ಕಾರ್ಯ ಪೂರ್ಣಗೊಳ್ಳಬೇಕು. ಕೆರೆ-ಕಟ್ಟೆ ಒತ್ತುವರಿ ತೆರವುಗೊಳಿಸಲು ಕೂಡಲೇ ಕ್ರಮವಹಿಸಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಇಂದು ವಿಧಾನಸೌಧದ […]

Continue Reading
IMG 20250407 WA0001

JD (S) : ರಾಜ್ಯದಲ್ಲಿ ಕೆಲಸ ಮಾಡಲು ನನಗೆ ಬಿಡುತ್ತಿಲ್ಲ, ಇನ್ನು ಕೈಗಾರಿಕೆಗಳು ಎಲ್ಲಿಂದ ಬರಲು ಸಾಧ್ಯ?

*ರಾಜ್ಯ ಸರಕಾರದಿಂದ ರಾಜಕೀಯ ಅಸೂಯೆ* *ಹೆಜ್ಜೆ ಹೆಜ್ಜೆಗೂ ಅಡ್ಡಿಪಡಿಸುತ್ತಿದೆ ಎಂದು ಹೆಚ್.ಡಿ. ಕುಮಾರಸ್ವಾಮಿ ಬೇಸರ* *ರಾಜ್ಯದಲ್ಲಿ ಕೆಲಸ ಮಾಡಲು ನನಗೆ ಬಿಡುತ್ತಿಲ್ಲ, ಇನ್ನು ಕೈಗಾರಿಕೆಗಳು ಎಲ್ಲಿಂದ ಬರಲು ಸಾಧ್ಯ?* *ಕುದುರೆಮುಖ ಕಾರ್ಖಾನೆ ಪುನಶ್ಚೇತನಕ್ಕೆ ಅಡ್ಡಿಪಡಿಸಿದ ಕಾಂಗ್ರೆಸ್ ಸರಕಾರ* *ಮಳವಳ್ಳಿ/ಮಂಡ್ಯ:* ರಾಜಕೀಯ ಅಸೂಯೆಯಿಂದ ರಾಜ್ಯ ಕಾಂಗ್ರೆಸ್ ಸರಕಾರ ಹೆಜ್ಜೆ ಹೆಜ್ಜೆಗೂ ನನಗೆ ಅಡ್ಡಿಪಡಿಸುತ್ತಿದೆ. ರಾಜ್ಯದಲ್ಲಿ ಕೆಲಸ ಮಾಡಲು ನನಗೆ ಬಿಡುತ್ತಿಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು. […]

Continue Reading
IMG 20250406 WA0020 scaled

BJP : ಬೆಲೆ ಏರಿಕೆ, ಹದಗೆಟ್ಟ ಕಾನೂನು ಸುವ್ಯವಸ್ಥೆ ವಿರುದ್ಧ ಹೋರಾಟ…..!

*ಕಾಂಗ್ರೆಸ್‌ ಸರ್ಕಾರದ ವಿರುದ್ಧ ಜನಾಕ್ರೋಶ ಹೋರಾಟ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ* *ಬೆಲೆ ಏರಿಕೆ, ಹದಗೆಟ್ಟ ಕಾನೂನು ಸುವ್ಯವಸ್ಥೆ, ಸ್ವಜನಪಕ್ಷಪಾತ, ತುಷ್ಟೀಕರಣ ವಿರುದ್ಧ ಹೋರಾಟ* *ಬೆಂಗಳೂರು, ಏಪ್ರಿಲ್‌ 6* : ಕಾಂಗ್ರೆಸ್‌ ಸರ್ಕಾರ ಮಾಡುತ್ತಿರುವ ಅನ್ಯಾಯ, ಹದಗೆಟ್ಟ ಕಾನೂನು ಸುವ್ಯವಸ್ಥೆ, ಸ್ವಜನಪಕ್ಷಪಾತ, ತುಷ್ಟೀಕರಣ ಮೊದಲಾದವುಗಳನ್ನು ವಿರೋಧಿಸಿ ಜನಾಕ್ರೋಶ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಜನಾಕ್ರೋಶ ಪ್ರವಾಸ ಮಾಡಲಾಗುತ್ತಿದೆ. […]

Continue Reading